ಪತಿಯ ದೀರ್ಘಾಯುಷ್ಯಕ್ಕಾಗಿ ಕರ್ವಾ ಚೌತ್‌ ಉಪವಾಸ ಮಾಡಿದ ನಂತರ ವಿಷ ಹಾಕಿ ಗಂಡನನ್ನು ಕೊಂದ ಪತ್ನಿ…!

ತನ್ನ ಪತಿಯ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸಲು ಕರ್ವಾ ಚೌತ್ ಉಪವಾಸವನ್ನು ಮುಗಿಸಿದ ಕೆಲವು ಗಂಟೆಗಳ ನಂತರ ಮಹಿಳೆಯೊಬ್ಬರು ತನ್ನ ಪತಿಗೆ ವಿಷ ನೀಡಿ ಸಾಯಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಶೈಲೇಶಕುಮಾರ (32) ಎಂಬವರು ಬೇರೊಬ್ಬ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದಾರೆಂದು ಶಂಕಿಸಿ ಅವರ ಪತ್ನಿ ಸವಿತಾ ಅವರಿಗೆ ವಿಷ ನೀಡಿದ್ದಾಳೆ ಎಂದು ಕೌಶಂಬಿ ಜಿಲ್ಲೆಯ … Continued