ವೀಡಿಯೊ…: ಕಟೀಲು ದೇವಸ್ಥಾನದ ಮುಂಭಾಗದಲ್ಲಿ ಹೊತ್ತಿ ಉರಿದ ಖಾಸಗಿ ಬಸ್‌

ಮಂಗಳೂರು : ಖಾಸಗಿ ಬಸ್ಸಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಉರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ದೇವಸ್ಥಾನದ ಮುಂಭಾಗದಲ್ಲಿ ಇಂದು, ಬುಧವಾರ ಮಧ್ಯಾಹ್ನ ಸಂಭವಿಸಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರು ಪ್ರಯಾಣಿಕರು ಹಾಗೂ ಬಸ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಇಂದು ಮಧ್ಯಾಹ್ನ 2:30 ರ ಸುಮಾರಿಗೆ ಗೋಲ್ಡನ್ ಟ್ರಾವೆಲ್ಸ್ ಎಂಬ ಹೆಸರಿನ ಬಸ್ಸಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ … Continued

ನಾಯಕತ್ವ ಬದಲಾವಣೆ ವಿಷಯ ಇಂದಿನ ಸಭೆಯಲ್ಲಿ ಬಂದಿಲ್ಲ: ಕಟೀಲು

ಬೆಂಗಳೂರು: ಜನರಿಗೆ ಉತ್ತಮ ಆಡಳಿತ ನೀಡುವುದು ಹೇಗೆ, ಸರ್ಕಾರದ ಆಡಳಿತವನ್ನು ಜನಸಾಮಾನ್ಯ ಬಳಿಗೆ ಕೊಂಡೊಯ್ಯುವುದು ಹೇಗೆ ಎಂಬುದರ ಕುರಿತು ಇಂದಿನ ನನ್ನ ಭೇಟಿಯ ಮೊದಲ ದಿನದ ಸಭೆಯಲ್ಲಿ ಚರ್ಚಿಸಲಾಯಿತು ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ಇಂದು (ಬುಧವಾರ) ರಾಜ್ಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಅಧಿಕೃತ ಸಭೆಯ ನಂತರ ಸುದ್ದಿಗಾರರೊಂದಿಗೆ , … Continued

ಬಿಜೆಪಿಯಲ್ಲಿ ಸಹಿ ಸಂಗ್ರಹ, ಒತ್ತಡ ಇಂತಹ ವಿಷಯಗಳಿಗೆ ಆಸ್ಪದವಿಲ್ಲ:ಕಟೀಲು

ಹುಬ್ಬಳ್ಳಿ: ನಮ್ಮದು ಶಾಸನ ಬದ್ಧ ಪಕ್ಷ. ಹೀಗಾಗಿ ಬಿಜೆಪಿಯಲ್ಲಿ ಸಹಿ ಸಂಗ್ರಹ ,ಒತ್ತಡ, ಒತ್ತಾಯ ಇಂತಹ ವಿಷಯಗಳಿಗೆ ಯಾವುದೇ ಆಸ್ಪದವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲು ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪರ ಸಹಿ ಸಂಗ್ರಹ ಮಾಡಿದ್ದೆ ಎಂಬ ರೇಣುಕಾಚಾರ್ಯ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದರು. ಬಿಜೆಪಿಯಲ್ಲಿ ಯಡಿಯೂರಪ್ಪ … Continued

ಬಿಜೆಪಿಯಲ್ಲಿ ಸಿಎಂ ಬದಲಾವಣೆ ಬಗ್ಗೆ ಚರ್ಚೆಯೇ ನಡೆದಿಲ್ಲ, ಅಪಸ್ವರಗಳಿಲ್ಲ :ಕಟೀಲು

ಮಂಗಳೂರು: ಬಿಜೆಪಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಬದಲಾವಣೆ ಬಗ್ಗೆ ಯಾವುದೇ ಚರ್ಚೆ, ಗೊಂದಲ, ಅಪಸ್ವರಗಳಿಲ್ಲ. ನಮ್ಮೆಲ್ಲರ ಸರ್ವಸಮ್ಮತಿಯ ನಾಯಕ ಯಡಿಯೂರಪ್ಪನವರೇ. ಅವರೇ ಮುಖ್ಯಮಂತ್ರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನಕುಮಾರ್ ಕಟೀಲು ಸ್ಪಷ್ಟಪಡಿಸಿದ್ದಾರೆ. ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡುತ್ತೇನೆ ಎಂಬ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಟೀಲು, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೈಕಮಾಂಡ್ ಸೂಚನೆ ಅದಕ್ಕೆ ತಕ್ಕಂತೆ … Continued

