ಕುಮಟಾ: ಬೇಟೆಯಾಡಿದ ಮುಳ್ಳುಹಂದಿ ಬೈಕಿನಲ್ಲಿ ಸಾಗಾಟ, ಇಬ್ಬರ ಬಂಧನ

ಹೊನ್ನಾವರ: ಮುಳ್ಳುಹಂದಿ ಬೇಟೆಯಾಡಿ ಅದನ್ನು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಅರಣ್ಯಾಧಿಕಾರಿಗಳ ತಂಡವು ಕಾರ್ಯಾಚರಣೆ ನಡೆಸಿ ಬಂಧಿಸಿದೆ. ಮುಳ್ಳು ಹಂದಿಯ ಮೃತದೇಹವನ್ನು ವಶಪಡಿಸಿಕೊಂಡಿದ್ದಾರೆ. ಓರ್ವ ಆರೋಪಿ ನಾಪತ್ತೆಯಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ. ದೀವಳ್ಳಿಯ ಸಂಜಯ ದಿನ್ನಿ ನೊರೊನಾ (25) ಹಾಗೂ ಪ್ರಕಾಶ ಫ್ರಾನ್ಸಿಸ್ (39) ಎಂಬವರು ಬಂಧಿತ ಆರೋಪಿಗಳು. ಮುಳ್ಳುಹಂದಿ ಬೇಟೆಯಾಡಿ ಬೈಕಿನಲ್ಲಿ ಸಾಗಿಸುತ್ತಿರುವಾಗ ತಾಲೂಕಿನ ಕತಗಾಲ … Continued