ಚರ್ಚ್‌ ಪಾದ್ರಿ ಬಿಜೆಪಿಗೆ ಸೇರ್ಪಡೆಯಾದ ನಂತರ ಕರ್ತವ್ಯದಿಂದ ಅಮಾನತುಗೊಳಿಸಿದ ಚರ್ಚ್

ತಿರುವನಂತಪುರ: ಕ್ಯಾಥೋಲಿಕ್‌ ಪಾದ್ರಿಯೊಬ್ಬರು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡ ಕೆಲವೇ ಗಂಟೆಗಳಲ್ಲಿ ಅವರನ್ನು ಕ್ಯಾಥೋಲಿಕ್‌ ಚರ್ಚ್‌ ನ ವಿಕಾರ್‌ ಹುದ್ದೆಯಿಂದ ವಜಾಗೊಳಿಸಿರುವ ಘಟನೆ ಇಡುಕ್ಕಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಸೋಮವಾರ (ಅಕ್ಟೋಬರ್‌ 2) ಇಡುಕ್ಕಿಯ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಎಸ್.ಅಜಿ ಅವರಿಂದ ಫಾ. ಕುರಿಯಕೋಸೆ ಮಟ್ಟಂ ಅವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಸ್ವೀಕರಿಸಿದ್ದರು. ಈ ವಿಷಯ ತಿಳಿದ … Continued

45,000 ರೂ.ಗಳಲ್ಲಿ ಮಾರುತಿ 800 ಕಾರನ್ನು ಐಶಾರಾಮಿ ‘ರೋಲ್ಸ್ ರಾಯ್ಸ್’ ಕಾರ್‌ ಆಗಿ ಪರಿವರ್ತಿಸಿದ ಕೇರಳದ ಈ ಹುಡುಗ | ವೀಕ್ಷಿಸಿ

ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ವೀಡಿಯೊವೊಂದು ಹರಿದಾಡುತ್ತಿದೆ, ಅದರಲ್ಲಿ ಕೇರಳದ ಹದಿಹರೆಯದ ಹುಡುಗ ಹೆಡ್‌ ಲೈನ್‌ ಪಡೆದಿದ್ದಾನೆ. ಆತ ಐಕಾನಿಕ್ ಮಾರುತಿ-800 ಕಾರನ್ನು ಅತ್ಯಂತ ದುಬಾರಿ ಕಾರಾದ ರೋಲ್ಸ್ ರಾಯ್ಸ್ ಆಗಿ ಪರಿವರ್ತಿಸಿದ್ದಾನೆ. 18 ವರ್ಷದ ಹದಿಫ್ ಎಂಬವರು ಫಾಜಿಲ್ ಬಶೀರ್ ಒಡೆತನದ ಟ್ರಿಕ್ಸ್ ಟ್ಯೂಬ್ ಹೆಸರಿನ ಯೂಟ್ಯೂಬ್ ಚಾನೆಲ್‌ನಲ್ಲಿ ಈ ಬಗ್ಗೆ ತನ್ನ ವಿವರಗಳನ್ನು ಹಂಚಿಕೊಂಡಿದ್ದಾರೆ. … Continued

