ಪೂರ್ಣತ್ರಯೀಶ ದೇಗುಲದಲ್ಲಿ ಭಕ್ತರು 12 ಬ್ರಾಹ್ಮಣರ ಪಾದ ತೊಳೆದ ವರದಿ ನಂತರ ಸ್ವಯಂಪ್ರೇರಿತವಾಗಿ ಪ್ರಕರಣ ಪರಿಗಣಿಸಿದ ಕೇರಳ ಹೈಕೋರ್ಟ್

ತಿರುವನಂತಪುರಂ: ತ್ರಿಪುಣಿತೂರಿನ ಶ್ರೀ ಪೂರ್ಣತ್ರಯೀಶ ದೇವಸ್ಥಾನದಲ್ಲಿ ಭಕ್ತರು ಪಾಪ ಪರಿಹಾರಕ್ಕಾಗಿ 12 ಬ್ರಾಹ್ಮಣರ ಪಾದಗಳನ್ನು ತೊಳೆಯುವಂತೆ ಮಾಡಲಾಗಿದೆ ಎಂಬ ವರದಿಯನ್ನು ಕೇರಳ ಹೈಕೋರ್ಟ್ ಮಂಗಳವಾರ ಸ್ವಯಂಪ್ರೇರಿತವಾಗಿ ಪರಿಗಣಿಸಿದೆ. ದೇವಾಲಯದ ಅಧಿಕಾರಿಗಳ ವಕೀಲರು ಇದನ್ನು ನಿರಾಕರಿಸಿದ್ದಾರೆ ಮತ್ತು ಭಕ್ತರಲ್ಲ, ದೇವಾಲಯದ ಪ್ರಧಾನ ಅರ್ಚಕರು ಬ್ರಾಹ್ಮಣರ ಪಾದಗಳನ್ನು ತೊಳೆದಿದ್ದಾರೆ ಮತ್ತು ಎಂದು ಹೇಳಿದ್ದಾರೆ. ಈ ಬಗ್ಗೆ ಅಫಿಡವಿಟ್ ಸಲ್ಲಿಸುವಂತೆ … Continued