ನಿಲ್ಲಿಸಿದ್ದ ಕಾರಿನೊಳಗೆ ಶವವಾಗಿ ಪತ್ತೆಯಾದ ಜನಪ್ರಿಯ ನಟ

ಕೊಟ್ಟಾಯಂ (ಕೇರಳ) : ಜನಪ್ರಿಯ ನಟ ವಿನೋದ ಥಾಮಸ್ ಅವರು ಇಲ್ಲಿನ ಪಂಪಾಡಿ ಬಳಿಯ ಹೋಟೆಲ್‌ ಒಂದರಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಒಬ್ಬ ವ್ಯಕ್ತಿಯು ತನ್ನ ಹೊಟೇಲ್‌ ಆವರಣದಲ್ಲಿ ದೀರ್ಘಕಾಲ ನಿಲ್ಲಿಸಿದ ಕಾರಿನೊಳಗೆ ಇದ್ದಾನೆ ಎಂದು ಹೋಟೆಲ್ ಆಡಳಿತವು ಮಾಹಿತಿ ನೀಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. “ನಾವು ಅಲ್ಲಿಗೆ … Continued

ಇಸ್ರೇಲ್ ಪ್ರಧಾನಿಯನ್ನು ಗುಂಡಿಕ್ಕಿ ಕೊಲ್ಲಬೇಕು: ಕಾಂಗ್ರೆಸ್‌ ಸಂಸದನ ಹೇಳಿಕೆ

ಕಾಸರಗೋಡು (ಕೇರಳ) : ಇಸ್ರೇಲ್-ಹಮಾಸ್ ಯುದ್ಧದ ನಡುವೆ ಕೇರಳದ ಕಾಸರಗೋಡಿನಲ್ಲಿ ನಡೆದ ಪ್ಯಾಲೆಸ್ತೀನ್ ಪರ ರ್ಯಾಲಿಯಲ್ಲಿ ಕಾಂಗ್ರೆಸ್‌ ಸಂಸದರೊಬ್ಬರು  ಹೇಳಿಕೆ ನೀಡಿದ್ದಾರೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಒಬ್ಬ ಯುದ್ಧಾಪರಾಧಿಯಾಗಿದ್ದು, ಅವರನ್ನು ವಿಚಾರಣೆಯಿಲ್ಲದೆ ಗುಂಡಿಕ್ಕಿ ಕೊಲ್ಲಬೇಕು ಎಂದು ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿಥಾನ್ ಹೇಳಿದ್ದಾರೆ. ಎರಡನೆಯ ಮಹಾಯುದ್ಧದ ನಂತರ, ನ್ಯೂರೆಂಬರ್ಗ್ ಪ್ರಯೋಗಗಳನ್ನು ಯುದ್ಧ ಅಪರಾಧಗಳಲ್ಲಿ ತೊಡಗಿರುವವರಿಗೆ … Continued

‘ಫೇಕ್ ಕಾಮ್ರೆಡ್ಸ್ ಹಮಾಸ್ ರ್‍ಯಾಲಿʼ ಸ್ಫೋಟಿಸ್ತೇವೆ: ಕೋಯಿಕ್ಕೋಡ್ ಜಿಲ್ಲಾಧಿಕಾರಿಗೆ ಮಾವೋವಾದಿಗಳ ಬೆದರಿಕೆ ಪತ್ರ

