ಕ್ರೈಸ್ತ ಧರ್ಮ ಗುರು ಪೋಪ್ ಫ್ರಾನ್ಸಿಸ್ ಜೊತೆಗಿನ ಮೋದಿ ಭೇಟಿ ಅಣಕಿಸಿದ ಕಾಂಗ್ರೆಸ್; ಭಾರೀ ಆಕ್ರೋಶದ ನಂತರ ಕ್ರೈಸ್ತರ ಕ್ಷಮೆಯಾಚನೆ

ನವದೆಹಲಿ : ಇಟಲಿಯಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕ್ರೈಸ್ತ ಧರ್ಮ ಗುರು ಪೋಪ್ ಫ್ರಾನ್ಸಿಸ್ ಅವರ ಭೇಟಿಯನ್ನು ಅಣಕಿಸಿ ಕಾಂಗ್ರೆಸ್ ಪಕ್ಷದ ಕೇರಳ ಘಟಕವು ಸಾಮಾಜಿಕ ಮಾಧ್ಯಮದಲ್ಲಿ ವ್ಯಂಗ್ಯಾತ್ಮಕ ಪೋಸ್ಟ್ ಮಾಡಿದ ನಂತರ ವ್ಯಾಪಕ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಈಗ ಕೇರಳ ಕಾಂಗ್ರೆಸ್‌ ಘಟಕವು ಕ್ರೈಸ್ತ ಸಮುದಾಯದ ಕ್ಷಮೆಯಾಚಿಸಿದೆ. ಅಳಿಸಲಾದ … Continued