ವಿದೇಶದಿಂದಲೇ ವಾಟ್ಸಾಪ್‌ನಲ್ಲಿ ಪತ್ನಿಗೆ ತ್ರಿವಳಿ ತಲಾಖ್ ನೀಡಿದ ಪತಿ…!

ಮಂಗಳೂರು : ಮಹಿಳೆಗೆ ವಿದೇಶದಲ್ಲಿರುವ ಪತಿ ವಾಟ್ಸಾಪ್‌ ಸಂದೇಶದ ಮೂಲಕ ತ್ರಿವಳಿ ತಲಾಖ್‌ ನೀಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಜಯನಗರದ ನಡೆದಿದೆ ಎಂದು ವರದಿಯಾಗಿದೆ. ಈ ಬಗ್ಗೆ ಮಹಿಳೆ ಸುಳ್ಯ ಪೊಲೀಸ್‌ ಠಾಣೆಯಲ್ಲಿ ಪತಿಯ ವಿರುದ್ಧ ದೂರು ನೀಡಿದ್ದಾರೆ. ಕೇರಳ ತ್ರಿಶೂರ್‌ ಮೂಲದ ಅಬ್ದುಲ್‌ ರಶೀದ್‌ ಎಂಬಾತನ ವಿರುದ್ಧ ದೂರು ದಾಖಲಾಗಿದೆ. ಈತ … Continued

ಕೋವಿಡ್ ಲಾಕ್‌ಡೌನ್ ಸಮಯದಲ್ಲಿ ಸ್ವಂತ ವಿಮಾನ ನಿರ್ಮಿಸಿದ ಕೇರಳದ ವ್ಯಕ್ತಿ…! ಕುಟುಂಬದೊಟ್ಟಿಗೆ ಯುರೋಪ್‌ ಟೂರ್

ಲಂಡನ್: ಕೋವಿಡ್ -19 ಸಾಂಕ್ರಾಮಿಕದ ಪ್ರತಿಕೂಲ ಪರಿಣಾಮದಿಂದ ವಾಯುಯಾನ ಉದ್ಯಮವು ಚೇತರಿಸಿಕೊಳ್ಳುತ್ತಿರುವ ಸಮಯದಲ್ಲಿ, ಕೇರಳದ ವ್ಯಕ್ತಿಯೊಬ್ಬರು ತಮ್ಮ ಕುಟುಂಬದೊಂದಿಗೆ ತಾವೇ ನಿರ್ಮಿಸಿದ ವಿಮಾನದಲ್ಲಿ ಯುರೋಪ್ ಮೂಲಕ ಪ್ರಯಾಣಿಸುತ್ತಿದ್ದಾರೆ. ಕೋವಿಡ್ -19 ಲಾಕ್‌ಡೌನ್ ಸಮಯದಲ್ಲಿ ಈಗ ಲಂಡನ್‌ನಲ್ಲಿ ನೆಲೆಸಿರುವ ಅಶೋಕ್ ಅಲಿಸೆರಿಲ್ ಥಾಮರಕ್ಷಣ್‌ ಅವರು ಈ ವಿಮಾನವನ್ನು ನಿರ್ಮಿಸಿದ್ದಾರೆ. ಕೇರಳದ ಅಲಪ್ಪುಳ ಮೂಲದ ಅಶೋಕ ಥಾಮರಕ್ಷನ್‌ ಅವರು … Continued