ಕೆಎಟಿ ಆದೇಶ: ಶಿಕ್ಷಕರು ಆತಂಕ ಪಡುವುದು ಬೇಡ ಎಂದ ಶಿಕ್ಷಣ ಸಚಿವರು

ಬೆಂಗಳೂರು :ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ  (ಕೆಎಟಿ) ಆದೇಶವನ್ನು ವಿಸ್ತೃತವಾಗಿ ಗಮನಿಸಬೇಕಿದೆ ಎಂದು ಶಿಕ್ಷಣ‌ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಈ ಕುರಿತಂತೆ ಅಧಿಕಾರಿಗಳೊಂದಿಗೆ ಚರ್ಚಿಸಿ ಹೇಳಿಕೆ‌ಯನ್ನು ಬಿಡುಗಡೆ‌ ಮಾಡಿರುವ ಸಚಿವರು, ನ್ಯಾಯಾಲಯದ ತೀರ್ಪನ್ನು ಇನ್ನಷ್ಟು ತಾಂತ್ರಿಕವಾಗಿ ಆಲೋಚಿಸಬೇಕಾದ ಅನಿವಾರ್ಯತೆ ಇದ್ದು ಈ ಹಂತದಲ್ಲಿ ಯಾವುದೇ ಶಿಕ್ಷಕರೂ ಅನಗತ್ಯ ಗೊಂದಲಕ್ಕೀಡಾಗುವುದು ಬೇಡ ಎಂದು ಹೇಳಿದ್ದಾರೆ. ಪ್ರೌಢಶಾಲಾ … Continued