ತೆಲಂಗಾಣ: ತಾನು ಕಾಂಗ್ರೆಸ್‌ಗೆ ಸೇರುವುದಾಗಿ ಆರೋಪಿಸಿದ ಬಿಜೆಪಿ ಸಂಸದನಿಗೆ ಚಪ್ಪಲಿಯಿಂದ ಹೊಡೆಯುವುದಾಗಿ ಬೆದರಿಕೆ ಹಾಕಿದ ಕೆಸಿಆರ್ ಪುತ್ರಿ

ಹೈದರಾಬಾದ್‌ : ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರ ಪುತ್ರಿ ಮತ್ತು ನಿಜಾಮಾಬಾದ್ ವಿಧಾನ ಪರಿಷತ್‌ ಸದಸ್ಯೆ ಕಲ್ವಕುಂಟ್ಲ ಕವಿತಾ ಅವರು ತಮ್ಮ ಮೊದಲಿನ ಪಕ್ಷವಾದ ಕಾಂಗ್ರೆಸ್‌ಗೆ ಸೇರಲು ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಂಪರ್ಕದಲ್ಲಿದ್ದಾರೆ ಎಂದು ತಮ್ಮ ವಿರುದ್ಧ ಆರೋಪಿಸಿರುವ ಬಿಜೆಪಿ ಸಂಸದ ಧರ್ಮಪುರಿ ಅರವಿಂದ್ ವಿರುದ್ಧ ವಾಗ್ದಾಳಿ ನಡೆಸಿದರು. ತಮ್ಮ ಮತ್ತು ತಮ್ಮ … Continued