ಕೋಯಿಕ್ಕೋಡ್: ಮಾವೋವಾದಿಗಳ ವಿರುದ್ಧದ ಸರ್ಕಾರ ಮತ್ತು ಪೊಲೀಸರು ಕಾರ್ಯಾಚರಣೆಯನ್ನು ನಿಲ್ಲಿಸದಿದ್ದರೆ ‘ಫೇಕ್ ಕಾಮ್ರೆಡ್ಸ್ ಹಮಾಸ್ ರ್ಯಾಲಿ’ಯನ್ನು ಸ್ಫೋಟಿಸುವುದಾಗಿ ಭಾರತೀಯ ಕಮ್ಯುನಿಸ್ಟ್ ಪಾರ್ಟಿ (ಮಾವೋವಾದಿ) ಕೋಯಿಕ್ಕೋಡ್ ಜಿಲ್ಲಾಧಿಕಾರಿಗೆ ಪತ್ರವೊಂದನ್ನು ಕಳುಹಿಸಿದೆ. ಕೋಯಿಕ್ಕೋಡ್ ಜಿಲ್ಲೆಯ ಅಗತ್ಯತೆಗಳನ್ನು ಪೂರೈಸುವುದನ್ನು ಬಿಟ್ಟು ಸರ್ಕಾರವು ವಿದೇಶಿ ಭಯೋತ್ಪಾದಕರಿಗಾಗಿ ರ್‍ಯಾಲಿಯನ್ನು ಆಯೋಜಿಸುತ್ತಿದೆ ಎಂದು ಪತ್ರದಲ್ಲಿ ಆಕ್ಷೇಪ ವ್ಯಕ್ತಪಡಿಸಲಾಗಿದೆ. ಬುಧವಾರ ಜಿಲ್ಲಾಧಿಕಾರಿ ಕಚೇರಿಗೆ ಪತ್ರ ತಲು‍ಪಿದ್ದು, … Continued

ಬಾಂಬ್ ತಯಾರಿಸಲು ಕೇವಲ ₹ 3,000 ರೂ. ಖರ್ಚು ಮಾಡಿದ್ದ ಕೇರಳ ಸರಣಿ ಸ್ಫೋಟದ ಆರೋಪಿ : ವರದಿ

ಕೊಚ್ಚಿ : ಭಾನುವಾರ ನಡೆದ ಕೇರಳದ ಪ್ರಾರ್ಥನಾ ಸಭೆಯಲ್ಲಿ ಸರಣಿ ಸ್ಫೋಟದ ಪ್ರಮುಖ ಶಂಕಿತ ಆರೋಪಿ ತಾನು ಅಂತರ್ಜಾಲದಿಂದ ಬಾಂಬ್ ತಯಾರಿಕೆ ಕಲಿತಿರುವುದಾಗಿ ಹೇಳಿಕೊಂಡಿದ್ದಾನೆ ಎಂದು ವರದಿ ತಿಳಿಸಿದೆ. ಎಲೆಕ್ಟ್ರಿಕ್ ಸರ್ಕ್ಯೂಟ್‌ನಲ್ಲಿ ಪರಿಣಿತ ಎಂದು ಹೇಳಲಾದ 48 ವರ್ಷದ ಡೊಮಿನಿಕ್ ಮಾರ್ಟಿನ್ ಬಾಂಬ್ ತಯಾರಿಸಲು ಸುಮಾರು ₹ 3,000 ಖರ್ಚು ಮಾಡಿದ್ದಾಗಿ ಹೇಳಿದ್ದಾನೆ.ಮಾರ್ಟಿನ್ ಕುಟುಂಬವು ಕೊಚ್ಚಿ … Continued

ಕೇರಳ ಸ್ಫೋಟದ ಕುರಿತು ಹೇಳಿಕೆ: ಕೇಂದ್ರ ಸಚಿವರ ವಿರುದ್ಧ ಪ್ರಕರಣ ದಾಖಲು

ಕೇರಳದಲ್ಲಿ ಭಾನುವಾರ ನಡೆದ ಸರಣಿ ಸ್ಫೋಟದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಕೇಂದ್ರ ಸಚಿವ ರಾಜೀವ ಚಂದ್ರಶೇಖರ ವಿರುದ್ಧ ಪ್ರಕರಣ ದಾಖಲಾಗಿದೆ. ಸಾಮಾಜಿಕ ದ್ವೇಷವನ್ನು ಹರಡಿದ ಆರೋಪದಡಿ ಸಚಿವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. “ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಅವರ ಮೇಲೆ ಆರೋಪ ಹೊರಿಸಲಾಗಿದೆ ಎಂದು … Continued

ವೀಡಿಯೊ | ನಾನೇಕೆ ಸ್ಫೋಟಿಸಿದ್ದೇನೆಂದರೆ, ಅವರು..: ಕೊಚ್ಚಿ ತ್ರಿವಳಿ ಸ್ಫೋಟಕ್ಕೆ ಹೊಣೆ ಹೊತ್ತ ಮಾರ್ಟಿನ್ ಎಂಬಾತನಿಂದ ವೀಡಿಯೊ ಬಿಡುಗಡೆ

