ತೆಲುಗು ಸಮುದಾಯದ ವಿರುದ್ಧ ವಿವಾದಾತ್ಮಕ ಹೇಳಿಕೆ ; ನಟಿ ಕಸ್ತೂರಿ ಶಂಕರ ಬಂಧನ

ಹೈದರಾಬಾದ್‌ : ತಮಿಳುನಾಡಿನ ಕಾರ್ಯಕ್ರಮವೊಂದರಲ್ಲಿ ತೆಲುಗು ಸಮುದಾಯದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ದಕ್ಷಿಣ ಭಾರತದ ನಟಿ ಕಸ್ತೂರಿ ಶಂಕರ ಅವರನ್ನು ಚೆನ್ನೈ ಪೊಲೀಸರು ಹೈದರಾಬಾದ್‌ನಲ್ಲಿ ಬಂಧಿಸಿದ್ದಾರೆ. ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು ನಟಿ ಕಸ್ತೂರಿ ಶಂಕರ ಅವರ ನಿರೀಕ್ಷಣಾ ಜಾಮೀನನ್ನು ತಿರಸ್ಕರಿಸಿದ ನಂತರ, ಚೆನ್ನೈನಲ್ಲಿರುವ ತನ್ನ ಮನೆಯಿಂದ ನಟಿ ನಾಪತ್ತೆಯಾಗಿದ್ದರು. ಮತ್ತು … Continued