ಕಾವೇರಿ ವಿವಾದ: ಕರ್ನಾಟಕದ ಮನವಿ ತಿರಸ್ಕರಿಸಿದ ಸಿಡಬ್ಲ್ಯೂಎಂಎ; ತಮಿಳುನಾಡಿಗೆ ನೀರು ಬಿಡುಗಡೆಗೆ ಆದೇಶ

ನವದೆಹಲಿ : ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ (CWMA) ಗುರುವಾರ ಕರ್ನಾಟಕದ ಆಕ್ಷೇಪವನ್ನು ತಳ್ಳಿಹಾಕಿದ್ದು, ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಶಿಫಾರಸನ್ನು ಎತ್ತಿಹಿಡಿದಿದೆ. ಹಾಗೂ ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡುವಂತೆ ರಾಜ್ಯಕ್ಕೆ ನಿರ್ದೇಶನ ನೀಡಿದೆ. ಒಟ್ಟು 4 ಟಿಎಂಸಿ … Continued

ಗಂಗಾ ಆರತಿ ಮಾದರಿಯಲ್ಲಿ ಅಕ್ಟೋಬರ್‌ 3ರಿಂದ ಕಾವೇರಿ ಆರತಿ

ಬೆಂಗಳೂರು: ನವರಾತ್ರಿ ಸಂದರ್ಭ ಅಕ್ಟೋಬರ್‌ 3ರಿಂದ 7ರ ವರೆಗೆ ಶ್ರೀರಂಗಪಟ್ಟಣದ ಶ್ರೀರಂಗನಾಥ ಸ್ವಾಮಿ ದೇವಸ್ಥಾನದ ಬಳಿಯ ಸ್ನಾನಘಟ್ಟದಲ್ಲಿ ಕಾವೇರಿ ನದಿಗೆ ಆರತಿ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮಂಡ್ಯ ಜಿಲ್ಲಾ ಉಸ್ತು ವಾರಿ ಸಚಿವ ಎನ್‌. ಚಲುವ ರಾಯಸ್ವಾಮಿ ನೇತೃತ್ವದಲ್ಲಿ 2 ದಿನಗಳ ಕಾಲ ಹರಿದ್ವಾರ ಮತ್ತು ವಾರಾಣಸಿಯ ಗಂಗಾರತಿ ಅಧ್ಯಯನ ನಡೆಸಿದ್ದ ನಿಯೋಗ, ದಸರಾ … Continued