ವಿಡಿಯೋ | ಶ್ರೀನಗರ ಗಾಲ್ಫ್ ಮೈದಾನಕ್ಕೆ ನುಗ್ಗಿ ಬಾವುಟ ಹೊತ್ತೊಯ್ದ ಕರಡಿಗಳು…!

ಶ್ರೀನಗರ : ಗಾಲ್ಫ್ ಮೈದಾನ ಪ್ರವೇಶಿಸಿದ ಎರಡು ದೈತ್ಯ ಕರಡಿಗಳು, ಕ್ರೀಡಾಂಗಣವನ್ನೇ ತಮ್ಮ ಆಟದ ಮೈದಾನವನ್ನಾಗಿ ಮಾಡಿಕೊಂಡ ವಿಚಿತ್ರ ಹಾಗೂ ತಮಾಷೆಯ ಘಟನೆಯೊಂದು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದಿದೆ. ಶ್ರೀನಗರದ ವಿಶ್ವಪ್ರಸಿದ್ಧ ರಾಯಲ್ ಸ್ಪ್ರಿಂಗ್ಸ್ ಗಾಲ್ಫ್ ಕೋರ್ಸ್ (RSGC) ನಲ್ಲಿ ಗಾಲ್ಫ್ ಆಟಗಾರರು ಆಟದಲ್ಲಿ ಮಗ್ನರಾಗಿದ್ದಾಗ, ಅನಿರೀಕ್ಷಿತವಾಗಿ ಎರಡು ಕರಡಿಗಳು ಗಾಲ್ಫ್‌ ಮೈದಾನದೊಳಗೆ ಪ್ರವೇಶಿಸಿವೆ. ಅಲ್ಲಿ … Continued

ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?

ಶ್ರೀನಗರ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಹತ್ಯಾಕಾಂಡ (ಏಪ್ರಿಲ್ 22, 2025) ನಡೆದು ಇಂದಿಗೆ  ಒಂದು ವರ್ಷ. 26 ಅಮಾಯಕರ ಜೀವ ಬಲಿಪಡೆದ ಈ ದಾಳಿಯ ತನಿಖೆಯು ಈಗ ಕೇವಲ ಸ್ಥಳೀಯ ಕಾರ್ಯಾಚರಣೆಯಾಗಿ ಉಳಿದಿಲ್ಲ; ಬದಲಿಗೆ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಯಲಿಗೆಳೆದಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ (NIA) ನೇತೃತ್ವದಲ್ಲಿ ನಡೆದ ಈ ತನಿಖೆಯು … Continued

ಪಿಒಕೆ ಮೇಲೆ ಭಾರತದ ಹಕ್ಕು ಪ್ರತಿಪಾದನೆ ; ಪಾಕ್ ಆಕ್ರಮಿತ ಕಾಶ್ಮೀರಕ್ಕೂ ಅನ್ವಯವಾಗಲಿದೆ ಡಿಲಿಮಿಟೇಶನ್ ಮಸೂದೆ ; ಕ್ಷೇತ್ರಗಳು ನಿಗದಿ..!

ನವದೆಹಲಿ: ಪಾಕಿಸ್ತಾನ ಆಕ್ರಮಿತ ಕಾಶ್ಮೀರ (PoK) ಒಂದು ವೇಳೆ ಭಾರತದ ನಿಯಂತ್ರಣಕ್ಕೆ ಮರಳಿದರೆ, ಅಲ್ಲಿನ ಚುನಾವಣಾ ಕ್ಷೇತ್ರಗಳ ಮರುವಿಂಗಡಣೆ ಪ್ರಕ್ರಿಯೆಯನ್ನು ನಡೆಸಲು ಅಗತ್ಯವಿರುವ ಕಾನೂನು ಚೌಕಟ್ಟನ್ನು ರೂಪಿಸುವ ‘ಡಿಲಿಮಿಟೇಶನ್ ಬಿಲ್ 2026’ (ಕ್ಷೇತ್ರ ಮರುವಿಂಗಡಣೆ ವಿಧೇಯಕ) ಅನ್ನು ಕೇಂದ್ರ ಸರ್ಕಾರ ಈ ವಾರ ಸಂಸತ್ತಿನಲ್ಲಿ ಮಂಡಿಸಲು ಸಜ್ಜಾಗಿದೆ. ಈ ಪ್ರದೇಶದ ಮೇಲಿನ ಭಾರತದ ದೀರ್ಘಕಾಲದ ಸಾಂವಿಧಾನಿಕ … Continued

