ಮಂಗಳೂರಿನ ಮಳಲಿಯ ಮಸೀದಿ ಸ್ಥಳದಲ್ಲಿ ದೇವರು ಇರುವುದು ನಿಜ: ತಾಂಬೂಲ ಪ್ರಶ್ನೆಗೆ ಕೇರಳದ ಪ್ರಖ್ಯಾತ ಜ್ಯೋತಿಷ್ಯಿಯಿಂದ ಉತ್ತರ

ಮಂಗಳೂರು: ಮಳಲಿ ಮಸೀದಿ ನವೀಕರಣದ ವೇಳೆ ದೇವಾಲಯದ ಮಾದರಿ ರಚನೆ ಪತ್ತೆಯಾದ ಹಿನ್ನೆಲೆಯಲ್ಲಿ ದೈವ ಸಾನಿಧ್ಯ ದೃಢೀಕರಣಕ್ಕಾಗಿ ಬುಧವಾರ ಬೆಳಗ್ಗೆ 8 ಗಂಟೆಯಿಂದ ರಾಮಾಂಜನೇಯ ಭಜನಾ ಮಂದಿರದಲ್ಲಿ ತಾಂಬೂಲ ಪ್ರಶ್ನೆ ಆರಂಭವಾಗಿದ್ದು, ಈ ವೇಳೆ ಕೇರಳ ದೈವಜ್ಞರು ಸ್ಥಳದಲ್ಲಿ ಈ ಹಿಂದೆ ದೇವದಾಲಯವಿತ್ತು, ವಿವಾದದಿಂದ ದೇವಾಲಯ ನಾಶಪಡಿಸಲಾಗಿದೆ ಎಂದು ಹೇಳಿದ್ದಾರೆ. ಕಳೆದ ತಿಂಗಳು ನವೀಕರಣಕ್ಕಾಗಿ ಅಸಯ್ಯಿದ್ … Continued