ಕಾಂಗ್ರೆಸ್‌ ಪ್ರತಿಭಟನೆ: ದೆಹಲಿಯಾದ್ಯಂತ ಕಾಂಗ್ರೆಸ್ ನಾಯಕರ ಬಂಧನ, ನಾಯಕ ಕೆಸಿ ವೇಣುಗೋಪಾಲರನ್ನು ಹೊತ್ತೊಯ್ದ ಪೊಲೀಸರು

ನವದೆಹಲಿ : ಕಾಂಗ್ರೆಸ್‌ನ ರಾಜ್ಯಸಭಾ ಸಂಸದ ಕೆ.ಸಿ. ವೇಣುಗೋಪಾಲ ಅವರನ್ನು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸದಂತೆ ತಡೆಯಲು ಕಾಂಗ್ರೆಸ್‌ ಕಾರ್ಯಕರ್ತರನ್ನು ದೆಹಲಿ ಪೊಲೀಸರು ಇಂದು ಸೋಮವಾರ ಬಂಧಿಸಿದ್ದಾರೆ. ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರು ವಿಚಾರಣೆಗೆ ಹಾಜರಾಗಲಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿಯಿಂದ ಜಾರಿ ನಿರ್ದೇಶನಾಲಯದ ಕಚೇರಿಗಳವರೆಗೆ ಮೆರವಣಿಗೆ ನಡೆಸಲು ಉದ್ದೇಶಿಸಿತ್ತು. … Continued