ಪಹಲ್ಗಾಮ್ ಹತ್ಯಾಕಾಂಡದ ನಂತರ ಭಯೋತ್ಪಾದಕರ ಅಡಗುತಾಣ ಪತ್ತೆ, 5 ಸ್ಫೋಟಕ ಸಾಧನಗಳು ವಶಕ್ಕೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಭಯೋತ್ಪಾದಕರು ಬಳಸುತ್ತಿದ್ದ ಭೂಗತ ಅಡಗುತಾಣವನ್ನು ಭದ್ರತಾ ಪಡೆಗಳು ಭೇದಿಸಿದ್ದು, ಭಯೋತ್ಪಾದಕರ ಸಂಚನ್ನು ವಿಫಲಗೊಳಿಸಿದ್ದಾರೆ. ಸುಮಾರು ಎರಡು ವಾರಗಳ ಹಿಂದೆ ಪಹಲ್ಗಾಮ್‌ನಲ್ಲಿ ನಡೆದ ಭೀಕರ ದಾಳಿಯಲ್ಲಿ 26 ನಾಗರಿಕರು ಸಾವಿಗೀಡಾದ ನಂತರ ಶೋಧ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ. ಪೂಂಚ್‌ನ ಸುರನ್‌ಕೋಟ್‌ನಲ್ಲಿ ಭಾನುವಾರ ಸಂಜೆ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ … Continued

ಭಾರತದ ಜೊತೆ ಘರ್ಷಣೆಗೆ ಇಳಿದು ತೊಂದರೆಗೆ ಸಿಲುಕಿಕೊಳ್ಳಬೇಡಿ; ಪಾಕ್ ಪ್ರಧಾನಿ ಶೆಹಬಾಜ್ ಷರೀಫ್‌ ಗೆ ಮಾಜಿ ಪ್ರಧಾನಿ ನವಾಜ್ ಎಚ್ಚರಿಕೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಮಾರಕ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವಂತೆಯೇ, ಪಾಕಿಸ್ತಾನ ಮುಸ್ಲಿಂ ಲೀಗ್ – ನವಾಜ್ (ಪಿಎಂಎಲ್-ಎನ್) ಮುಖ್ಯಸ್ಥ ನವಾಜ್ ಷರೀಫ್ ತಮ್ಮ ಸಹೋದರ ಮತ್ತು ಪ್ರಧಾನಿ ಶೆಹಬಾಜ್ ಷರೀಫ್ ಅವರಿಗೆ ರಾಜತಾಂತ್ರಿಕ ನಿರ್ಣಯವನ್ನು ಅನುಸರಿಸಲು ಮತ್ತು ಭಾರತದೊಂದಿಗೆ ಉದ್ವಿಗ್ನತೆ ಹೆಚ್ಚಾಗುವುದನ್ನು ತಪ್ಪಿಸಲು … Continued

ಪಹಲ್ಗಾಮ್‌ ದಾಳಿಯ ಮತ್ತಷ್ಟು ವೀಡಿಯೊಗಳು..| ಭಯೋತ್ಪಾದಕ ದಾಳಿ ಬಗ್ಗೆ ಗೊತ್ತಿಲ್ಲದೆ ಸೆರೆಹಿಡಿದ ಜಿಪ್‌ಲೈನ್‌ನಲ್ಲಿದ್ದ ಪ್ರವಾಸಿಗ ; ಜೀವ ರಕ್ಷಣೆಗೆ ಓಡಿದ ಪ್ರವಾಸಿಗರು

