ಕಲಬುರಗಿ: ದೈಹಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಅಂಡರ್ ವೇರ್ ನಲ್ಲಿ 5 ಕೆಜಿ ತೂಕದ ಕಲ್ಲು, ಸರಪಳಿ ಕಟ್ಟಿಕೊಂಡು ಬಂದು ಸಿಕ್ಕಿಬಿದ್ದರು …!

ಕಲಬುರಗಿ: ಪಿಎಸ್‌ಐ ನೇಮಕಾತಿ ಹಗರಣ ಬಯಲಾಗಿದ್ದು ಕಲಬುರಗಿಯಲ್ಲಿ ‌ಮತ್ತೊಂದು ಪ್ರಕರಣಗಳ ಬೆಳಕಿಗೆ ಬಂದಿದೆ. ಕಲ್ಯಾಣ ಕರ್ನಾಟಕದ ರಸ್ತೆ ಸಾರಿಗೆ ಸಂಸ್ಥೆಯ (ಕೆಕೆಆರ್‌ಟಿಸಿ) ಭೌತಿಕ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಸಿಕ್ಕಿಬಿದ್ದಿರುವುದು ವರದಿಯಾಗಿದೆ. ಕೆಕೆಆರ್‌ಟಿಸಿ ಡ್ರೈವರ್ ಕಂ ಕಂಡಕ್ಟರ್ ನೇಮಕಾತಿ ಭೌತಿಕ ಪರೀಕ್ಷೆಯಲ್ಲಿ ವಾಮಮಾರ್ಗ ಕಂಡುಕೊಂಡ ಅಭ್ಯರ್ಥಿಗಳು ನೇಮಕಾತಿ ವೇಳೆ ತಮ್ಮ ತೂಕ ಹೆಚ್ಚಿಸಿಕೊಳ್ಳಲು ಕಾಲಿಗೆ ಕಬ್ಬಿಣ ವಸ್ತುಗಳನ್ನು ಕಟ್ಟಿಕೊಂಡು … Continued