ಉದ್ಯಮಿ ಕಟ್ಟೆ ಭೋಜಣ್ಣ ಆತ್ಮಹತ್ಯೆ ಪ್ರಕರಣ: ಸ್ನೇಹಿತನ ಬಂಧನ

ಉಡುಪಿ: ಕುಂದಾಪುರದ ಖಾಸಗಿ ಆಸ್ಪತ್ರೆ ಮಾಲಕ ಹಾಗೂ ಉದ್ಯಮಿ ಕಟ್ಟೆ ಭೋಜಣ್ಣ ಆತ್ಮಹತ್ಯೆ ಪ್ರಕರಣದಲ್ಲಿ ಲೆಕ್ಕಪರಿಶೋಧಕ ಮೊಳಹಳ್ಳಿ ಗಣೇಶ ಶೆಟ್ಟಿ ಅವರನ್ನು ಬಂಧಿಸಲಾಗಿದೆ.ಮತ್ತೋರ್ವ ಆರೋಪಿ ತಲೆಮರೆಸಿಕೊಂಡಿದ್ದು, ಪೊಲೀಸರು ಶೋಧ ನಡೆಸಿದ್ದಾರೆ. ಉಡುಪಿ ಜಿಲ್ಲೆ ಕುಂದಾಪುರದಲ್ಲಿ ನಡೆದ ಪ್ರತಿಷ್ಠಿತ ವ್ಯಕ್ತಿಯೊಬ್ಬರ ಆತ್ಮಹತ್ಯೆ ಪ್ರಕರಣದಲ್ಲಿ ಗೆಳೆಯನಿಂದ ಮೋಸಕ್ಕೊಳಗಾದ ಉದ್ಯಮಿ ಕಟ್ಟೆ ಭೋಜಣ್ಣ, ಗೆಳೆಯನ ಮನೆಯ ಮುಂದೆ ಹೋಗಿ ಗುಂಡಿಕ್ಕಿಕೊಂಡು … Continued