ವಯನಾಡು ಮುಂದಿನ ಅಮೇಥಿ ‘: ರಾಹುಲ್-ಪ್ರಿಯಾಂಕಾ ವಿರುದ್ಧ ವಿವಾದಾತ್ಮಕ ಪೋಸ್ಟರ್ ; ಪೊಲೀಸರಿಂದ ಪ್ರಕರಣ ದಾಖಲು

ವಯನಾಡು (ಕೇರಳ): ಕೇರಳದ ವಯನಾಡ್‌ನಲ್ಲಿರುವ ಕಾಂಗ್ರೆಸ್ ಕಚೇರಿ (DCC) ಗೋಡೆ ಹಾಗೂ ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ  ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಟಾರ್ಗೆಟ್‌ ಮಾಡಿ ವಿವಾದಾತ್ಮಕ ಪೋಸ್ಟರ್‌ಗಳನ್ನು ಅಂಟಿಸಲಾಗಿದ್ದು, ಈ ಸಂಬಂಧ ಪೊಲೀಸರು ಮೊಕದ್ದಮೆ ದಾಖಲಿಸಿದ್ದಾರೆ. ಕಾಂಗ್ರೆಸ್ ಶಾಸಕ ಟಿ. ಸಿದ್ದಿಕ್ ನೀಡಿದ ದೂರಿನ ಮೇರೆಗೆ ಕಲ್ಪೆಟ್ಟಾ ಪೊಲೀಸ್ … Continued

ವಾಡಿಕೆಗಿಂತ 4 ದಿನ ಮೊದಲೇ ಮುಂಗಾರು ಮಳೆ ಆಗಮನ : ಹವಾಮಾನ ಇಲಾಖೆ ಮುನ್ಸೂಚನೆ

ನವದೆಹಲಿ: ಈ ವರ್ಷದ ನೈಋತ್ಯ ಮುಂಗಾರು ಮಾರುತಗಳು ವಾಡಿಕೆಗಿಂತ ತುಸು ಮುಂಚಿತವಾಗಿ ಕೇರಳಕ್ಕೆ ಆಗಮಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.  ಅಂದರೆ ನೈಋತ್ಯ ಮುಂಗಾರು ಮೇ 26 ರಂದು ಕೇರಳ ಕರಾವಳಿಯನ್ನು ಪ್ರವೇಶಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಇಲಾಖೆ ತಿಳಿಸಿದೆ. ಈ ಮುನ್ಸೂಚನೆಯಂತೆ ನಾಲ್ಕು ದಿನಗಳ ಮುಂಚಿತವಾಗಿ ಅಥವಾ ತಡವಾಗಿ (ಪ್ಲಸ್ … Continued

ರಾಹುಲ್‌ ಗಾಂಧಿ ಪರಮಾಪ್ತಗೆ ತಪ್ಪಿದ ಹುದ್ದೆ…! ಕೇರಳದ ನೂತನ ಸಿಎಂ ಆಗಿ ಸತೀಶನ್ ಆಯ್ಕೆ :ಇವರನ್ನೇ ಆಯ್ಕೆ ಮಾಡಿದ್ದು ಯಾಕೆ…?

ನವದೆಹಲಿ: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿರುವ ಕಾಂಗ್ರೆಸ್, ಮುಖ್ಯಮಂತ್ರಿ ಆಯ್ಕೆಯ ಕಗ್ಗಂಟನ್ನು ಗುರುವಾರ ಕೊನೆಗೂ ಬಿಡಿಸಿದೆ. ಅಚ್ಚರಿಯ ಬೆಳವಣಿಗೆಯಲ್ಲಿ, ಹೈಕಮಾಂಡ್‌ನ ನೆಚ್ಚಿನ ಅಭ್ಯರ್ಥಿಯಾಗಿದ್ದ ಕೆ.ಸಿ. ವೇಣುಗೋಪಾಲ ಅವರನ್ನು ಬದಿಗೊತ್ತಿ, ‘ಜನಪ್ರಿಯ ನಾಯಕ’ ಎಂದೇ ಗುರುತಿಸಿಕೊಂಡಿರುವ ಕೇರಳದ ನಿರ್ಗಮಿತ ವಿಧಾನಸಭೆಯ ವಿಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ವಿ.ಡಿ. ಸತೀಶನ್ ಅವರನ್ನು ಮುಖ್ಯಮಂತ್ರಿ … Continued

