ಅಯೋಧ್ಯೆ ರಾಮಮಂದಿರ ಸಂಕೀರ್ಣದಲ್ಲಿ ನಮಾಜ್ ಮಾಡಲು ಯತ್ನಿಸಿದ ಕಾಶ್ಮೀರಿ ವ್ಯಕ್ತಿಯ ಬಂಧನ
ಅಯೋಧ್ಯೆ: ಅಯೋಧ್ಯೆಯ ಭವ್ಯ ರಾಮಮಂದಿರ ಸಂಕೀರ್ಣದೊಳಗೆ ನಮಾಜ್ ಮಾಡಲು ಯತ್ನಿಸಿದ ಮತ್ತು ಭದ್ರತಾ ಸಿಬ್ಬಂದಿ ತಡೆದಾಗ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ಕಾಶ್ಮೀರದ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ. ಮೂಲಗಳ ಪ್ರಕಾರ, ಬಂಧಿತನನ್ನು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ನಿವಾಸಿ ಅಹ್ಮದ್ ಶೇಖ್ (55) ಎಂದು ಗುರುತಿಸಲಾಗಿದೆ. ಶುಕ್ರವಾರ ಮಂದಿರಕ್ಕೆ ಪ್ರವೇಶಿಸಿದ ಈತ, ದರ್ಶನದ ನಂತರ … Continued