ವಯನಾಡು ಭೂಕುಸಿತ | ಹಲವರು ಮೃತಪಟ್ಟಿರುವ ಶಂಕೆ : ಆ ಕ್ಷಣದ ಭಯಾನಕ ವಿಡಿಯೋ ವೈರಲ್ ; ಕೊಚ್ಚಿಹೋದ ಜನರು-ವಾಹನಗಳು
ವಯನಾಡು : ಕೇರಳದ ವಯನಾಡು ಜಿಲ್ಲೆಯ ಮೆಪ್ಪಾಡಿ ಸಮೀಪದ ಕಲ್ಲಾಡಿ ಪ್ರದೇಶದಲ್ಲಿ ಮಂಗಳವಾರ ಸಂಭವಿಸಿದ ಭಾರೀ ಭೂಕುಸಿತದಲ್ಲಿ ಐವರು ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಹಲವರು ಇನ್ನೂ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸಾವಿನ ಸಂಖ್ಯೆ ಎಷ್ಟೆಂಬುದು ಇನ್ನೂ ದೃಢಪಟ್ಟಿಲ್ಲ. ಮಲಪ್ಪುರಂ ಮತ್ತು ವಯನಾಡು ಜಿಲ್ಲೆಗಳನ್ನು ಸಂಪರ್ಕಿಸುವ ಸುರಂಗ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವ ಮೀನಾಕ್ಷಿ ಸೇತುವೆ ಸಮೀಪ … Continued