ಪಾಕಿಸ್ತಾನದಲ್ಲಿ ಈಗಲೂ ಭಾರತ ವಿರೋಧಿ ಭಯೋತ್ಪಾದನಾ ಸಂಘಟನೆಗಳು ಸಕ್ರಿಯ : ಅಮೆರಿಕ ವರದಿ

ವಾಷಿಂಗ್ಟನ್: ಭಾರತ ಮತ್ತು ಕಾಶ್ಮೀರದಲ್ಲಿ ಸಾಂತಿ ಉಂಟು ಮಾಡುವ ಭಯೋತ್ಪಾದನಾ ಸಂಘಟನೆಗಳು ಸೇರಿದಂತೆ ಹಲವಾರು ಭಯೋತ್ಪಾದನಾ ಗುಂಪುಗಳಿಗೆ ಪಾಕಿಸ್ತಾನವು ಇಂದಿಗೂ ಆಶ್ರಯ ನೀಡುತ್ತಲೇ ಇದೆ ಎಂದು ಅಮೆರಿಕದ ಕಾಂಗ್ರೆಸ್ ಸಂಶೋಧನಾ ಸಂಸ್ಥೆಯ (CRS) ವರದಿ ಬಹಿರಂಗಪಡಿಸಿದೆ. ಪಾಕಿಸ್ತಾನ ಸರ್ಕಾರವು ಹಲವು ವರ್ಷಗಳಿಂದ ಸೇನಾ ಕಾರ್ಯಾಚರಣೆ ಮತ್ತು ನೀತಿಗಳನ್ನು ಜಾರಿಗೊಳಿಸಿದ್ದರೂ, ಉಗ್ರಗಾಮಿ ಗುಂಪುಗಳು ಅಲ್ಲಿನ ಮಣ್ಣಿನಲ್ಲಿ ಸಕ್ರಿಯವಾಗಿ … Continued

ವೀಡಿಯೊ | ಶ್ರೀನಗರ : ಜೋಜಿಲಾ ಪಾಸ್‌ನಲ್ಲಿ ಭೀಕರ ಹಿಮಪಾತ ; ಸಿಲುಕಿಕೊಂಡ ವಾಹನಗಳು, 7 ಮಂದಿ ಸಾವು, ಐವರಿಗೆ ಗಂಭೀರ ಗಾಯ

ಶ್ರೀನಗರ : ಶ್ರೀನಗರ-ಲೇಹ್ ಹೆದ್ದಾರಿಯ ಜೋಜಿಲಾ ಪಾಸ್ ಬಳಿ ಶುಕ್ರವಾರ ಸಂಭವಿಸಿದ ಭೀಕರ ಹಿಮಪಾತಕ್ಕೆ (Avalanche) ಕನಿಷ್ಠ ಏಳು ಜನರು ಮೃತಪಟ್ಟಿದ್ದು, ಐವರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.  ಹಿಮದ ರಾಶಿಯ ಅಡಿಯಲ್ಲಿ ಹಲವು ಪ್ರಯಾಣಿಕ ವಾಹನಗಳು ಸಿಲುಕಿಕೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಎದುರಾಗಿದೆ. ಲಡಾಖ್ ಭಾಗದ ಜೋಜಿಲಾ ಪಾಸ್‌ನಲ್ಲಿ ಹಠಾತ್ ಹಿಮ ಕುಸಿತ … Continued

