ಶಿರಸಿ: ಕಸ್ತೂರಿರಂಗನ್ ವರದಿಯಿಂದ ಉತ್ತರ ಕನ್ನಡ ಜಿಲ್ಲೆಯ 567 ಹಳ್ಳಿಗಳನ್ನು ಕೈಬಿಡಲು ಒತ್ತಾಯಿಸಿ ಸಹಸ್ರಾರು ಆಕ್ಷೇಪಣಾ ಪತ್ರ ಸಲ್ಲಿಕೆ

ಶಿರಸಿ: ಕಸ್ತೂರಿರಂಗನ್ ವರದಿಯ 7ನೇ ಅಧಿಸೂಚನೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ 567 ಹಳ್ಳಿಗಳನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸಿರುವುದು ಈ ಹಳ್ಳಿಗಳ ಜನಜೀವನಕ್ಕೆ ಮಾರಕವಾಗಲಿದೆ. ಹೀಗಾಗಿ ಈ ವರದಿಯಿಂದ ಜನವಸತಿ ಪ್ರದೇಶಗಳನ್ನು ಸಂಪೂರ್ಣವಾಗಿ ಕೈಬಿಡಬೇಕು ಎಂದು ರಾಜ್ಯ ಅರಣ್ಯಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಆಗ್ರಹಿಸಿದರು. ಕಸ್ತೂರಿರಂಗನ್ ವರದಿ ವಿರೋಧಿಸಿ ಹಮ್ಮಿಕೊಳ್ಳಲಾದ ‘ಒಂದು … Continued