ಮುಸ್ಲಿಮರ ವಿರುದ್ಧ ದ್ವೇಷ ಭಾಷಣ; ಕೇರಳದ ಹಿರಿಯ ರಾಜಕಾರಣಿ ಪಿ.ಸಿ.ಜಾರ್ಜ್ ಬಂಧನ
ತಿರುವನಂತಪುರಂ:: ಹಿರಿಯ ರಾಜಕೀಯ ನಾಯಕ, ಕೇರಳ ಜನಪಕ್ಷಂ (ಜಾತ್ಯತೀತ) ಮುಖಂಡ ಮತ್ತು ಕೇರಳದ ಮಾಜಿ ಶಾಸಕ ಪಿ.ಸಿ. ಜಾರ್ಜ್ ಅವರನ್ನು ಕೇರಳದ ಕೊಟ್ಟಾಯಂ ಜಿಲ್ಲೆಯ ಎರಟ್ಟುಪೇಟೆಯಲ್ಲಿರುವ ಅವರ ನಿವಾಸದಲ್ಲಿ ಭಾನುವಾರ ಮುಂಜಾನೆ ಬಂಧಿಸಲಾಗಿದೆ. ಗುರುವಾರ ತಿರುವನಂತಪುರಂನಲ್ಲಿ ನಡೆದ ‘ಅನನಾಥಪುರಿ ಹಿಂದೂ ಮಹಾಸಮ್ಮೇಳನ’ದಲ್ಲಿ ಅವರು ಮಾಡಿದ ದ್ವೇಷದ ಭಾಷಣದ ನಂತರ ಈ ಬಂಧನ ನಡೆದಿದೆ. ಅವರನ್ನು ಕಸ್ಟಡಿಗೆ … Continued