ಕೇರಳದಲ್ಲಿ ವರದಕ್ಷಿಣೆ ನಿಷೇಧ ನಿಯಮಗಳಿಗೆ ತಿದ್ದುಪಡಿ: ತಡೆಗೆ ಜಿಲ್ಲಾ ಅಧಿಕಾರಿಗಳ ನೇಮಕ

ತಿರುವನಂತಪುರಂ: ಕೇರಳದಲ್ಲಿ ವರದಕ್ಷಿಣೆ ಕಿರುಕುಳದ ದೂರುಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಇದರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವ ಭಾಗವಾಗಿ ಕೇರಳ ಸರ್ಕಾರ ಎಲ್ಲಾ 14 ಜಿಲ್ಲೆಗಳಲ್ಲಿ ‘ವರದಕ್ಷಿಣೆ ನಿಷೇಧ ಅಧಿಕಾರಿಗಳನ್ನು’ ನೇಮಿಸಲು ವರದಕ್ಷಿಣೆ ನಿಷೇಧ ನಿಯಮಗಳನ್ನು ತಿದ್ದುಪಡಿ ಮಾಡಿದೆ. ತಿರುವನಂತಪುರಂ, ಎರ್ನಾಕುಲಂ ಮತ್ತು ಕೋಝಿಕೋಡ ಎಂಬ ಮೂರು ಜಿಲ್ಲೆಗಳಲ್ಲಿ ಪ್ರಾದೇಶಿಕ ಆಧಾರದ ಮೇಲೆ ವರದಕ್ಷಿಣೆ ನಿಷೇಧ ಅಧಿಕಾರಿಗಳ … Continued