ರಾಹುಲ್‌ ಗಾಂಧಿ ಪರಮಾಪ್ತಗೆ ತಪ್ಪಿದ ಹುದ್ದೆ…! ಕೇರಳದ ನೂತನ ಸಿಎಂ ಆಗಿ ಸತೀಶನ್ ಆಯ್ಕೆ :ಇವರನ್ನೇ ಆಯ್ಕೆ ಮಾಡಿದ್ದು ಯಾಕೆ…?

ನವದೆಹಲಿ: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿರುವ ಕಾಂಗ್ರೆಸ್, ಮುಖ್ಯಮಂತ್ರಿ ಆಯ್ಕೆಯ ಕಗ್ಗಂಟನ್ನು ಗುರುವಾರ ಕೊನೆಗೂ ಬಿಡಿಸಿದೆ. ಅಚ್ಚರಿಯ ಬೆಳವಣಿಗೆಯಲ್ಲಿ, ಹೈಕಮಾಂಡ್‌ನ ನೆಚ್ಚಿನ ಅಭ್ಯರ್ಥಿಯಾಗಿದ್ದ ಕೆ.ಸಿ. ವೇಣುಗೋಪಾಲ ಅವರನ್ನು ಬದಿಗೊತ್ತಿ, ‘ಜನಪ್ರಿಯ ನಾಯಕ’ ಎಂದೇ ಗುರುತಿಸಿಕೊಂಡಿರುವ ಕೇರಳದ ನಿರ್ಗಮಿತ ವಿಧಾನಸಭೆಯ ವಿಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ವಿ.ಡಿ. ಸತೀಶನ್ ಅವರನ್ನು ಮುಖ್ಯಮಂತ್ರಿ … Continued

ವೀಡಿಯೊ..| ಲೋಕಸಭೆಯಲ್ಲಿ ಮಂಡಿಸಿದ ಬಂಧಿತ ಸಚಿವರ ವಜಾಗೊಳಿಸುವ ಮಸೂದೆ ಪ್ರತಿಗಳನ್ನು ಹರಿದು ಅಮಿತ್ ಶಾ ಮೇಲೆ ಎಸೆದ ವಿಪಕ್ಷಗಳು

ನವದೆಹಲಿ: ಗೃಹ ಸಚಿವ ಅಮಿತ್ ಶಾ ಬುಧವಾರ ಲೋಕಸಭೆಯಲ್ಲಿ ಮೂರು ಮಸೂದೆಗಳನ್ನು ಮಂಡಿಸಿದ್ದಾರೆ. ಪ್ರಧಾನಿ ಮತ್ತು ಮುಖ್ಯಮಂತ್ರಿಗಳು ಕ್ರಿಮಿನಲ್‌ ಪ್ರಕರಣದಲ್ಲಿ ಸತತ 30 ದಿನಗಳ ಕಾಲ ಬಂಧನದಲ್ಲಿದ್ದರೆ ಅವರನ್ನು ಪದಚ್ಯುತಗೊಳಿಸಬಹುದು ಎಂಬ ಮಸೂದೆಯನ್ನುಲೋಕಸಭೆಯಲ್ಲಿ ಮಂಡಿಸಿದ ನಂತರ ಪರಿಶೀಲನೆಗಾಗಿ ಸಂಸತ್ತಿನ ಜಂಟಿ ಸಮಿತಿಗೆ ಕಳುಹಿಸಲಾಯಿತು. ಸಂವಿಧಾನ (130 ನೇ ತಿದ್ದುಪಡಿ) ಮಸೂದೆ, ಕೇಂದ್ರಾಡಳಿತ ಪ್ರದೇಶಗಳ ಸರ್ಕಾರ (ತಿದ್ದುಪಡಿ) … Continued

ಸಂಪುಟದಿಂದ ಕೆ.ಎನ್​ ರಾಜಣ್ಣರನ್ನು ಕೈ ಬಿಡಿ: ಕಾಂಗ್ರೆಸ್‌ ಕಾರ್ಯಕರ್ತರ ಆಗ್ರಹ

ಬೆಂಗಳೂರು : ಸಹಕಾರ ಸಚಿವ ಕೆ.ಎನ್​.ರಾಜಣ್ಣ ವಿರುದ್ಧ ಎಐಸಿಸಿಗೆ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಅವರಿಗೆ ಸ್ವಪಕ್ಷವಾದ ಕಾಂಗ್ರೆಸ್‌ ಕಾರ್ಯಕರ್ತರೇ ದೂರು ನೀಡಿದ್ದು, ಅವರನ್ನು ಸಚಿವ ಸಂಪುಟದಿಂದ ಕೈಬಿಡುವಂತೆ ಒತ್ತಾಯಿಸಿದ್ದಾರೆ. ಅಲ್ಲದೆ, ಈ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ ಸುರ್ಜೇವಾಲಾ ಅವರಿಗೂ ದೂರು ನೀಡಿದ್ದು, ಕೆಎನ್​​ ರಾಜಣ್ಣ ಅವರನ್ನು … Continued