ಕೆಎಟಿ ಅಧ್ಯಕ್ಷರಾಗಿ ನಿವೃತ್ತ ನ್ಯಾಯಮೂರ್ತಿ ಆರ್. ಬಿ. ಬೂದಿಹಾಳ ನೇಮಕ
ಬೆಂಗಳೂರು: ಕರ್ನಾಟಕ ಆಡಳಿತಾತ್ಮಕ ನ್ಯಾಯಾಧಿಕರಣದ (ಕೆಎಟಿ) ಅಧ್ಯಕ್ಷರನ್ನಾಗಿ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಆರ್. ಬಿ. ಬೂದಿಹಾಳ ಅವರನ್ನು ನೇಮಕ ಮಾಡಲಾಗಿದೆ. ಬೂದಿಹಾಳ್ ಕೆಎಟಿಯ ಹಂಗಾಮಿ ಅಧ್ಯಕ್ಷರಾಗಿದ್ದು, ಅವರನ್ನೇ ನಾಲ್ಕು ವರ್ಷಗಳವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ ಎಂದು ಬಾರ್ ಎಂಡ್ ಬೆಂಚ್ ವರದಿ ಮಾಡಿದೆ. ಹೈಕೋರ್ಟ್ ನ್ಯಾಯಮೂರ್ತಿಯಾಗಿ ನಿವೃತ್ತರಾದ ಬಳಿಕ … Continued