ಸಂಪೂರ್ಣ ಕಾಶ್ಮೀರವೂ ಭಾರತದ್ದೇ ಅವಿಭಾಜ್ಯ ಅಂಗ; ವ್ಯಾಪಾರ ಒಪ್ಪಂದದಲ್ಲಿ ಪಾಕಿಸ್ತಾನಕ್ಕೆ ‘ಶಾಕ್’ ನೀಡಿದ ಅಮೆರಿಕ

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂಬ ಸತ್ಯವನ್ನು ಅಮೆರಿಕ ಈಗ ಅಧಿಕೃತವಾಗಿ ಎತ್ತಿಹಿಡಿದಿದೆ. ಪಾಕಿಸ್ತಾನದ ವಾದಗಳಿಗೆ ವಿರುದ್ಧವಾಗಿ, ಜಗತ್ತಿನ ದೊಡ್ಡಣ್ಣ ಅಮೆರಿಕ ಭಾರತದ ರಾಜಕೀಯ ಭೂಪಟವನ್ನು ಅಂಗೀಕರಿಸುವ ಮೂಲಕ ಪಾಕಿಸ್ತಾನಕ್ಕೆ ಪ್ರಬಲ ರಾಜತಾಂತ್ರಿಕ ಏಟು ನೀಡಿದೆ. ಅಮೆರಿಕದ ವ್ಯಾಪಾರ ಪ್ರತಿನಿಧಿ ಕಚೇರಿ (USTR) ಬಿಡುಗಡೆ ಮಾಡಿರುವ ಭಾರತದ ನೂತನ ಭೂಪಟದಲ್ಲಿ, ಜಮ್ಮು … Continued

ಪಹಲ್ಗಾಮ್‌ ಭಯೋತ್ಪಾದಕ ದಾಳಿ : ಉಗ್ರರಿಗೆ ಸಹಾಯ ಮಾಡಿದ್ದ ವ್ಯಕ್ತಿಯ ಬಂಧನ

ಶ್ರೀನಗರ : ಏಪ್ರಿಲ್ 22 ರ ಪಹಲ್ಗಾಮ್ ದಾಳಿಗೆ ಸಂಬಂಧಿಸಿದಂತೆ ಭಯೋತ್ಪಾದಕರಿಗೆ ಸಹಾಯ ಮಾಡಿದ್ದ ವ್ಯಕ್ತಿಯನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ. ಜುಲೈನಲ್ಲಿ ಪಹಲ್ಗಾಮ್ ಬಳಿಯ ಜನಪ್ರಿಯ ಪ್ರವಾಸಿ ತಾಣವಾದ ಬೈಸರನ್ ಕಣಿವೆಯಲ್ಲಿ 26 ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿ ಹತ್ಯೆ ಮಾಡಿದ್ದರು. ಭದ್ರತಾ ಪಡೆಗಳು ಆಪರೇಷನ್ ಮಹಾದೇವ ಸಮಯದಲ್ಲಿ ಪಹಲ್ಗಾಮ್‌ ದಾಳಿಯ … Continued

ಪಹಲ್ಗಾಮ್ ಹತ್ಯಾಕಾಂಡದ ನಂತರ ಭಯೋತ್ಪಾದಕರ ಅಡಗುತಾಣ ಪತ್ತೆ, 5 ಸ್ಫೋಟಕ ಸಾಧನಗಳು ವಶಕ್ಕೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಭಯೋತ್ಪಾದಕರು ಬಳಸುತ್ತಿದ್ದ ಭೂಗತ ಅಡಗುತಾಣವನ್ನು ಭದ್ರತಾ ಪಡೆಗಳು ಭೇದಿಸಿದ್ದು, ಭಯೋತ್ಪಾದಕರ ಸಂಚನ್ನು ವಿಫಲಗೊಳಿಸಿದ್ದಾರೆ. ಸುಮಾರು ಎರಡು ವಾರಗಳ ಹಿಂದೆ ಪಹಲ್ಗಾಮ್‌ನಲ್ಲಿ ನಡೆದ ಭೀಕರ ದಾಳಿಯಲ್ಲಿ 26 ನಾಗರಿಕರು ಸಾವಿಗೀಡಾದ ನಂತರ ಶೋಧ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ. ಪೂಂಚ್‌ನ ಸುರನ್‌ಕೋಟ್‌ನಲ್ಲಿ ಭಾನುವಾರ ಸಂಜೆ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ … Continued