ನಿಪಾ ವೈರಸ್: ಕೇರಳದ ಕೋಝಿಕ್ಕೋಡ್‌ನಲ್ಲಿ ಶಾಲಾ-ಕಾಲೇಜುಗಳಿಗೆ 2 ದಿನ ರಜೆ ಘೋಷಣೆ

ಕೋಝಿಕ್ಕೋಡ್ : ಕೇರಳದಲ್ಲಿ ಕೋಝಿಕ್ಕೋಡಿನಲ್ಲಿ ʼನಿಪಾʼ ವೈರಸ್‌ ಹರಡಿದ ಹಿನ್ನೆಲೆಯಲ್ಲಿ ಗುರುವಾರ ಮತ್ತು ಶುಕ್ರವಾರ ಕೋಝಿಕೋಡ್‌ನ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಕೋಝಿಕ್ಕೋಡ್ ಜಿಲ್ಲಾಧಿಕಾರಿ ಎ. ಗೀತಾ ಅವರು ಫೇಸ್‌ಬುಕ್ ಪೋಸ್ಟ್‌ನಲ್ಲಿ ರಜೆ ಘೋಷಿಸಿದ್ದು, ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಎರಡು ದಿನಗಳಲ್ಲಿ ಆನ್‌ಲೈನ್ ತರಗತಿಗಳನ್ನು ನಡೆಸಬಹುದು ಎಂದು ಹೇಳಿದ್ದಾರೆ. ಆದರೆ, ವಿಶ್ವವಿದ್ಯಾನಿಲಯದ ಪರೀಕ್ಷಾ ವೇಳಾಪಟ್ಟಿಯಲ್ಲಿ … Continued

ಕೇರಳದಲ್ಲಿ ನಿಪಾ ವೈರಸ್ ಪ್ರಕರಣಗಳು ದೃಢ : ಕೇಂದ್ರದಿಂದ ತಜ್ಞರ ತಂಡ ರವಾನೆ

ಕೋಝಿಕ್ಕೋಡ್‌ : ಕೋಝಿಕ್ಕೋಡ್‌ನಲ್ಲಿ ಇಬ್ಬರು ನಿಪಾಹ್ ವೈರಸ್‌ನಿಂದ ಮೃತಪಟ್ಟಿದ್ದಾರೆ ಎಂದು ಖಚಿತಪಡಿಸಿದ ನಂತರ ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಜ್ಞರ ತಂಡವನ್ನು ಕೇರಳಕ್ಕೆ ಕಳುಹಿಸಿದೆ. ಒಬ್ಬ ವ್ಯಕ್ತಿ ಸೆಪ್ಟೆಂಬರ್ 11 ರಂದು ಸಾವಿಗೀಡಾದರೆ, ಇನ್ನೊಬ್ಬರು ಆಗಸ್ಟ್ 30 ರಂದು ಮೃತಪಟ್ಟಿದ್ದಾರೆ. ಸೋಮವಾರ (ಸೆಪ್ಟೆಂಬರ್ 11) ಮೃತಪಟ್ಟ ವ್ಯಕ್ತಿಯ 9 ವರ್ಷದ ಮಗು ಮತ್ತು 24 ವರ್ಷದ … Continued

ಜ್ವರದಿಂದ ಇಬ್ಬರ ʼಅಸ್ವಾಭಾವಿಕ’ ಸಾವಿನ ನಂತರ ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಎಚ್ಚರಿಕೆ ಘೋಷಣೆ

ಕೋಝಿಕ್ಕೋಡ್‌ : ಕೇರಳದಲ್ಲಿ ಮತ್ತೆ ನಿಫಾ ವೈರಸ್‌ನ ಆತಂಕ ಎದುರಾಗಿದೆ. ಇಲ್ಲಿನ ಕೋಝಿಕ್ಕೋಡ್‌ ಜಿಲ್ಲೆಯಲ್ಲಿ ಇಬ್ಬರು ವ್ಯಕ್ತಿಗಳು ಜ್ವರದಿಂದ ಮೃತಪಟ್ಟಿದ್ದು, ಇದನ್ನು ಕೇರಳ ಆರೋಗ್ಯ ಇಲಾಖೆ “ಅಸ್ವಾಭಾವಿಕ” ಎಂದು ಪರಿಗಣಿಸಿದೆ ಹಾಗೂ ಜಿಲ್ಲೆಯಲ್ಲಿ ಆರೋಗ್ಯ ಎಚ್ಚರಿಕೆ ಘೋಷಿಸಿದೆ. ಮೃತ ವ್ಯಕ್ತಿಗಳಲ್ಲಿ ಒಬ್ಬರ ಸಂಬಂಧಿಕರನ್ನು ಸಹ ತೀವ್ರ ನಿಗಾ ಘಟಕಕ್ಕೆ (ICU) ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಇದು … Continued

