ಶ್ರೀನಗರದಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ಶ್ರೀನಗರದಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಸಿಬ್ಬಂದಿ; ಮುಂದುವರಿದ ಕಾರ್ಯಾಚರಣೆ ನಿನ್ನೆ ಜಮ್ಮು-ಕಾಶ್ಮೀರದ ಪುಲ್ವಾಮಾದ ಆವಂತಿಪೋರಾದಲ್ಲಿ ಕೂಡ ಭಯೋತ್ಪಾದಕರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಅದರಲ್ಲಿ ಜೈಶ್​ ಇ ಮೊಹಮ್ಮದ್​ ಸಂಘಟನೆಯ ಉಗ್ರನೊಬ್ಬನನ್ನು ಹತ್ಯೆ ಶ್ರೀನಗರದ ನೌಗಮ್​​ ಪ್ರದೇಶದಲ್ಲಿ ಇಂದು, ಬುಧವಾರ ಭದ್ರತಾ ಪಡೆ ಸಿಬ್ಬಂದಿ ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆ. … Continued

ಕೋವಿಡ್-19 ನಕಾಶೆಯಲ್ಲಿ ಚೀನಾ-ಪಾಕಿಸ್ತಾನ ಸೇರಿದ ಕಾಶ್ಮೀರ!

ವಿಶ್ವ ಆರೋಗ್ಯ ಸಂಸ್ಥೆಯ ಕೋವಿಡ್-19 ಡ್ಯಾಶ್ ಬೋರ್ಡ್ ನಲ್ಲಿ ಪ್ರಕಟಿಸಿದ ವಿಶ್ವ ನಕಾಶೆಯಲ್ಲಿ ಕಾಶ್ಮೀರವನ್ನು ಚೀನಾ, ಪಾಕಿಸ್ತಾನಕ್ಕೆ ಸೇರಿಸಲಾಗಿದೆ. ಈ ಕುರಿತು ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಶಂತನು ಸೇನ್ ಈ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಗಮನ ಸೆಳೆದಿದ್ದಾರೆ. ತಪ್ಪು ಮಾಹಿತಿ ನೀಡುವ ನಕಾಶೆ … Continued

ಕಾಶ್ಮೀರದಲ್ಲಿ 2 ಪ್ರತ್ಯೇಕ ಎನ್‌ಕೌಂಟರ್‌: ನಾಲ್ವರು ಉಗ್ರರ ಹೊಡೆದುರುಳಿಸಿದ ಸೇನೆ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಮತ್ತು ಪುಲ್ವಾಮಾ ಜಿಲ್ಲೆಗಳಲ್ಲಿ ಭದ್ರತಾ ಪಡೆಗಳು ಶನಿವಾರ ನಡೆಸಿದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ನಾಲ್ವರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶೋಪಿಯಾನ್‌ನಲ್ಲಿ ಇಬ್ಬರು ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಉಗ್ರರನ್ನು ಹೊಡೆದುರುಳಿಸಿದರೆ, ಪುಲ್ವಾಮಾದಲ್ಲಿ ಇಬ್ಬರು ಗುರುತು ಪತ್ತೆಯಾಗದ ಉಗ್ರರನ್ನು ಕೊಲ್ಲಲಾಗಿದೆ. ಶೋಪಿಯಾನ್‌ನ ಚೌಗಮ್ ಗ್ರಾಮ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ … Continued

ಶ್ರೀನಗರ: ಪೊಲೀಸ್ ಪೇದೆ ಹತ್ಯೆ ಮಾಡಿದ ಉಗ್ರರು

ಶ್ರೀನಗರ: ಕಾಶ್ಮೀರದಲ್ಲಿ ಭಯೋತ್ಪಾದಕರು ಪೊಲೀಸ್ ಪೇದೆಯನ್ನು ಹತ್ಯೆ ಮಾಡಿರುವ ಘಟನೆ ಭಾನುವಾರ ವರದಿಯಾಗಿದೆ. ಶ್ರೀನಗರದ ಬತಾಮಲೂ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಮೃತ ಪೊಲೀಸ್ ಪೇದೆಯನ್ನು ತೌಸೀಫ್ ಅಹ್ಮದ್ ಎಂದು ಗುರುತಿಸಲಾಗಿದೆ. “ರಾತ್ರಿ 8 ಗಂಟೆ ವೇಳೆಗೆ ಭಯೋತ್ಪಾದಕರು ಜೆಕೆಪಿ ಪೇದೆ ತೌಸೀಫ್ ಅಹ್ಮದ್ ಮೇಲೆ ಅವರ ನಿವಾಸದ ಬಳಿಯೇ ಗುಂಡಿನ ದಾಳಿ ನಡೆಸಿದ್ದಾರೆ” ಎಂದು … Continued

