ರೈಲು ಹಳಿ ಮೇಲೆ ಮಹಿಳೆ, ಇಬ್ಬರು ಪುತ್ರಿಯರ ಶವ ಪತ್ತೆ

ಕೊಟ್ಟಾಯಂ : ಶುಕ್ರವಾರ ಮುಂಜಾನೆ ಕೇರಳದ ಕೊಟ್ಟಾಯಂ ಜಿಲ್ಲೆಯ ಎಟ್ಟುಮನೂರ್ ಬಳಿ ರೈಲ್ವೆ ಹಳಿಗಳ ಮೇಲೆ ಮಹಿಳೆ ಮತ್ತು ಆಕೆಯ ಇಬ್ಬರು ಹೆಣ್ಣುಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ಮೃತರನ್ನು 42 ವರ್ಷ ವಯಸ್ಸಿನ ಶೈನಿ ಕುರಿಯಾಕೋಸ್ ಮತ್ತು ಅವರ ಪುತ್ರಿಯರಾದ 11 ವರ್ಷದ ಅಲೀನಾ ಮತ್ತು 10 ವರ್ಷದ ಇವಾನಾ ಎಂದು ಗುರುತಿಸಲಾಗಿದ್ದು, ಇವರಿಬ್ಬರೂ ಕೇರಳದ ಥೆಲ್ಲಕೋಮ್‌ನ … Continued

ಪೊಲೀಸರೇ ಬೆಚ್ಚಿಬಿದ್ದರು ; ಕುಟುಂಬದ ನಾಲ್ವರು- ಸ್ನೇಹಿತೆಯನ್ನು ಕೊಂದು ಠಾಣೆಗೆ ಬಂದು ಶರಣಾದ 23 ವರ್ಷದ ವ್ಯಕ್ತಿ …!

ತಿರುವನಂತಪುರಂ : ಕುಟುಂಬವೊಂದರಲ್ಲಿ ನಡೆದ ಬಹು ಜನರ ಕೊಲೆ ಪ್ರಕರಣದಲ್ಲಿ ತಿರುವನಂತಪುರದ ವೆಂಜರಮೂಡು ಮೂಲದ 23 ವರ್ಷದ ವ್ಯಕ್ತಿಯೊಬ್ಬ ತನ್ನ ಕುಟುಂಬದ ನಾಲ್ವರು ಹಾಗೂ ಸ್ನೇಹಿತೆಯನ್ನು ಕೊಂದು ತಾಯಿಯನ್ನು ಗಂಭೀರವಾಗಿ ಗಾಯಗೊಳಿಸಿ ಪೊಲೀಸರಿಗೆ ಶರಣಾಗಿದ್ದಾನೆ. ಅವರನ್ನು ಕೊಂದ ನಂತರ ಆರೋಪಿ, ಅಫಾನ್ ವಿಷ ಸೇವಿಸಿ ಫೆಬ್ರವರಿ 24 ರಂದು ಸೋಮವಾರ ಸಂಜೆ 6: ೧5 ರ … Continued