ಕೇರಳದ ಕಣ್ಣೂರಿನಲ್ಲಿ ಆಫ್ರಿಕನ್‌ ಹಂದಿ ಜ್ವರ ಪತ್ತೆ : ಹಂದಿಗಳನ್ನು ಕೊಲ್ಲಲು ಜಿಲ್ಲಾಡಳಿತ ಆದೇಶ

ಕಣ್ಣೂರು: ಉತ್ತರ ಕೇರಳದ ಕಣ್ಣೂರು ಜಿಲ್ಲೆಯಲ್ಲಿ ಆಫ್ರಿಕನ್‌ ಹಂದಿ ಜ್ವರ ಪತ್ತೆಯಾಗಿದೆ. ಆಫ್ರಿಕನ್‌ ಹಂದಿ ಜ್ವರ ಪತ್ತೆಯಾಗುತ್ತಿದ್ದಂತೆ ಅಲ್ಲಿನ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದ್ದು, ಎರಡು ಫಾರ್ಮ್‌ ಗಳಲ್ಲಿ ಇರುವ ಹಂದಿಗಳನ್ನು ಕೊಲ್ಲಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಆಫ್ರಿಕನ್‌ ಹಂದಿ ಜ್ವರ ಕಣ್ಣೂರು ಜಿಲ್ಲೆಯ ಮಲೆಯಂಪಾಡಿಯಲ್ಲಿರುವ ಖಾಸಗಿ ಫಾರ್ಮ್‌ ಗಳಲ್ಲಿ ಪತ್ತೆಯಾಗಿದೆ ಎಂದು ಜಿಲ್ಲಾ ಪಶುಸಂಗೋಪನಾ ಅಧಿಕಾರಿಗಳು ದೃಢಪಡಿಸಿದ್ದಾರೆ. ಈ … Continued

ಮುನ್ನಾರಿನಲ್ಲಿ ಭೂಮಿಯಡಿಯಿಂದ ಹೊರಬಂದ ʼಮಹಾಬಲಿʼ ಕಪ್ಪೆ : ವರ್ಷಕ್ಕೆ ಒಂದು ಬಾರಿ ಮಾತ್ರ ಕಾಣಿಸಿಕೊಳ್ಳುತ್ತದೆ ಈ ಕಪ್ಪೆ….! ಏನಿದರ ವೈಶಿಷ್ಟ್ಯ..?

ಮುನ್ನಾರ್​: ವರ್ಷಕ್ಕೆ ಒಂದು ಬಾರಿ ಮಾತ್ರ ಭೂಮಿಯಿಂದ ಹೊರ ಬಂದು ಕಾಣಿಸಿಕೊಳ್ಳುವ ಮಹಾಬಲಿ ಕಪ್ಪೆ ಈಗ ಕೇರಳದ ಮುನ್ನಾರಿನಲ್ಲಿ ಮತ್ತೆ ಕಾಣಿಸಿಕೊಂಡಿದೆ..! ಮಹಾಬಲಿ ಹೆಸರಿನ ಈ ಕಪ್ಪೆಗಳು ವರ್ಷದಲ್ಲಿ 364 ದಿನಗಳ ಕಾಲ ಭೂಮಿಯ ಒಳಗೆ ಇರುತ್ತವೆಯಂತೆ. ವರ್ಷದ ಒಂದು ದಿನ ಮಾತ್ರ ಭೂಮಿಯಿಂದ ಹೊರಬರುವ ಈ ಕಪ್ಪೆಗಳು ಕೇರಳದ ಇಡುಕ್ಕಿ ಜಿಲ್ಲೆಯ ಮುನ್ನಾರ್​ ಪಟ್ಟಣದ … Continued

ಗುರುವಾಯೂರು ದೇವಸ್ಥಾನದ ಶ್ರೀಕೃಷ್ಣನಿಗೆ ಚಿನ್ನದ ಕಿರೀಟ ಅರ್ಪಿಸಿದ ತಮಿಳುನಾಡು ಸಿಎಂ ಸ್ಟಾಲಿನ್ ಪತ್ನಿ