ಕೇರಳ ಸಿಎಂ ಗಾದಿಗೆ ‘ಕೈ’ ಕಚ್ಚಾಟ: ವೇಣುಗೋಪಾಲ vs ಸತೀಶನ್ ನಡುವೆ ಹಗ್ಗಜಗ್ಗಾಟ ; ಹೈಕಮಾಂಡ್‌ಗೆ ಇಕ್ಕಟ್ಟು

ತಿರುವನಂತಪುರಂ/ದೆಹಲಿ: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಬಹುಮತ ಪಡೆದಿದ್ದರೂ, ಫಲಿತಾಂಶ ಬಂದು ವಾರ ಕಳೆದರೂ ಮುಖ್ಯಮಂತ್ರಿ ಪಟ್ಟಕ್ಕೆ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಸಾಧ್ಯವಾಗದೆ ಕಾಂಗ್ರೆಸ್‌ ಹೈಕಮಾಂಡ್ ಒದ್ದಾಡುತ್ತಿದೆ. ಆಡಳಿತರೂಢ ಎಲ್‌ಡಿಎಫ್‌ ಮಣಿಸಿ 102 ಸ್ಥಾನಗಳನ್ನು ಗೆದ್ದಿರುವ ಯುಡಿಎಫ್‌ (UDF) ಮೈತ್ರಿಕೂಟದಲ್ಲಿ ಈಗ ‘ನಾಯಕತ್ವದ ಸಂಘರ್ಷ’ ಮುನ್ನಲೆಗಷ್ಟೇ ಅಲ್ಲದೆ ಬೀದಿಗೂ ಬಂದಿದೆ. ಮುಖ್ಯಮಂತ್ರಿ ಸ್ಥಾನಕ್ಕಾಗಿ ಸದ್ಯ ನಾಲ್ವರು … Continued

ಸತೀಶನ್, ವೇಣುಗೋಪಾಲ ಅಥವಾ ಚೆನ್ನಿತ್ತಲ…? ಕೇರಳದ ಮುಂದಿನ ಸಿಎಂ ಯಾರು ?

ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (UDF) ಪೂರ್ಣ ಬಹುಮತದೊಂದಿಗೆ ಭರ್ಜರಿ ಜಯಭೇರಿ ಬಾರಿಸಿದೆ. ಮೈತ್ರಿಕೂಟವು ಒಟ್ಟು 140 ಸ್ಥಾನಗಳಲ್ಲಿ 102 ಸ್ಥಾನಗಳಲ್ಲಿ ಜಯಗಳಿಸಿದ್ದು, ಕಾಂಗ್ರೆಸ್ ಪಕ್ಷವೊಂದೇ 63 ಕ್ಷೇತ್ರಗಳಲ್ಲಿ ಜಯ ಸಾಧಿಸಿದೆ. ಆದರೆ, ಈ ಅಭೂತಪೂರ್ವ ಯಶಸ್ಸಿನ ನಡುವೆಯೂ ಕೇರಳಂಗೆ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ಕಾಂಗ್ರೆಸ್ … Continued

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಲೆಗೆ ಟಿಎಂಸಿ ಧೂಳೀಪಟ ; ತಮಿಳುನಾಡಲ್ಲಿ ʼವಿಜಯʼ ಕ್ರಾಂತಿ, ಕೇರಳದಲ್ಲಿ ʼಕೈʼಗೆ ಜೈ, ಅಸ್ಸಾಂನಲ್ಲಿ ಬಿಜೆಪಿಗೆ ಮತ್ತೆ ಮಣೆ

 ನವದೆಹಲಿ:  ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ಫಲಿತಾಂಶ ಪ್ರಕಟವಾಗಿದ್ದು, ಕೆಲವೆಡೆ ದಶಕಗಳ ಕಾಲ ಆಳ್ವಿಕೆ ನಡೆಸಿದ ನಾಯಕರನ್ನು ಮತದಾರರು ತಿರಸ್ಕರಿಸಿದ್ದು, ಹೊಸ ನಾಯಕತ್ವಕ್ಕೆ ಮನ್ನಣೆ ನೀಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರ 15 ವರ್ಷಗಳ ಸುದೀರ್ಘ ಆಡಳಿತಕ್ಕೆ ಅಂತಿಮ ತೆರೆ ಬಿದ್ದಿದೆ. 294 ಕ್ಷೇತ್ರಗಳ ಪೈಕಿ ಬಿಜೆಪಿ … Continued