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಜನರನ್ನು ಬಲಿ ಪಡೆದ ಭಯೋತ್ಪಾದಕ ದಾಳಿ ನಡೆದು ಸುಮಾರು ಒಂದು ವಾರ ಕಳೆದಿದೆ. ಪಹಲ್ಗಾಮ್‌ನಲ್ಲಿ ಪ್ರವಾಸಿಗರು ಚಿತ್ರೀಕರಿಸಿದ ಹಲವಾರು ವೀಡಿಯೊಗಳು ಈಗ ಪರಿಶೀಲನೆಯಲ್ಲಿವೆ. ಬೈಸರನ್ ಹುಲ್ಲುಗಾವಲಿನಲ್ಲಿ ವ್ಯಕ್ತಿಯೊಬ್ಬ ತನ್ನ ಜಿಪ್‌ಲೈನ್ ಸವಾರಿಯನ್ನು ರೆಕಾರ್ಡ್ ಮಾಡುತ್ತಿರುವುದನ್ನು ತೋರಿಸುವ ಹೊಸ ವೀಡಿಯೊ ಹೊರಬಿದ್ದಿದೆ, ಅದರಲ್ಲಿ ಕೆಲವು ಪ್ರವಾಸಿಗರು ನೆಲದ ಮೇಲೆ ಓಡುತ್ತಿರುವುದನ್ನು … Continued

ಟೀಂ ಇಂಡಿಯಾ ಮುಖ್ಯ ಕೋಚ್‌ ಗೌತಮ ಗಂಭೀರಗೆ ‘ಐಸಿಸ್‌ ಕಾಶ್ಮೀರ’ದಿಂದ ಜೀವ ಬೆದರಿಕೆ

ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹಾಗೂ ಮಾಜಿ ಸಂಸದ ಗೌತಮ ಗಂಭೀರ ಅವರಿಗೆ “ಐಸಿಸ್ ಕಾಶ್ಮೀರ”ದಿಂದ ಜೀವ ಬೆದರಿಕೆ ಬಂದಿದೆ ಎಂದು ವರದಿಯಾಗಿದೆ. ಬೆದರಿಕೆ ಬಂದ ನಂತರ ಗಂಭೀರ ಅವರು ಬುಧವಾರ ದೆಹಲಿ ಪೊಲೀಸರನ್ನು ಸಂಪರ್ಕಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ. ಗಂಭೀರ ಅವರು ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲು ಮಾಡಲು … Continued

ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರ ಹೆಸರುಗಳು

ನವದೆಹಲಿ: ಕಾಶ್ಮೀರದ ರಮಣೀಯ ಕಣಿವೆಗಳಿಗೆ ಶಾಂತಿಯುತ ಭೇಟಿಯಾಗಿ ಆರಂಭವಾದದ್ದು ಮಂಗಳವಾರ ದುರಂತವಾಗಿ ಮಾರ್ಪಟ್ಟಿತು, ಭಯೋತ್ಪಾದಕರು ಜನರ ಗುಂಪಿನ ಮೇಲೆ ಗುಂಡು ಹಾರಿಸಿದರು, 26 ಜನರು ಸಾವಿಗೀಡಾದರು ಮತ್ತು ಹಲವಾರು ಜನರು ಗಾಯಗೊಂಡರು. ಇತ್ತೀಚಿನ ವರ್ಷಗಳಲ್ಲಿ ಈ ಪ್ರದೇಶದಲ್ಲಿ ನಾಗರಿಕರ ಮೇಲೆ ನಡೆದ ಅತ್ಯಂತ ಹೇಯ ದಾಳಿಗಳಲ್ಲಿ ಇದು ಒಂದಾಗಿದೆ. ಭಾರತದ ವಿವಿಧ ಭಾಗಗಳಿಂದ ಜನರು ರಜೆ … Continued

ವೀಡಿಯೊ..| ಪಹಲ್ಗಾಮ್‌ ಹತ್ಯಾಕಾಂಡ ; ನಮಗೇನೂ ಮಾಡ್ಬೇಡಿ…ಸೈನಿಕರನ್ನು ಉಗ್ರರೆಂದು ಭಾವಿಸಿ ಕೈಮುಗಿದು ಅಂಗಲಾಚಿ ಬೇಡಿದ ಮಹಿಳೆ

