ನಿಮಿಷಾ ಪ್ರಿಯಾಗೆ ಕ್ಷಮಾದಾನ ಇಲ್ಲ: ಯೆಮನ್‌ನಲ್ಲಿ ಕೇರಳದ ನರ್ಸ್‌ನಿಂದ ಹತ್ಯೆಗೀಡಾದ ವ್ಯಕ್ತಿಯ ಸಹೋದರ

ನವದೆಹಲಿ: 2017 ರಲ್ಲಿ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವಳಿಂದ ಕೊಲೆಯಾದ ತಲಾಲ್ ಅಬ್ದೋ ಮೆಹದಿ ಸಹೋದರ ಅಬ್ದೆಲ್ಫತ್ತಾ ಮೆಹದಿ ಹಾಗೂ ಅವರ ಕುಟುಂಬದವರು ಯಾವುದೇ ಕ್ಷಮಾದಾನ ಅಥವಾ ಪರಿಹಾರದ ಪ್ರಸ್ತಾಪವನ್ನು ಸ್ವೀಕರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಜುಲೈ 14 ರಂದು ಬಿಬಿಸಿ ಅರೇಬಿಕ್‌ಗೆ ನೀಡಿದ ಸಂದರ್ಶನದಲ್ಲಿ, ಮೆಹದಿ ಕುಟುಂಬದ ‘ಕಿಸಾಸ್’ – ಷರಿಯಾ ಕಾನೂನಿನ ಪ್ರಕಾರ … Continued

ಜಾರಿಗೆ 24 ತಾಸು ಇರುವಾಗ ಯೆಮನ್‌ನಲ್ಲಿ ಕೇರಳದ ನರ್ಸ್ ಮರಣದಂಡನೆ ದಿನಾಂಕ ಮುಂದೂಡಿಕೆ

ನವದೆಹಲಿ: ಕೇರಳದ ನಿಮಿಷಾ ಪ್ರಿಯಾಳ ಮರಣದಂಡನೆಯನ್ನು ಯೆಮೆನ್‌ನಲ್ಲಿ ಮುಂದೂಡಲಾಗಿದ್ದು, ಕಿರುಕುಳ ನೀಡುತ್ತಿದ್ದ ವ್ಯಕ್ತಿಯನ್ನು ಕೊಂದ ಆರೋಪದ ಮೇಲೆ ಸ್ಥಳೀಯ ಅಧಿಕಾರಿಗಳಿಂದ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಕೇರಳದ ನರ್ಸ್ ಅನ್ನು ಉಳಿಸಲು ಕೊನೆಯ ಪ್ರಯತ್ನವಾಗಿ ಮಾತುಕತೆಗಳು ನಡೆಯುತ್ತಿವೆ. ನಿಮಿಷಾ ಪ್ರಿಯಾಳ ಮರಣದಂಡನೆಯನ್ನು ಜುಲೈ 16ಕ್ಕೆ ನಿಗದಿಪಡಿಸಲಾಗಿತ್ತು, ಆದರೆ  ಕನಿಷ್ಠ ಜುಲೈ 16ಕ್ಕೆ  ಅವಳನ್ನು ಗಲ್ಲೇಗೇರಿಸುವುದಿಲ್ಲ ಎಂಬ ಮಾಹಿತಿ … Continued

ಅದೃಷ್ಟ ಅಂದ್ರೆ ಇದಪ್ಪ…| ಬಹ್ರೇನ್‌ ನಲ್ಲಿ ಬರೋಬ್ಬರಿ 71 ಕೋಟಿ ರೂ. ಲಾಟರಿ ಗೆದ್ದ ಕೇರಳದ ವ್ಯಕ್ತಿ…!

ಬಹ್ರೇನ್‌ : ಜೀವನವನ್ನೇ ಬದಲಾಯಿಸುವ ವಿದ್ಯಮಾನವೊಂದರಲ್ಲಿ, ಕೇರಳ ಮೂಲದ ಬಹ್ರೇನ್ ನಲ್ಲಿ ಆಂಬ್ಯುಲೆನ್ಸ್ ನರ್ಸ್ ಆಗಿ ಕೆಲಸ ಮಾಡುತ್ತಿರುವ ಮನು ಮೋಹನನ್ ಎಂಬವರು ಬಿಗ್ ಟಿಕೆಟ್ ಲಾಟರಿಯಲ್ಲಿ 30 ಮಿಲಿಯನ್ (ಸುಮಾರು ₹71 ಕೋಟಿ) ಜಾಕ್‌ಪಾಟ್‌ ಹಣವನ್ನು ಗೆದ್ದಿದ್ದಾರೆ….! ಈ ಮೂಲಕ ಅವರ ಅದೃಷ್ಟದ ಬಾಗಿಲು ತೆರೆದಿದೆ. ವರ್ಷಗಳ ಆರ್ಥಿಕ ಸಂಕಷ್ಟದ ನಂತರ ಅವರು ಈಗ … Continued

ಮರಣದಂಡನೆ ವಿರುದ್ಧ ಕೇರಳ ನರ್ಸ್‌ನ ಮೇಲ್ಮನವಿ ವಜಾಗೊಳಿಸಿದ ಯೆಮೆನ್ ಸುಪ್ರೀಂ ಕೋರ್ಟ್

ನವದೆಹಲಿ : ಯೆಮೆನ್ ಪ್ರಜೆಯೊಬ್ಬರ ಹತ್ಯೆಗೆ ಸಂಬಂಧಿಸಿದಂತೆ 2017ರಿಂದ ಆ ದೇಶದಲ್ಲಿ ಸೆರೆವಾಸ ಅನುಭವಿಸುತ್ತಿರುವ ಕೇರಳದ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರಿಗೆ ವಿಧಿಸಿರುವ ಮರಣದಂಡನೆ ವಿರುದ್ಧ ಸಲ್ಲಿಸಲಾದ ಮೇಲ್ಮನವಿಯನ್ನು ಯೆಮೆನ್ ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ತಲಾಲ್ ಅಬ್ದೋ ಮಹದಿ ಎಂಬಾತನ ಬಳಿಯಿಂದ ತನ್ನ ಪಾಸ್‌ಪೋರ್ಟ್ ಅನ್ನು ಹಿಂಪಡೆಯುವ ಪ್ರಯತ್ನದಲ್ಲಿ ನಿಮಿಷಾ ಪ್ರಿಯಾ ನಿದ್ರಾಜನಕವನ್ನು ಚುಚ್ಚುಮದ್ದಿನ … Continued