ಕಾಶ್ಮೀರದಲ್ಲಿ ಪಂಡಿತರಿಗೆ ಸೇರಿದ್ದ 9 ಆಸ್ತಿಗಳು ಮಾಲೀಕರಿಗೆ ಹಸ್ತಾಂತರ

ಶ್ರೀನಗರ: ಭಯೋತ್ಪಾದಕರ ದಾಳಿಯಿಂದ ಕಾಶ್ಮೀರದಿಂದ ಬೇರೆಡೆಗೆ ವಲಸೆ ಹೋಗಿದ್ದ ಕಾಶ್ಮೀರ ಪಂಡಿತರಿಗೆ ಸೇರಿದ್ದ 9 ಆಸ್ತಿಗಳನ್ನು ಮೂಲ ಮಾಲೀಕರಿಗೆ ಹಸ್ತಾಂತರ ಮಾಡಲಾಗಿದೆ ಎಂದು ರಾಜ್ಯಸಭೆಗೆ ಮಾಹಿತಿ ನೀಡಲಾಗಿದೆ. ಭಯೋತ್ಪಾದಕ ಚಟುವಟಿಕೆಗಳಿಂದ ಕಾಶ್ಮೀರದಿಂದ ವಲಸೆ ಹೋಗಿದ್ದ ಹಿಂದೂಗಳನ್ನು ಮರಳಿ ಕರೆತರಲು ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ಸರ್ಕಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. ಕೇಂದ್ರ ಗೃಹ ಖಾತೆ ರಾಜ್ಯ ಸಚಿವ … Continued