ಸಿಎಂ ಬಿಎಸ್‌ವೈ-ಈಶ್ವರಪ್ಪ ವಿಚಾರ ಶೀಘ್ರವೇ ಬಗೆಹರಿಯಲಿದೆ:ಕಟೀಲು

ಮಂಗಳೂರು: ಈಗಾಗಲೇ ಸಚಿವ ಈಶ್ವರಪ್ಪ ಮತ್ತು ಸಂಬಂಧಪಟ್ಟವರ ಜೊತೆ ಮಾತನಾಡಿದ್ದೇವೆ. ಏನೂ ಸಮಸ್ಯೆ ಆಗದಂತೆ ಬಗೆಹರಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲು ಹೇಳಿದ್ದಾರೆ ಮುಖ್ಯಮಂತ್ರಿ ಯಡಿಯುರಪ್ಪ ಅವರ ಹಸ್ತಕ್ಷೇಪದ ಕುರಿತು ಸಚಿವ ಈಶ್ವರಪ್ಪ ರಾಜ್ಯಪಾಲರಿಗೆ ಪತ್ರ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಶುಕ್ರವಾರ ಪ್ರತಿಕ್ರಿಯಿಸಿದ ಅವರು, ಈಶ್ವರಪ್ಪ ಪಕ್ಷದ ಹಿರಿಯ ನಾಯಕರು. ಹೀಗಾಗಿ ಕುಳಿತು ಪರಸ್ಪರ … Continued

ಸಿದ್ದರಾಮಯ್ಯ ಯಾರ ಕಾಲು ಹಿಡಿದು ಸಿಎಂ ಆದ್ರೂ ಎನ್ನುವುದು ಗೊತ್ತಿದೆ:ಕಟೀಲು

ಬೆಳಗಾವಿ: ರಾಜ್ಯದ ಮೂರು ಉಪ ಚುಣಾವಣೆ ನಡೆಯಲಿರುವ ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ ಕಟಿಲು ಹೇಳಿದರು. ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಗೆ ಪಕ್ಷದ ಪೂರ್ವ ತಯಾರಿ ನಡೆದಿದೆ. ಇಂದು ಮಂಗಲಾ ಅಂಗಡಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದರು. ಬಿಜೆಪಿ ಸಂಸದರು ಕೇಂದ್ರ ಸರಕಾರ … Continued

ದೆಹಲಿ ದಂಗೆ ಹಿಂದೆ ಕಾಂಗ್ರೆಸ್‌, ಎಡ‌ ಪಕ್ಷಗಳ ಕೈವಾಡ: ಕಟೀಲು

ಬೆಂಗಳೂರು: ದೆಹಲಿಯಲ್ಲಿ ಗಣರಾಜ್ಯೋತ್ಸವದಂದು ನಡೆದ ಹಿಂಸಾಚಾರದ ಹಿಂದೆ ದಲ್ಲಾಳಿಗಳನ್ನು ಬೆಂಬಲಿಸುವ ಕಾಂಗ್ರೆಸ್‌, ಕಮ್ಯುನಿಸ್ಟ್‌ ಪಕ್ಷ ಹಾಗೂ ದೇಶವಿರೋಧಿ ಖಲಿಸ್ತಾನಿ ಶಕ್ತಿಗಳಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ ಕಟೀಲು‌ ಹೇಳಿದರು, ಆದರೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಚಾರಕ್ಕಾಗಿ ದೆಹಲಿ ದಂಗೆಯ ಹಿಂದೆ ಬಿಜೆಪಿ ಒಳಸಂಚಿದೆ ಎಂದು ತಪ್ಪು ಮಾಹಿತಿ ನೀಡುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ … Continued