ಕೇಂದ್ರ ಅಬಕಾರಿ-ಜಿಎಸ್‌ಟಿ ಹಿರಿಯ ಅಧಿಕಾರಿ, ಕುಟುಂಬ ಮನೆಯಲ್ಲಿ ಶವವಾಗಿ ಪತ್ತೆ

ಎರ್ನಾಕುಲಂ : ಕೇಂದ್ರೀಯ ಅಬಕಾರಿ ಮತ್ತು ಜಿಎಸ್‌ಟಿಯ ಹೆಚ್ಚುವರಿ ಕಮಿಷನರ್, ಅವರ ತಾಯಿ ಮತ್ತು ಸಹೋದರಿ ಕೇರಳದ ಅವರ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕೇರಳದ ಎರ್ನಾಕುಲಂ ಜಿಲ್ಲೆಯ ಕಾಕ್ಕನಾಡ್ ಕಸ್ಟಮ್ಸ್ ಕ್ವಾರ್ಟರ್ಸ್‌ನಲ್ಲಿ ಜಾರ್ಖಂಡ್ ಮೂಲದ ಕುಟುಂಬ ವಾಸವಾಗಿತ್ತು. ನಾಲ್ಕು ದಿನಗಳ ರಜೆ ಮುಗಿದರೂ ಅವರು ಕೆಲಸಕ್ಕೆ ಬಾರದ ಹಿನ್ನೆಲೆಯಲ್ಲಿ ಜಿಎಸ್‌ಟಿಯ ಹೆಚ್ಚುವರಿ ಆಯುಕ್ತ ಮನೀಶ್ ವಿಜಯ … Continued

ಮುಂಜಾನೆ ಹುಂಜ ಕೂಗಿದ್ದಕ್ಕೆ ದೂರು ದಾಖಲಿಸಿದ ವ್ಯಕ್ತಿ…!

ತಿರುವನಂತಪುರಂ: ವ್ಯಕ್ತಿಯೊಬ್ಬ ಪಕ್ಕದ ಮನೆಯ ಹುಂಜವೊಂದು ತನ್ನ ನಿದ್ರೆಗೆ ಭಂಗ ತರುತ್ತಿದೆ ಎಂದು ಅದರ ವಿರುದ್ಧ ಆರ್‌ಡಿಒನಲ್ಲಿ ದೂರು ದಾಖಲಿಸಿದ ಘಟನೆ ವರದಿಯಾಗಿದೆ. ಈ ಸುದ್ದಿ ಈಗ ಎಲ್ಲೆಡೆ ವೈರಲ್‌(Viral ) ಆಗುತ್ತಿದೆ. ಕೇರಳದ ಪಟ್ಟಣಂತಿಟ್ಟ ಜಿಲ್ಲೆಯ ಹಳ್ಳಿಯೊಂದರಲ್ಲಿ ರಾಧಾಕೃಷ್ಣ ಕುರುಪ್ ಎಂಬವರು ಮುಂಜಾನೆ 3 ಗಂಟೆಗೆ ಪಕ್ಕದ ಮನೆಯವರ ಹುಂಜ ಕೂಗುತ್ತಾ ಕಿರಿಕಿರಿ ಮಾಡುತ್ತಿದೆ. … Continued

ವೀಡಿಯೊಗಳು… | ಪ್ರಸಿದ್ಧ ಮಣಕುಲಂಗರ ದೇವಸ್ಥಾನ ಉತ್ಸವದ ವೇಳೆ ರೊಚ್ಚಿಗೆದ್ದ ಆನೆಗಳು; 3 ಸಾವು, 30 ಜನರಿಗೆ ಗಾಯ

ಕೋಝಿಕ್ಕೋಡ್: ಗುರುವಾರ ಸಂಜೆ ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ದೇವಸ್ಥಾನದ ಉತ್ಸವದ ವೇಳೆ ಎರಡು ಆನೆಗಳು ರೊಚ್ಚಿಗೆದ್ದು ನುಗ್ಗಿದ್ದರಿಂದ ಮೂವರು ಮೃತಪಟ್ಟು 30 ಮಂದಿ ಗಾಯಗೊಂಡ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಕೊಯಿಲಾಂಡಿ ಪ್ರದೇಶದ ಮಣಕುಲಂಗರ ದೇವಸ್ಥಾನದಲ್ಲಿ ಉತ್ಸವದ ಸಮಯದಲ್ಲಿ ಪಟಾಕಿಗಳನ್ನು ಜೋರಾಗಿ ಸಿಡಿಸಿದ್ದರಿಂದ ಪೀತಾಂಬರನ್ ಎಂಬ ಆನೆಯು ಗಾಬರಿಗೊಂಡು ಓಡಿದ ನಂತರ ನಂತರ ಘಟನೆ ಪ್ರಾರಂಭವಾಯಿತು. … Continued

‘ನರಭಕ್ಷಕ’ ಹುಲಿಯ ಶವಪತ್ತೆ ; ಅದರ ಹೊಟ್ಟೆಯೊಳಗಿತ್ತು ಮಹಿಳೆಯ ಕಿವಿಯೋಲೆ, ಕೂದಲು, ಬಟ್ಟೆ…!

