ಸುಪ್ರೀಂ ಕೋರ್ಟ್ ತೀರ್ಪಿನ ಕೆಲವೇ ಗಂಟೆಗಳ ನಂತರ ಸೇವಾ ಕಾರ್ಯದರ್ಶಿಯನ್ನು ತೆಗೆದುಹಾಕಿದ ದೆಹಲಿ ಕೇಜ್ರಿವಾಲ್ ಸರ್ಕಾರ

ನವದೆಹಲಿ : ಅಧಿಕಾರಶಾಹಿಗಳ ನಿಯಂತ್ರಣ ಮತ್ತು ನಿಯೋಜನೆ ಕುರಿತು ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ನೀಡಿದ ನಂತರ ದೆಹಲಿಯ ಅರವಿಂದ ಕೇಜ್ರಿವಾಲ್‌ ಸರ್ಕಾರ, ದೆಹಲಿ ಸರ್ಕಾರದ ಸೇವಾ ಇಲಾಖೆಯ ಕಾರ್ಯದರ್ಶಿ ಆಶಿಶ್‌ ಮೋರೆ ಅವರನ್ನು ಎತ್ತಂಗಡಿ ಮಾಡಿದೆ. ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪ್ರಮುಖ ಆಡಳಿತಾತ್ಮಕ ಪುನರ್ರಚನೆಯ ಎಚ್ಚರಿಕೆಯೊಂದಿಗೆ ಹಲವು ವರ್ಗಾವಣೆಗಳಲ್ಲಿ ಮೊದಲನೆಯ ಕ್ರಮ ಕೈಗೊಂಡಿದ್ದಾರೆ. ಸುಪ್ರೀಂ … Continued