ಕಾಶ್ಮೀರದಲ್ಲಿ ಬೀದಿ ವ್ಯಾಪಾರಿ, ಬಡಗಿಯನ್ನು ಗುಂಡಿಕ್ಕಿ ಕೊಂದ ಭಯೋತ್ಪಾದಕರು

ಕಾಶ್ಮೀರದಲ್ಲಿ ಇಬ್ಬರು ಬೀದಿ ವ್ಯಾಪಾರಿಗಳಿಗೆ ಗುಂಡಿಕ್ಕಿದ ಭಯೋತ್ಪಾದಕರು: ಒಬ್ಬ ಸಾವು ಇನ್ನೊಬ್ಬನ ಸ್ಥಿತಿ ಗಂಭೀರ ಶ್ರೀನಗರ: ಕಣಿವೆಯಲ್ಲಿ ನಡೆಯುತ್ತಿರುವ ನಾಗರಿಕ ಹತ್ಯೆಗಳ ಮಧ್ಯಯೇ ಶನಿವಾರ ಸಂಜೆ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಈದ್ಗಾ ಬಳಿ ಒಬ್ಬ ಬೀದಿ ವ್ಯಾಪಾರಿ ಹಾಗೂ ಪುಲ್ವಾಮದಲ್ಲಿ ಬಡಗಿ ಕೆಲಸ ಮಾಡುತ್ತಿದ್ದ ಮತ್ತೊಬ್ಬನನ್ನು ಅಪರಿಚಿತ ಭಯೋತ್ಪಾದಕರು ಹತ್ಯೆಗೈದಿದ್ದಾರೆ. ಬಿಹಾರದ ಬಂಕಾ ಜಿಲ್ಲೆಯ … Continued

ಬಿಜೆಪಿ ಮುಖಂಡನ ಮೇಲೆ ದಾಳಿ ಮಾಡಿದ ಮೂವರು ಭಯೋತ್ಪಾದಕರ ಹೊಡೆದುರುಳಿಸಿದ ಭದ್ರತಾಪಡೆ

ಕಾಶ್ಮೀರ: ಶುಕ್ರವಾರ ಬೆಳಿಗ್ಗೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಭಯೋತ್ಪಾದಕರನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಮತ್ತು ಈ ಘಟನೆಯಲ್ಲಿ ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ. ದಕ್ಷಿಣ ಕಾಶ್ಮೀರ ಜಿಲ್ಲೆಯ ಕಾಕಪೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು, ಅಲ್ಲಿ ಭಯೋತ್ಪಾದಕರು ಇದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುಂಡು ಹಾರಿಸಿ ಭಯೋತ್ಪಾದಕರು … Continued

ಕಾಶ್ಮೀರದ ಬಿಜೆಪಿ ಮುಖಂಡನ ನಿವಾಸದ ಮೇಲೆ ಗುಂಡಿನ ದಾಳಿ

ಕಾಶ್ಮೀರ: ಉತ್ತರ ಕಾಶ್ಮೀರದ ಬಿಜೆಪಿ ಮುಖಂಡ ಅನ್ವರ್‌ ಖಾನ್‌ ನಿವಾಸದ ಮೇಲೆ ಭಯೋತ್ಪಾದಕರ ಗುಂಪು ಗುಂಡಿನ  ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ವ್ಯಕ್ತಿ ಗಾಯಗೊಂಡಿದ್ದಾನೆ. ಬಿಜೆಪಿ ಉತ್ತರ ಕಾಶ್ಮೀರ ಅಭಿಯಾನದ ನೇತೃತ್ವ ವಹಿಸಿದ್ದ ಅನ್ವರ್‌ ಖಾನ್‌ ನಿವಾಸದ ಮೇಲೆ ದಾಳಿ ನಡೆದ ಸಂದರ್ಭದಲ್ಲಿ ಅವರು ಮನೆಯಲ್ಲಿರಲಿಲ್ಲ. ಅನ್ವರ್‌ ಖಾನ್‌ ಬಾರಾಮುಲ್ಲಾ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿದ್ದು, ಕುಪ್ವಾರಾ … Continued