ತ್ರಿಶೂರ್: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಪತ್ನಿ ದುರ್ಗಾ ಸ್ಟಾಲಿನ್ ಅವರು ಗುರುವಾರ ತ್ರಿಶೂರ್ ಜಿಲ್ಲೆಯ ಪ್ರಖ್ಯಾತ ಗುರುವಾಯೂರು ಶ್ರೀಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿದರು. ಡಿಎಂಕೆ ನಾಯಕನ ಪತ್ನಿ ಪ್ರಸಿದ್ಧ ದೇವಸ್ಥಾನದ ದೇವರಾದ ಶ್ರೀಕೃಷ್ಣನಿಗೆ ಚಿನ್ನದ ಕಿರೀಟವನ್ನು ಅರ್ಪಿಸಿದರು. ಸುಮಾರು 32 ಸೊವೆರಿನ್‌ ತೂಕದ ಚಿನ್ನದ ಕಿರೀಟವು ಸುಮಾರು 14 ಲಕ್ಷ ರೂ.ಗಳ ಮೌಲ್ಯದ್ದಾಗಿದೆ. … Continued

ಇಬ್ಬರು ಪುಟ್ಟ ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆ

ಮಲಪ್ಪುರಂ : ಕೇರಳದ ಮಲಪ್ಪುರಂ ಜಿಲ್ಲೆಯ ಮೈತ್ರಿ ನಗರದಲ್ಲಿ ದಂಪತಿ ಮತ್ತು ಅವರ ಇಬ್ಬರು ಮಕ್ಕಳು ತಮ್ಮ ಬಾಡಿಗೆ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಮಲಪ್ಪುರಂನ ಖಾಸಗಿ ಹಣ ವರ್ಗಾವಣೆ ಸಂಸ್ಥೆಯ ವ್ಯವಸ್ಥಾಪಕ 37 ವರ್ಷದ ಸಬೀಶ, ಅವರ ಪತ್ನಿ ಶೀನಾ (35), ಮತ್ತು ಅವರ ಮಕ್ಕಳಾದ ಹರಿಗೋವಿಂದ (6) ಮತ್ತು … Continued

ಕೇರಳ : ದೇವಾಲಯಗಳ ಆವರಣದಲ್ಲಿ ಆರ್‌ಎಸ್‌ಎಸ್ ಚಟುವಟಿಕೆ ನಿಷೇಧಿಸಿದ ಸುಮಾರು 1200 ದೇವಾಲಯ ನಿರ್ವಹಿಸುವ ತಿರುವಾಂಕೂರು ದೇವಸ್ವಂ ಮಂಡಳಿ

ತಿರುವನಂತಪುರಂ : ದೇವಾಲಯದ ಆವರಣದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸುವ ಸಾಮೂಹಿಕ ಕಸರತ್ತು ಮತ್ತು ಇತರ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ತಿರುವಾಂಕೂರು ದೇವಸ್ವಂ ಮಂಡಳಿ (TDB) ತನ್ನ ಅಧೀನದಲ್ಲಿರುವ ಎಲ್ಲಾ ದೇವಾಲಯಗಳಿಗೆ ಹೊಸ ಸುತ್ತೋಲೆ ಹೊರಡಿಸಿದೆ. ತಿರುವಾಂಕೂರು ದೇವಸ್ವಂ ಮಂಡಳಿ ದಕ್ಷಿಣ ಭಾರತದಲ್ಲಿ ಸುಮಾರು 1,200 ದೇವಾಲಯಗಳನ್ನು ನಿರ್ವಹಿಸುವ ಸಂಸ್ಥೆಯಾಗಿದೆ. ದೇವಾಲಯದ ಆವರಣದಲ್ಲಿ ಆರ್‌ಎಸ್‌ಎಸ್ … Continued