ಮಹತ್ವದ್ದ ಸುದ್ದಿ.. ಇರುಮುಡಿ ಹೊತ್ತು ಚಾರಣ ಮಾಡಿ ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನ ಪಡೆದ ಅರಿಫ್‌ ಮೊಹಮ್ಮದ ಖಾನ್‌

ತಿರುವನಂತಪುರ: ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶಬರಿಮಲೆ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಎಲ್ಲ ಭಕ್ತರಂತೆ, ವ್ರತಧಾರಿಯಾಗಿ ಸಾಂಪ್ರದಾಯಿಕ “ಮಣಿ ಮಾಲಾ” ಧರಿಸಿ “ಇರುಮುಡಿ” ತಲೆಯ ಮೇಲೆ ಹೊತ್ತುಕೊಂಡು 5 ಕಿ.ಮೀ ಚಾರಣ ಮಾಡಿ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ. ಈ ಬಗ್ಗೆ ಕೇರಳ ರಾಜಭವನ ಟ್ವೀಟ್‌ ಮಾಡಿದ್ದು, ಗೌರವಾನ್ವಿತ ರಾಜ್ಯಪಾಲ … Continued