ಭಾರತದಲ್ಲಿ ಹಕ್ಕುಗಳ ಸಮಸ್ಯೆ ಇದೆ, ಆದರೆ ಜಮ್ಮು-ಕಾಶ್ಮೀರದಲ್ಲಿ ಪರಿಸ್ಥಿತಿ ಸುಧಾರಿಸುತ್ತಿದೆ: ಅಮೆರಿಕ

ಜೊ ಬಿಡೆನ್ ಆಡಳಿತದಲ್ಲಿ ಮಂಗಳವಾರ ಬಿಡುಗಡೆಯಾದ ಅಮೆರಿಕ ರಾಜ್ಯ ಇಲಾಖೆಯ ಮೊದಲ ಮಾನವ ಹಕ್ಕುಗಳ ವರದಿಯಲ್ಲಿ, ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತ ಸರ್ಕಾರವು “ಸಾಮಾನ್ಯ ಸ್ಥಿತಿಯನ್ನು ಪುನಃಸ್ಥಾಪಿಸಲು ಕ್ರಮಗಳನ್ನು” ಮುಂದುವರೆಸಿದೆ ಎಂದು ಹೇಳಲಾಗಿದೆ. ಆದರೆ ಭಾರತಕ್ಕೆ ಸಂಬಂಧಿಸಿದ ಇತರ “ಮಹತ್ವದ” ವಿಷಯಗಳನ್ನೂ ಸಹ ವಿವರಿಸಿದೆ. ಮಾನವ ಹಕ್ಕುಗಳ ಆಚರಣೆಗಳ ಕುರಿತು 2020ರ ದೇಶ ವರದಿಗಳ ಶೀರ್ಷಿಕೆಯಡಿ, … Continued

ಕಾಶ್ಮೀರದ ಹಿಮಪಾತ; ಲಾಡ್ಜ್‌ನಲ್ಲಿ ಸಿಲುಕಿದ ಹೊಸಪೇಟೆ-ಹುಬ್ಬಳ್ಳಿ ಪ್ರವಾಸಿಗರು

ಹೊಸಪೇಟೆ: ಕಾಶ್ಮೀರದಲ್ಲಿ ಅಧಿಕ ಹಿಮಪಾತ ಕಾರಣದಿಂದ ತಾವು ಉಳಿದುಕೊಂಡಿರುವ ಲಾಡ್ಜ್​​​​​ನಿಂದ ಹೊರ ಬರಲಾಗದೆ ಹೊಸಪೇಟೆ ನಿವಾಸಿಗಳು ಪರದಾಡುತ್ತಿದ್ದಾರೆ. ಒಟ್ಟಾರೆಯಾಗಿ ೧೦ ಜನ ಲಾಡ್ಜ್‌ನಲ್ಲಿ ಸಿಲುಕಿಕೊಂಡಿದ್ದು, ಹೊಸಪೇಟೆಯ ಮೆಹರವಾಡೆ ಕುಟುಂಬ ಹಾಗೂ ಹುಬ್ಬಲ್ಳಿ ಮೂಲದವರು ಈ ಹಿಮಪಾತದಿಂದಾಗಿ ಹೊರಬರಲಾಗದೆ ಪರದಾಡುತ್ತಿದ್ದಾರೆ. ಇವರು ಮೂರ್ನಾಲ್ಕು ದಿನಗಳ ಹಿಂದೆ ಕಾಶ್ಮೀರದ ಪ್ರವಾಸಕ್ಕೆ ಹೋಗಿದ್ದರು ಎನ್ನಲಾಗಿದೆ. ಹಿಮಪಾತ ಇನ್ನೂ ಕೆಲವು ದಿನಗಳ … Continued