ವಯನಾಡು: ಎರಡು ದಿನಗಳ ಹಿಂದೆ ಮಹಿಳೆಯೊಬ್ಬರನ್ನು ಕೊಂದು ಹಾಕಿದ್ದ ‘ನರಭಕ್ಷಕ’ ಹುಲಿ ಕೇರಳದ ವಯನಾಡು ಜಿಲ್ಲೆಯಲ್ಲಿ ಸೋಮವಾರ ಶವವಾಗಿ ಪತ್ತೆಯಾಗಿದೆ. ಸತ್ತ ಹುಲಿಯ ಹೊಟ್ಟೆಯೊಳಗೆ ಸತ್ತ ಮಹಿಳೆಯ ಉಡುಗೆ ಮತ್ತು ಒಂದು ಜೋಡಿ ಕಿವಿಯೋಲೆಗಳು ಸಿಕ್ಕಿವೆ. ಎರಡು ದಿನಗಳ ಹಿಂದೆ ರಾಧಾ ಎಂಬ ಆದಿವಾಸಿ ಮಹಿಳೆಯನ್ನು ಕೊಂದ ಹುಲಿ ಇದೇ ಎಂದು ಅರಣ್ಯ ಇಲಾಖೆ ಖಚಿತಪಡಿಸಿದೆ. … Continued

ಶರೋನ್ ರಾಜ್ ಹತ್ಯೆ ಪ್ರಕರಣ: ಪ್ರೇಯಸಿಗೆ ಮರಣದಂಡನೆ ಶಿಕ್ಷೆ ನೀಡಿದ ಕೋರ್ಟ್‌

ತಿರುವನಂತಪುರಂ : 2022 ರಲ್ಲಿ ತನ್ನ ಬಾಯ್ ಫ್ರೆಂಡ್ ಶರೋನ್ ರಾಜ್‌ಗೆ ಮಾರಕ ಕಳೆನಾಶಕ ಬೆರೆಸಿದ ಆಯುರ್ವೇದ ಮಿಶ್ರಣವನ್ನು ಕುಡಿಸಿ ಕೊಲೆ ಮಾಡಿದ ಆರೋಪದ ಮೇಲೆ ಕನ್ಯಾಕುಮಾರಿ ಜಿಲ್ಲೆಯ ರಾಮವರ್ಮಂಚಿರದ 24 ವರ್ಷದ ಮಹಿಳೆಗೆ ನೆಯ್ಯಟ್ಟಿಂಕರಗೆ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದೆ. ತೀರ್ಪು ಕೇಳಲು ಶರೋನ್ ಪೋಷಕರನ್ನು ನ್ಯಾಯಾಲಯವು ಕರೆಸಿಕೊಂಡಿತ್ತು. ವಾದ ವಿವಾದ … Continued

ಪವಾಡ….| ಆಸ್ಪತ್ರೆಯಲ್ಲಿ ‘ಮೃತ’ ವ್ಯಕ್ತಿ ಶವಾಗಾರಕ್ಕೆ ಸ್ಥಳಾಂತರಿಸುವಾಗ ಜೀವಂತ…!

