ಕೊಚ್ಚಿಯಲ್ಲಿ ತಮ್ಮ ಪತ್ರಿಕಾಗೋಷ್ಠಿಗೆ ಎರಡು ಮಲಯಾಳಂ ಚಾನೆಲ್‌ಗಳನ್ನು ನಿರ್ಬಂಧಿಸಿದ ಕೇರಳ ರಾಜ್ಯಪಾಲರು

ಕೊಚ್ಚಿ : ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಸೋಮವಾರ ಕೊಚ್ಚಿಯಲ್ಲಿ ತಮ್ಮ ಪತ್ರಿಕಾಗೋಷ್ಠಿಗೆ ಎರಡು ಮಲಯಾಳಂ ಚಾನೆಲ್‌ಗಳನ್ನು ನಿಷೇಧಿಸಿದ್ದಾರೆ. ಕೈರಾಳಿ ನ್ಯೂಸ್ ಮತ್ತು ಮೀಡಿಯಾ ಒನ್ ಚಾನೆಲ್‌ಗಳ ವರದಿಗಾರರನ್ನು ಪತ್ರಿಕಾಗೋಷ್ಠಿಯಿಂದ ಹೊರಹೋಗುವಂತೆ ರಾಜ್ಯಪಾಲರು ಸೂಚಿಸಿದರು ಮತ್ತು ಈ ಎರಡು ಚಾನೆಲ್‌ನವರನ್ನು ಭೇಟಿಯಾಗುವುದಿಲ್ಲ ಎಂದು ಹೇಳಿದರು. ಅಲ್ಲದೆ ಈ ಚಾನೆಲ್‌ನವರು ಪತ್ರಕರ್ತರ ವೇಷದಲ್ಲಿರುವ ರಾಜಕೀಯ … Continued