ಬೆಂಗಳೂರು : ಕೇರಳ ಪೊಲೀಸರ ಕಾರ್ಯಾಚರಣೆ ; 1 ಕೋಟಿ ರೂ. ಮೌಲ್ಯದ ಎಂಡಿಎಂಎ ವಶಕ್ಕೆ

ಬೆಂಗಳೂರು : ಅಂತಾರಾಜ್ಯ ಮಾದಕವಸ್ತು ಜಾಲದ ವಿರುದ್ಧ ಕೇರಳ ಪೊಲೀಸರು ಬೆಂಗಳೂರಿನಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿ ಅಸ್ಸಾಂ ಮೂಲದ ಪೆಡ್ಲರ್ ಧೀರೇಶ ಕುಟುಮ್ (27) ಎಂಬಾತನನ್ನು ಬಂಧಿಸಿದ್ದಾರೆ. ಕೇರಳದ ಮಾದಕವಸ್ತು ನಿಗ್ರಹ ದಳದ ತಂಡ ಈ ಕಾರ್ಯಾಚರಣೆ ನಡೆಸಿದ್ದು, ಬಂಧಿತನಿಂದ ಸುಮಾರು 1 ಕೋಟಿ ರೂಪಾಯಿ ಮೌಲ್ಯದ ಎಂಡಿಎಂಎ ಮಾದಕ ವಸ್ತು ವಶಪಡಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ … Continued

ವೀಡಿಯೊ..| ಆಂಬುಲೆನ್ಸ್ ಗೆ ದಾರಿ ಕೊಡದ ಕಾರು ಚಾಲಕನಿಗೆ ಬರೋಬ್ಬರಿ 2.5 ಲಕ್ಷ ರೂ ದಂಡ, ಡ್ರೈವಿಂಗ್‌ ಲೈಸೆನ್ಸ್ ರದ್ದು..!

ತಿರುವನಂತಪುರಂ: ರಸ್ತೆಯಲ್ಲಿ ರೋಗಿ ಒಯ್ಯುತ್ತಿದ್ದ ಆಂಬುಲೆನ್ಸ್ ಗೆ ದಾರಿ ಮಾಡಿಕೊಡದೇ ಸತಾಯಿಸಿದ್ದ ಕಾರು ಚಾಲಕನಿಗೆ ಪೊಲೀಸರು ದೊಡ್ಡ ಶಾಕ್ ನೀಡಿದ್ದಾರೆ. ಆತನಿಗೆ 2.5 ಲಕ್ಷ ರೂ ದಂಡ ವಿಧಿಸಿದ್ದಾರೆ. ಅಷ್ಟೇ ಅಲ್ಲದೆ, ಆತನ ಚಾಲನಾ ಪರವಾನಗಿಯನ್ನೇ ರದ್ದು ಮಾಡಿದ್ದಾರೆ. ಕೇರಳದ ತಿರುವನಂತಪುರದಲ್ಲಿ ಈ ಘಟನೆ ನಡೆದ ವರದಿಯಾಗಿದ್ದು, ಆರೋಗ್ಯಸ್ಥಿತಿ ಗಂಭೀರವಾಗಿ ರೋಗಿಯನ್ನು ಒಯ್ಯುತ್ತಿದ್ದ ಆಂಬುಲೆನ್ಸ್ ಗೆ … Continued