ಭಾರತದ ಜೊತೆ ಘರ್ಷಣೆಗೆ ಇಳಿದು ತೊಂದರೆಗೆ ಸಿಲುಕಿಕೊಳ್ಳಬೇಡಿ; ಪಾಕ್ ಪ್ರಧಾನಿ ಶೆಹಬಾಜ್ ಷರೀಫ್‌ ಗೆ ಮಾಜಿ ಪ್ರಧಾನಿ ನವಾಜ್ ಎಚ್ಚರಿಕೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಮಾರಕ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವಂತೆಯೇ, ಪಾಕಿಸ್ತಾನ ಮುಸ್ಲಿಂ ಲೀಗ್ – ನವಾಜ್ (ಪಿಎಂಎಲ್-ಎನ್) ಮುಖ್ಯಸ್ಥ ನವಾಜ್ ಷರೀಫ್ ತಮ್ಮ ಸಹೋದರ ಮತ್ತು ಪ್ರಧಾನಿ ಶೆಹಬಾಜ್ ಷರೀಫ್ ಅವರಿಗೆ ರಾಜತಾಂತ್ರಿಕ ನಿರ್ಣಯವನ್ನು ಅನುಸರಿಸಲು ಮತ್ತು ಭಾರತದೊಂದಿಗೆ ಉದ್ವಿಗ್ನತೆ ಹೆಚ್ಚಾಗುವುದನ್ನು ತಪ್ಪಿಸಲು … Continued

ಪಹಲ್ಗಾಮ್‌ ದಾಳಿಯ ಮತ್ತಷ್ಟು ವೀಡಿಯೊಗಳು..| ಭಯೋತ್ಪಾದಕ ದಾಳಿ ಬಗ್ಗೆ ಗೊತ್ತಿಲ್ಲದೆ ಸೆರೆಹಿಡಿದ ಜಿಪ್‌ಲೈನ್‌ನಲ್ಲಿದ್ದ ಪ್ರವಾಸಿಗ ; ಜೀವ ರಕ್ಷಣೆಗೆ ಓಡಿದ ಪ್ರವಾಸಿಗರು

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಜನರನ್ನು ಬಲಿ ಪಡೆದ ಭಯೋತ್ಪಾದಕ ದಾಳಿ ನಡೆದು ಸುಮಾರು ಒಂದು ವಾರ ಕಳೆದಿದೆ. ಪಹಲ್ಗಾಮ್‌ನಲ್ಲಿ ಪ್ರವಾಸಿಗರು ಚಿತ್ರೀಕರಿಸಿದ ಹಲವಾರು ವೀಡಿಯೊಗಳು ಈಗ ಪರಿಶೀಲನೆಯಲ್ಲಿವೆ. ಬೈಸರನ್ ಹುಲ್ಲುಗಾವಲಿನಲ್ಲಿ ವ್ಯಕ್ತಿಯೊಬ್ಬ ತನ್ನ ಜಿಪ್‌ಲೈನ್ ಸವಾರಿಯನ್ನು ರೆಕಾರ್ಡ್ ಮಾಡುತ್ತಿರುವುದನ್ನು ತೋರಿಸುವ ಹೊಸ ವೀಡಿಯೊ ಹೊರಬಿದ್ದಿದೆ, ಅದರಲ್ಲಿ ಕೆಲವು ಪ್ರವಾಸಿಗರು ನೆಲದ ಮೇಲೆ ಓಡುತ್ತಿರುವುದನ್ನು … Continued