ಕೇವಲ ಮಣ್ಣು 65 ಗಿಡಮೂಲಿಕೆ ಸಸ್ಯಗಳಿಂದ 200-ಚದರ ಅಡಿ ಮನೆ ನಿರ್ಮಿಸಿದ ಕೇರಳದ ಶಿಲ್ಪಿ…!

ತಿರುವನಂತಪುರಂ: ವೃತ್ತಿಯಲ್ಲಿ ಶಿಲ್ಪಿಯಾಗಿರುವ ಸಿಲಾ ಸಂತೋಷ್ ಈಗ 200 ಚದರ ಅಡಿ ವಿಸ್ತೀರ್ಣದ ಸಂಪೂರ್ಣ ಮಣ್ಣಿನಿಂದ ಕೂಡಿದ ಹಾಗೂ 65 ಗಿಡಮೂಲಿಕೆಗಳ ಸಸ್ಯಗಳನ್ನು ಬೆರೆಸಿದ ವಿಶಿಷ್ಟವಾದ ಮನೆ ನಿರ್ಮಿಸಿದ್ದಾರೆ…! ಕೇರಳದ ರಾಜಧಾನಿಯಿಂದ ಸುಮಾರು 100 ಕಿಮೀ ದೂರದಲ್ಲಿರುವ ಅಡೂರಿನಲ್ಲಿ ಅವರ ಆತ್ಮೀಯ ಸ್ನೇಹಿತ ಜಾಕೋಬ್ ತಂಕಚನ್ ಅವರ ಐದು ಎಕರೆ ಕೃಷಿ ಭೂಮಿಯಲ್ಲಿ ಮನೆ ಇದೆ. … Continued