ಶ್ರೀನಗರ : ದಕ್ಷಿಣ ಕಾಶ್ಮೀರದ ( ಪಹಲ್ಗಾಮ್‌ನ (Pahalgam) ಬೈಸರನ್ ಹುಲ್ಲುಗಾವಲಿನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದ ಭಯಭೀತರಾಗಿರುವ ಪ್ರವಾಸಿಗರನ್ನು ರಕ್ಷಿಸಲು ತೆರಳಿದ ಭಾರತೀಯ ಸೈನಿಕರನ್ನು ನೋಡಿ ಭಯೋತ್ಪಾದಕರೆಂದು ಭಾವಿಸಿ ಮಹಿಳೆಯರು ಮತ್ತು ಮಕ್ಕಳು ಪ್ರಾಣಭಿಕ್ಷೆ ಬೇಡಿದ ಹೃದಯವಿದ್ರಾವಕ ಘಟನೆ ನಡೆದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral video) ಆಗಿದೆ. ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ … Continued

ಪಹಲ್ಗಾಮ್‌ ಹತ್ಯಾಕಾಂಡ ; ಪ್ರವಾಸಿಗರ ರಕ್ಷಣೆಗೆ ಮುನ್ನುಗ್ಗಿ ಉಗ್ರನ ರೈಫಲ್‌ ಕಸಿಯಲು ಯತ್ನಿಸಿ ತನ್ನ ಪ್ರಾಣಕೊಟ್ಟ ಕುದುರೆ ರೈಡರ್‌

ಶ್ರೀನಗರ : ಮಂಗಳವಾರ (ಏಪ್ರಿಲ್ 22) ಜಮ್ಮು ಮತ್ತು ಕಾಶ್ಮೀರದ ಪ್ರವಾಸಿ ಕೇಂದ್ರವಾದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಪ್ರವಾಸಿಗರ ಮೇಲೆ ಗುಂಡಿನ ಸುರಿಮಳೆಗೈಯುವ ವೇಳೆ ಸೈಯದ್ ಆದಿಲ್ ಹುಸೇನ್ ಶಾ ಎಂಬ ಪೋನಿ ರೈಡ್ ಆಪರೇಟರ್ ಅಸಾಧಾರಣ ಧೈರ್ಯ ಪ್ರದರ್ಶಿಸಿದ್ದು, ಆದರೆ ಪ್ರಾಣ ಕಳೆದುಕೊಂಡಿದ್ದಾರೆ. ಲಷ್ಕರ್-ಎ-ತೈಬಾದ ಶಾಖೆಯಾದ ದಿ ರೆಸಿಸ್ಟೆನ್ಸ್ ಫೋರ್ಸ್ (ಟಿಆರ್‌ಎಫ್) ನಡೆಸಿದ ಭೀಕರ ಭಯೋತ್ಪಾದಕ … Continued

ನಿನ್ನನ್ನು ಕೊಲ್ಲಲ್ಲ, ಇದನ್ನು ಹೋಗಿ ಮೋದಿಗೆ ಹೇಳುʼ ; ಶಿವಮೊಗ್ಗದ ಉದ್ಯಮಿ ಸಾಯಿಸಿ ಪತ್ನಿಗೆ ಹೇಳಿದ ಭಯೋತ್ಪಾದಕ…

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿಗೆ (Terrorist Attack) ಇಡೀ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಈ ಭಯೋತ್ಪಾದಕ ದಾಳಿಯಲ್ಲಿ ಶಿವಮೊಗ್ಗದ ಉದ್ಯಮಿಯೊಬ್ಬರು ಮೃತಪಟ್ಟಿದ್ದಾರೆ. ಪತ್ನಿ ಹಾಗೂ ಮಗನ ಕಣ್ಣೆದುರೇ ಉದ್ಯಮಿ ಮಂಜುನಾಥ ಅವರನ್ನು ಉಗ್ರರು ಗುಂಡಿಕ್ಕಿ ಕೊಂದಿದ್ದಾರೆ. ತನ್ನ ಗಂಡನನ್ನು ಕಳೆದುಕೊಂಡ ಶಿವಮೊಗ್ಗ ಮೂಲದ ರಿಯಲ್‌ ಎಸ್ಟೇಟ್ … Continued

