ಕೇಂದ್ರೀಯ ಸಂಸ್ಥೆಗಳ ವಿರುದ್ಧ ಕೇರಳ ಸರ್ಕಾರದಿಂದ ನ್ಯಾಯಾಂಗ ತನಿಖೆಗೆ ಹೈಕೋರ್ಟ್ ತಡೆ

ರಾಜತಾಂತ್ರಿಕ ಚಾನೆಲ್ ಮೂಲಕ ಚಿನ್ನದ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದ ಪಿತೂರಿಯ ಪ್ರಶ್ನೆಯನ್ನು ವಿಶೇಷ ನ್ಯಾಯಾಲಯವು ತನಿಖೆಯ ಮೇಲ್ವಿಚಾರಣೆಯಲ್ಲಿ ಪರಿಶೀಲಿಸಬೇಕೆಂದು ಕೋರ್ಟ್ ಹೇಳಿದೆ. ತಿರುವನಂತಪುರಂ: ಕೇರಳದ ಪಿಣರಾಯಿ ವಿಜಯನ್ ಸರ್ಕಾರ ನೇಮಿಸಿದ್ದ ಕೇಂದ್ರೀಯ ಸಂಸ್ಥೆಗಳ ವಿರುದ್ಧ ನ್ಯಾಯಾಂಗ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ. ಹೈಕೋರ್ಟ್ ನ್ಯಾಯಾಧೀಶರಾದ ವಿ.ಕೆ ಮೋಹನನ್ ನೇತೃತ್ವದಲ್ಲಿ ಕೇರಳ ಸರ್ಕಾರ ರಚಿಸಿದ್ದ ನ್ಯಾಯಾಂಗ ಆಯೋಗಕ್ಕೆ … Continued