ನೋಂದಣಿ ಇಲಾಖೆಯಲ್ಲಿ ಕೆಲವು ಬದಲಾವಣೆ: ರಾಜ್ಯಾದ್ಯಂತ ಕಾವೇರಿ -2 ತಂತ್ರಾಂಶ ಜಾರಿ ; `ಆಸ್ತಿ ನೋಂದಣಿ’ ಮತ್ತಷ್ಟು ಸುಲಭ

ಬೆಂಗಳೂರು : ನೋಂದಣಿ ಇಲಾಖೆಯಲ್ಲಿ ಕೆಲವು ಬದಲಾವಣೆ ಮಾಡಲಾಗಿದ್ದು, ಏಪ್ರಿಲ್​ನಿಂದ ನೋಂದಣಿ ಪ್ರಕ್ರಿಯೆಯಲ್ಲಿ ಕಾವೇರಿ-2 ಅಳವಡಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, 251 ನೋಂದಣಿ ಕಚೇರಿಗಳಲ್ಲಿ ಇಂದು, ಸೋಮವಾರ (ಜೂನ್‌ 19) ಸಂಜೆಯೊಳಗೆ ಕಾವೇರಿ-2 ಜಾರಿಯಾಗಲಿದೆ. ಎಲ್ಲ ದಾಖಲೆಗಳನ್ನು ಕಾವೇರಿ-2ರಲ್ಲಿ ಸಲ್ಲಿಕೆ ಮಾಡಬಹುದು. ಸಬ್ ರಿಜಿಸ್ಟ್ರಾರ್ … Continued