ವೀಡಿಯೊ…| ಇದು ಕಾಶ್ಮೀರವಲ್ಲ, ರಾಜಸ್ಥಾನ…ಮರುಭೂಮಿಯಲ್ಲಿ ಎಲ್ಲೆಲ್ಲೂ ನೆಲಕ್ಕೆ ಹಿಮದ ಹಾಸು…!

ಜೈಪುರ: ಮರುಭೂಮಿ ಹಾಗೂ ಒಣಹವೆಗೆ ಹೆಸರುವಾಸಿಯಾಗಿರುವ ಹಾಗೂ ಬೇಸಿಗೆಯಲ್ಲಿ 50 ಡಿಗ್ರಿ ತಾಪಮಾನ ಇರುವ ರಾಜಸ್ಥಾನ ಕಳೆದ ಕೆಲ ದಿನಗಳಿಂದ ಕಾಶ್ಮೀರದಂತೆ ಕಾಣಲಾರಂಭಿಸಿದೆ. ರಾಜಸ್ಥಾನದಲ್ಲಿ ಭಾರಿ ಹವಾಮಾನ ಬದಲಾವಣೆ ಕಾಣಿಸಲಾರಂಭಿಸಿದೆ. ಬಿರು ಬಿಸಿಲಿಗೆ ಹೆಸರಾಗಿದ್ದ ರಾಜಸ್ಥಾನದ ಚುರು ಮತ್ತು ಸರ್ದರ್ಶಹರ್ ಸೇರಿದಂತೆ ಹಲವು ಪ್ರದೇಶಗಳು ಹಿಮದಿಂದ ಆವೃತವಾಗಿವೆ. ಮಳೆಯಿಂದಾಗಿ ವಿಪರೀತ ಆಲಿಕಲ್ಲುಗಳು ಬಿದ್ದಿದ್ದು ಆಲಿಕಲ್ಲುಗಳಿಂದ ಆವೃತವಾಗಿರುವ … Continued

ವೀಡಿಯೊ..| : ತಪ್ಪಿಸಿಕೊಳ್ಳಲು ಓಡಿಹೋದ ಭಯೋತ್ಪಾದಕ ; ಹೊಡೆದುರುಳಿಸಿದ ಭದ್ರತಾ ಪಡೆಗಳು : ಡ್ರೋನ್ ನಲ್ಲಿ ದೃಶ್ಯ ಸೆರೆ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಶನಿವಾರ ಭದ್ರತಾ ಪಡೆಗಳು ಭಯೋತ್ಪಾಕನನ್ನು ಹೊಡೆದುರುಳಿಸುವ ಮೊದಲು ಆತ ತನ್ನ ರೈಫಲ್‌ನಿಂದ ಗುಂಡು ಹಾರಿಸುತ್ತ ಕಟ್ಟಡದಿಂದ ಹೊರಗೆ ಓಡಿಹೋದ ಕ್ಷಣವನ್ನು ತೋರಿಸುವ ಡ್ರೋನ್ ದೃಶ್ಯಗಳು ಹೊರಹೊಮ್ಮಿವೆ. ಬಾರಾಮುಲ್ಲಾದಲ್ಲಿ ರಾತ್ರಿ ನಡೆದ ಗುಂಡಿನ ಚಕಮಕಿಯ ನಂತರ ಶನಿವಾರ ಭದ್ರತಾ ಪಡೆಗಳು ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ, ಅಧಿಕಾರಿಗಳು ಕಾರ್ಯಾಚರಣೆಯನ್ನು “ಗಮನಾರ್ಹ ಯಶಸ್ಸು” ಎಂದು … Continued