ಕಣ್ಣೂರು : ಕೇರಳದ ಕಣ್ಣೂರಿನ 67 ವರ್ಷದ ವ್ಯಕ್ತಿಯೊಬ್ಬರು ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದ್ದ ವ್ಯಕ್ತಿಯೊಬ್ಬರು ಸೋಮವಾರ ತಡರಾತ್ರಿ ಶವಾಗಾರದಲ್ಲಿ ಜೀವಂತವಾಗಿರುವುದು ಕಂಡುಬಂದಿದೆ…! ಕಣ್ಣೂರಿನ ಪಚ್ಚಪೊಯಿಕಾ ಮೂಲದ ವೆಳ್ಳುವಕ್ಕಂಡಿ ಪವಿತ್ರನ್ ಎಂದು ಗುರುತಿಸಲಾದ ವ್ಯಕ್ತಿಯನ್ನು ಪಾರ್ಶ್ವವಾಯು ಮತ್ತು ಉಸಿರಾಟದ ಸಮಸ್ಯೆಗಳ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೆಂಟಿಲೇಟರ್‌ನಲ್ಲಿ ಇರಿಸಲಾಗಿದ್ದರೂ, ಅವರ ಸ್ಥಿತಿಯು ಹದಗೆಟ್ಟಿತು, ಅರೋಗ್ಯ ಸುಧಾರಣೆಯಾಗದ … Continued

5 ವರ್ಷಗಳಿಂದ 60 ಕ್ಕೂ ಹೆಚ್ಚು ವ್ಯಕ್ತಿಗಳಿಂದ ಲೈಂಗಿಕ ದೌರ್ಜನ್ಯ: ಅಪ್ರಾಪ್ತೆ ಅಥ್ಲೀಟ್ ಆರೋಪ ; 15 ಜನರ ಬಂಧನ

ಪತನಂತಿಟ್ಟ: 18 ವರ್ಷದ ಕ್ರೀಡಾಪಟುವಿನ ಮೇಲೆ ಐದು ವರ್ಷಗಳಿಗೂ ಹೆಚ್ಚು ಕಾಲ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 60 ಕ್ಕೂ ಹೆಚ್ಚು ವ್ಯಕ್ತಿಗಳ ವಿರುದ್ಧ ಪತನಂತಿಟ್ಟ ಜಿಲ್ಲಾ ಪೊಲೀಸರು ತನಿಖೆ ಆರಂಭಿಸಿದ ನಂತರ ಕೇರಳದಲ್ಲಿ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಕೇರಳ ಪೊಲೀಸರು ಶುಕ್ರವಾರ ಆಕೆಯ ತರಬೇತುದಾರರು ಮತ್ತು ಸಹ ಕ್ರೀಡಾಪಟುಗಳ ವಿರುದ್ಧ ನಾಲ್ಕು … Continued

ಕನ್ನಡವೂ ಸೇರಿ ಬಹುಭಾಷೆಗಳ ಖ್ಯಾತ ಹಿನ್ನೆಲೆ ಗಾಯಕ ಪಿ ಜಯಚಂದ್ರನ್ ಇನ್ನಿಲ್ಲ

ತಿರುವನಂತಪುರಂ : ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಹಿನ್ನೆಲೆ ಗಾಯಕ ಪಿ ಜಯಚಂದ್ರನ್ ಅವರು ಗುರುವಾರ ನಿಧನರಾಗಿದ್ದಾರೆ. ಕ್ಯಾನ್ಸರಗೆ ಚಿಕಿತ್ಸೆ ಪಡೆಯುತ್ತಿದ್ದ ಅವರು ತ್ರಿಶೂರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅವರಿಗೆ 80 ವರ್ಷ ವಯಸ್ಸಾಗಿತ್ತು.. ಮಲಯಾಳಂ ಅಷ್ಟೇ ಅಲ್ಲ, ಜಯಚಂದ್ರನ್ ಅವರು, ಕನ್ನಡ, ತಮಿಳು, ತೆಲುಗು ಹಿಂದಿಯಲ್ಲೂ ಅನೇಕ ಗೀತೆಗಳನ್ನು ಹಾಡಿ ಅಳಿಸಲಾಗದ ಛಾಪು ಮೂಡಿಸಿದ್ದರು. 16000 ಕ್ಕೂ … Continued