ತಿರುವನಂತಪುರ: ಕೊಚ್ಚಿಯ ಕಲಮಸ್ಸೇರಿ ಕ್ರಿಶ್ಚಿಯನ್ ಧಾರ್ಮಿಕ ಸಮಾವೇಶದಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬ ಸ್ಫೋಟ ಮಾಡಿದ ಹೊಣೆ ಹೊತ್ತಿದ್ದು, ಈ ಸಂಬಂಧ ವೀಡಿಯೊ ಬಿಡುಗಡೆ ಮಾಡಿದ್ದಾನೆ. ಡೊಮಿನಿಕ್ ಮಾರ್ಟಿನ್ ಎಂದು ಗುರುತಿಸಲಾದ ವ್ಯಕ್ತಿಯೊಬ್ಬ ಸರಣಿ ಸ್ಫೋಟದ ಹೊಣೆ ಹೊತ್ತುಕೊಂಡು ಪೊಲೀಸರ ಮುಂದೆ ಶರಣಾಗಿದ್ದಾನೆ. ಹಲವಾರು ಟಿವಿ ಚಾನೆಲ್‌ಗಳಲ್ಲಿ ಪ್ರಸಾರವಾದ ವೀಡಿಯೊ ಪ್ರಕಾರ, … Continued

ಕೇರಳದ ಧಾರ್ಮಿಕ ಸಭೆಯಲ್ಲಿ ಸರಣಿ ಸ್ಫೋಟ : 1 ಸಾವು, 50ಕ್ಕೂ ಹೆಚ್ಚು ಜನರಿಗೆ ಗಾಯ

ಭಾನುವಾರ ಬೆಳಗ್ಗೆ ಕೇರಳದ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಸರಣಿ ಸ್ಫೋಟಗಳು ಸಂಭವಿಸಿದ್ದು. ಒಬ್ಬ ಮಹಿಳೆ ಸಾವಿಗೀಡಾಗಿದ್ದಾರೆ ಮತ್ತು50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಚ್ಚಿಯಿಂದ ಸುಮಾರು 10 ಕಿಲೋಮೀಟರ್ ದೂರದಲ್ಲಿರುವ ಕಲಮಸ್ಸೆರಿಯ ಕೇಂದ್ರದಲ್ಲಿ ನಡೆದ ಯೆಹೋವನ ಸಾಕ್ಷಿಗಳ ಸಮಾವೇಶದಲ್ಲಿ ಈ ಘಟನೆ ನಡೆದಿದೆ. ಪ್ರಾರ್ಥನಾ ಸಭೆಯಲ್ಲಿ ಸುಮಾರು 2,000 ಜನರು ಭಾಗವಹಿಸಿದ್ದರು. … Continued

ಪ್ಯಾಲೆಸ್ತೀಯನ್ನರ ಬೆಂಬಲಿಸಿ ನಡೆದ ಐಯುಎಂಎಲ್‌ ಸಮಾವೇಶದಲ್ಲಿ ಹಮಾಸ್ ‘ಭಯೋತ್ಪಾದಕ ಗುಂಪು’ ಎಂದ ಶಶಿ ತರೂರ್ : ಹಲವರ ವಿರೋಧದ ನಂತರ‌ ಸ್ಪಷ್ಟನೆ

ತಿರುವನಂತಪುರಂ: ಅಕ್ಟೋಬರ್ 7ರಂದು ಇಸ್ರೇಲ್ ಮೇಲಿನ ಹಮಾಸ್‌ ದಾಳಿಯನ್ನು ʼಭಯೋತ್ಪಾದಕರ ದಾಳಿʼ ಎಂದು ಪ್ಯಾಲೆಸ್ತೀನ್ ಬೆಂಬಲಿಸಿ ನಡೆದ ರ್ಯಾಲಿಯಲ್ಲಿ ಹೇಳಿದ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ಕೇರಳದ ಐಯುಎಂಎಲ್ ಮತ್ತು ಹಮಾಸ್ ಪರ ಕೆಲವು ಗುಂಪುಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ನಂತರ ಈ ಬಗ್ಗೆ ತರೂರ್‌ ಸ್ಪಷ್ಟನೆ ನೀಡಿದ್ದು, ನಾನು ಯಾವಾಗಲೂ ಪ್ಯಾಲೆಸ್ತೀನ್ ಜನರೊಂದಿಗೆ … Continued

