ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: 7 ಮಂದಿ ಸಾವು

ಡೆಹ್ರಾಡೂನ್‌ : ಕೇದಾರನಾಥ ದೇವಸ್ಥಾನದಿಂದ ಉತ್ತರಾಖಂಡದ ಗುಪ್ತಕಾಶಿಗೆ ಹಾರುತ್ತಿದ್ದ ಹೆಲಿಕಾಪ್ಟರ್ ಕಾಡಿನಲ್ಲಿ ಪತನಗೊಂಡು ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಆರ್ಯನ್ ಏವಿಯೇಷನ್ ​​ಹೆಲಿಕಾಪ್ಟರ್ 10 ನಿಮಿಷಗಳ ಪ್ರಯಾಣದ ಸಮಯದಲ್ಲಿ ಗೌರಿಕುಂಡ ಮತ್ತು ಸೋನ್‌ಪ್ರಯಾಗ್ ನಡುವೆ ಪತನಗೊಂಡಿತು. ಅಪಘಾತದಲ್ಲಿ ಪೈಲಟ್ ಸೇರಿದಂತೆ ಏಳು ಜನರು ಸಾವಿಗೀಡಾಗಿದ್ದಾರೆ. ಈ ಘಟನೆ ಬೆಳಿಗ್ಗೆ 5:20 ಕ್ಕೆ ಸಂಭವಿಸಿದ್ದು,ಆರು ಯಾತ್ರಿಕರು … Continued

ವೀಡಿಯೊ..| ಮತ್ತೊಂದು ಹೆಲಿಕಾಪ್ಟರ್‌ ಮೂಲಕ ಏರ್‌ ಲಿಫ್ಟ್‌ ಮಾಡುತ್ತಿದ್ದಾಗ ನದಿಗೆ ಬಿದ್ದ ಹೆಲಿಕಾಪ್ಟರ್‌

ಈ ಹಿಂದೆ ಉತ್ತರಾಖಂಡದ ಕೇದಾರನಾಥ ಧಾಮದಲ್ಲಿ ಲ್ಯಾಂಡಿಂಗ್ ವೇಳೆ ಹಾನಿಗೊಳಗಾಗಿದ್ದ ಹೆಲಿಕಾಪ್ಟರ್ ಶನಿವಾರ ಮಂದಾಕಿನಿ ನದಿಯ ಬಳಿ ಪತನಗೊಂಡಿತ್ತು. ರಿಪೇರಿಗಾಗಿ ಮತ್ತೊಂದು ಹೆಲಿಕಾಪ್ಟರ್ ಮೂಲಕ ಗೌಚಾರ್ ಏರ್‌ಸ್ಟ್ರಿಪ್‌ಗೆ ಏರ್‌ ಲಿಫ್ಟ್‌ ಮಾಡುವಾಗ ಹೆಲಿಕಾಪ್ಟರ್ ಥಾರು ಕ್ಯಾಂಪ್ ಬಳಿ ಬಿದ್ದಿದೆ. ಯಾರಿಗೂ ಯಾವುದೇ ಗಾಯಗಳು ಅಥವಾ ಸಾವು ನೋವುಗಳು ವರದಿಯಾಗಿಲ್ಲ. ಈ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ. ಕೇದಾರನಾಥ … Continued