ವೀಡಿಯೊ | ನೆಲದಿಂದ ಕೆಲವೇ ಇಂಚುಗಳ ಎತ್ತರದಲ್ಲಿ ನಿಯಂತ್ರಣ ತಪ್ಪಿ ಅಪ್ಪಳಿಸಿದ ಹೆಲಿಕಾಪ್ಟರ್‌

ಕಠ್ಮಂಡು: ನೇಪಾಳದ ರಾಜಧಾನಿ ಕಠ್ಮಂಡುವಿನಿಂದ ಖೋಟಾಂಗ್ ಜಿಲ್ಲೆಗೆ ಶವವೊಂದನ್ನು ಹೊತ್ತು ಸಾಗುತ್ತಿದ್ದ ಏರ್ ಡೈನಾಸ್ಟಿ ಸಂಸ್ಥೆಯ ಹೆಲಿಕಾಪ್ಟರ್ ಬುಧವಾರ ಇಳಿಯುವ ಸಂದರ್ಭದಲ್ಲಿ ಅಪಘಾತಕ್ಕೀಡಾಗಿದೆ. ಖೋಟಾಂಗ್ ಜಿಲ್ಲೆಯ ಬಾಲಬೇಸಿ ಎಂಬಲ್ಲಿನ ಕೃಷಿ ಭೂಮಿಯಲ್ಲಿ ಈ ಘಟನೆ ನಡೆದಿದೆ. ಸ್ಥಳೀಯ ಕಾಲಮಾನ ಸುಮಾರು ಬೆಳಿಗ್ಗೆ 11:51 ಕ್ಕೆ ಈ ಅಪಘಾತ ಸಂಭವಿಸಿದ್ದು, ಈ ವೇಳೆ ಹೆಲಿಕಾಪ್ಟರ್‌ನಲ್ಲಿ ಐವರು ಪ್ರಯಾಣಿಕರಿದ್ದರು. … Continued

ಪ್ರತಿಭಟನೆ ವೇಳೆ 19 ಮಂದಿ ಸಾವು : ನೇಪಾಳ ಗೃಹ ಸಚಿವ ರಮೇಶ ಲೇಖಕ್ ರಾಜೀನಾಮೆ

ಕಠ್ಮಂಡು : ಸೋಮವಾರ ನಡೆದ ಹಿಂಸಾತ್ಮಕ ಜನರಲ್-ಝಡ್ ಪ್ರತಿಭಟನೆಗಳಲ್ಲಿ 19 ಜನರ ಜನರು ಸಾವಿಗೀಡಾದ ಘಟನೆಗೆ ನೈತಿಕ ಹೊಣೆ ಹೊತ್ತು ನೇಪಾಳದ ಗೃಹ ಸಚಿವ ರಮೇಶ ಲೇಖಕ್ ರಾಜೀನಾಮೆ ನೀಡಿದ್ದಾರೆ. ಸೋಮವಾರ ಸಂಜೆ ನಡೆದ ಸಂಪುಟ ಸಭೆಯಲ್ಲಿ ಅವರು ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ ಎಂದು ಹಿರಿಯ ಸಚಿವರೊಬ್ಬರು ತಿಳಿಸಿದ್ದಾರೆ. … Continued

ವೀಡಿಯೊಗಳು | ಸಾಮಾಜಿಕ ಮಾಧ್ಯಮ ನಿಷೇಧ ; ನೇಪಾಳದಲ್ಲಿ ಬೃಹತ್ ಪ್ರತಿಭಟನೆ, 16 ಸಾವು, 100 ಜನರಿಗೆ ಗಾಯ

ಕಠ್ಮಂಡು : ಕೆಪಿ ಶರ್ಮಾ ಓಲಿ ಸರ್ಕಾರದಲ್ಲಿನ ಭ್ರಷ್ಟಾಚಾರ ಮತ್ತು 26 ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ನಿಷೇಧಿಸುವ ಈ ಸರ್ಕಾರದ ಇತ್ತೀಚಿನ ಕ್ರಮದ ವಿರುದ್ಧ ನೇಪಾಳದಲ್ಲಿ ಬಹತ್‌ ಪ್ರತಿಭಟನೆ ನಡೆಯುತ್ತಿದೆ. ಆನ್‌ಲೈನ್‌ನಲ್ಲಿ ಪ್ರಾರಂಭವಾದ ಪ್ರತಿಭಟನೆ ಸೋಮವಾರ ಬೀದಿಗಳಲ್ಲಿ ಹರಡಿತು, ಪ್ರತಿಭಟನಾಕಾರರು ಸಂಸತ್ತಿನ ಬಳಿ ಪೊಲೀಸರೊಂದಿಗೆ ಘರ್ಷಣೆ ನಡೆಸಿದರು. ಭದ್ರತಾ ಪಡೆಗಳು ಗುಂಡು ಹಾರಿಸಿದ ಪರಿಣಾಮವಾಗಿ ಕನಿಷ್ಠ … Continued