ದೆಹಲಿ ಮದ್ಯದ ನೀತಿ ಪ್ರಕರಣ: ಇ.ಡಿ.ಯಿಂದ ನಾಳೆ ತೆಲಂಗಾಣ ಸಿಎಂ ಕೆಸಿಆರ್ ಪುತ್ರಿ ವಿಚಾರಣೆ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ವಿಚಾರಣೆಗಾಗಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರ ಪುತ್ರಿ ಮತ್ತು ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿ ಕೆ ಕವಿತಾ ಅವರಿಗೆ ನಾಳೆ ಗುರುವಾರ (ಮಾರ್ಚ್ 9) ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು ಸಮನ್ಸ್ ನೀಡಿದೆ. ಈಗ ರದ್ದಾದ ದೆಹಲಿ ಮದ್ಯ ನೀತಿಯಲ್ಲಿನ ಅಕ್ರಮಗಳು … Continued