ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಬೆಂಬಲ

ನವದೆಹಲಿ: ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವುದನ್ನು ಬೆಂಬಲಿಸಿದ್ದಾರೆ ಮತ್ತು ಸಂವಿಧಾನದ ಮೇಲೆ ಪ್ರಮಾಣ ಮಾಡಿದ ಯಾರೇ ಆದರೂ ಅದನ್ನು ಎಂದಿಗೂ ವಿರೋಧಿಸುವುದಿಲ್ಲ ಎಂದು ಹೇಳಿದ್ದಾರೆ. ಶುಕ್ರವಾರ ಏಕರೂಪ ನಾಗರಿಕ ಸಂಹಿತೆ ಕುರಿತು ಅಭಿಪ್ರಾಯ ಕೇಳಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ‘ಸಂವಿಧಾನದ ಮೇಲೆ ಪ್ರಮಾಣ ಮಾಡಿದವರು ಏಕರೂಪ … Continued