ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ: ಸಿಐಡಿಗೆ ಶರಣಾದ ಮತ್ತೊಬ್ಬ ಪ್ರಮುಖ ಆರೋಪಿ ಜ್ಞಾನಜ್ಯೋತಿ ಶಿಕ್ಷಣ ಸಂಸ್ಥೆಯ ಮುಖ್ಯಾಧ್ಯಾಪಕ

ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಹಗರಣದ ಮತ್ತೊಬ್ಬ ಪ್ರಮುಖ ಆರೋಪಿ ಜ್ಞಾನಜ್ಯೋತಿ ಶಿಕ್ಷಣ ಸಂಸ್ಥೆಯ ಮುಖ್ಯಾಧ್ಯಾಪಕ ಕಾಶಿನಾಥ ಸಿಐಡಿಗೆ ಶರಣಾಗಿದ್ದಾನೆ. ಪಿಎಸ್ಐ ಅಭ್ಯರ್ಥಿಗಳ ಒಎಂಆರ್ ಶೀಟ್​​ ತಿದ್ದಲು ಸಹಕಾರ ನೀಡಿರುವ ಗಂಭೀರ ಆರೋಪ ಎದುರಿಸುತ್ತಿರುವ ಈತ ಕಳೆದ 21 ದಿನಗಳಿಂದ ಪೊಲೀಸರ ಕೈಗೆ ಸಿಗದೆ ತೆಲೆಮರೆಸಿಕೊಂಡಿದ್ದ. ಇದೀಗ ಸ್ವತಃ ತಾವೇ ಕಲಬುರಗಿಯ ಸಿಐಡಿ ಕಚೇರಿಗೆ … Continued