ಚಹಾ ಮಾರುವ ಸೂಪರ್‌ ಸ್ಟಾರ್‌ ರಜನಿಕಾಂತ : ದಂಗಾದ ಅಭಿಮಾನಿಗಳು ; ನಿಜವಾದ ವಿಷ್ಯ ಏನಂದ್ರೆ… | ವೀಡಿಯೊ ವೀಕ್ಷಿಸಿ

ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋವೊಂದು ವೈರಲ್‌ ಆಗಿತ್ತು. ಎಲ್ಲಿಯವರೆಗೆ ಅಂದರೆ ಅನೇಕರು ಇದು ರಜನಿಕಾಂತ್ ಅವರ ಚಿತ್ರೀಕರಣದ ವೇಳೆಗಿನ ವೀಡಿಯೊ ಎಂದುಕೊಂಡಿದ್ದರು. ಮುಖ, ಕೂದಲು, ನೋಟ, ಹಾವಭಾವ ಎಲ್ಲವೂ ರಜಿನಿಕಾಂತ ರಂತೆಯೇ ಇತ್ತು. ಹಾಗಾಗಿ ಇದು ರಜನಿಕಾಂತ್‌ ಎಂದೇ ಬಹುತೇಕರು ಭಾವಿಸಿದ್ದರು. ನಂತರ ಅವರು ಕೇರಳದ ಕೊಚ್ಚಿನ್‌ನಲ್ಲಿರುವ ವೆಂಕಟೇಶ್ವರ ಹೋಟೆಲ್‌ ಮಾಲೀಕ ಸುಧಾಕರ ಪ್ರಭು ಎಂದು … Continued

ವೀಡಿಯೊ…: ಹೆಲ್ಮೆಟ್‌ನೊಳಗೆ ಅಡಗಿಕೊಂಡಿತ್ತು ವಿಷಪೂರಿತ ನಾಗರಹಾವು…ಅದೃಷ್ಟವಶಾತ್‌ ವ್ಯಕ್ತಿ ಕಡಿತದಿಂದ ಪಾರು | ವೀಕ್ಷಿಸಿ

ಕೇರಳದ ವ್ಯಕ್ತಿಯೊಬ್ಬರು ತಮ್ಮ ದ್ವಿಚಕ್ರ ವಾಹನದಲ್ಲಿಟ್ಟಿದ್ದ ಹೆಲ್ಮೆಟ್‌ನಲ್ಲಿ ನಾಗರಹಾವನ್ನು ಪತ್ತೆಯಾಗಿದೆ. ವಾಹನ ಸವಾರ ಈ ವಿಷಕಾರಿ ಹಾವಿನ ಕಡಿತದಿಂದ ಸ್ವಲ್ಪದರಲ್ಲೇ ತಪ್ಪಿಸಿಕೊಂಡಿದ್ದಾರೆ. ತ್ರಿಶೂರ್ ಮೂಲದ ಸೋಜನ್, ತನ್ನ ಕೆಲಸದ ಸ್ಥಳದಲ್ಲಿ ನಿಲ್ಲಿಸಿದ್ದ ಸ್ಕೂಟರ್ ಪಕ್ಕದ ಪ್ಲಾಟ್‌ಫಾರ್ಮ್‌ನಲ್ಲಿ ಹೆಲ್ಮೆಟ್ ಇರಿಸಿದ್ದರು. ಸಂಜೆ ಅವರು ಹೊರಡುವಾಗ ತಮ್ಮ ಹೆಲ್ಮೆಟ್‌ ತೆಗೆದಾಗ ಅವರಿಗೆ ಹೆಲ್ಮೆಟ್‌ ಒಳಗೆ ಏನೋ ಪ್ರವೇಶಿಸಿದೆ ಎಂಬುದು … Continued