ಕೇರಳದಲ್ಲಿ 10 ವರ್ಷಗಳ ಎಡರಂಗದ ಆಡಳಿತ ಅಂತ್ಯ ; ಭರ್ಜರಿ ಜಯದ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಮೈತ್ರಿಕೂಟ

ತಿರುವನಂತಪುರಂ: ಕೇರಳದ ವಿಧಾನಸಭೆ ಚುನಾವಣೆಯಲ್ಲಿ ಕಳೆದ 10 ವರ್ಷಗಳಿಂದ ಆಡಳಿತ ನಡೆಸುತ್ತಿದ್ದ ಎಡ ಪ್ರಜಾಸತ್ತಾತ್ಮಕ ರಂಗದ (LDF) ಆಡಳಿತವನ್ನು ಅಂತ್ಯಗೊಳಿಸಿರುವ ಮತದಾರರು, ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (UDF) ಅನ್ನು ಮತ್ತೆ ಅಧಿಕಾರಕ್ಕೆ ತಂದಿದ್ದಾರೆ. ಈ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ (BJP) ಮೂರು ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯದಲ್ಲಿ ಗಮನಾರ್ಹ ಸಾಧನೆ ಮಾಡಿದೆ. … Continued

ಪಶ್ಚಿಮ ಬಂಗಾಳದಲ್ಲಿ ಭರ್ಜರಿ ಜಯದತ್ತ ಬಿಜೆಪಿ, ತಮಿಳುನಾಡಿನಲ್ಲಿ ವಿಜಯ ಕಮಾಲ್‌, ಕೇರಳದ ಕಾಂಗ್ರೆಸ್ಸಿಗೆ ಜೈ, ಅಸ್ಸಾಂನಲ್ಲಿ ಬಿಜೆಪಿ ಮುನ್ನಡೆ

ನವದೆಹಲಿ: ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ತಮಿಳುನಾಡು ಮತ್ತು ಪುದುಚೇರಿಯಲ್ಲಿ ನಡೆದ 2026 ರ ವಿಧಾನಸಭಾ ಚುನಾವಣೆಗಳ ಮತ ಎಣಿಕೆ ಆರಂಭವಾಗಿದೆ.  4 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶದ ರಾಜಕೀಯ ದಿಕ್ಕನ್ನು ಸೂಚಿಸುವ ಆರಂಭಿಕ ಟ್ರೆಂಡ್‌ಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯು ಆಡಳಿತಾರೂಢ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಯನ್ನು ಹಿಂದಿಕ್ಕಿ ಅಧಿಕಾರದತ್ತ ದಾಪುಗಾಲು ಇಡುತ್ತಿರುವುದು ಕಂಡುಬಂದಿದೆ.  … Continued

ವಿಡಿಯೊ | ಕೇರಳಂ ದೇವಾಲಯಗಳಲ್ಲಿ ರೊಚ್ಚಿಗೆದ್ದ ಆನೆಗಳಿಂದ ದಾಳಿ : ಇಬ್ಬರು ಸಾವು ; ಕಾರು, ಸ್ಕೂಟರ್‌ ಜಖಂ

ತಿರುವನಂತಪುರಂ: ಕೇರಳದ ದೇವಾಲಯಗಳಲ್ಲಿ ನಡೆಯುತ್ತಿದ್ದ ಉತ್ಸವದ ವೇಳೆ ಶುಕ್ರವಾರ (ಮೇ 1) ಎರಡು ಪ್ರತ್ಯೇಕ ಆನೆ ದಾಳಿ ಪ್ರಕರಣಗಳು ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಎರ್ನಾಕುಲಂ ಮತ್ತು ತ್ರಿಶ್ಶೂರು ಜಿಲ್ಲೆಗಳಲ್ಲಿ ನಡೆದ ಈ ಭೀಕರ ಘಟನೆಗಳಲ್ಲಿ ಓರ್ವ ಲಾರಿ ಚಾಲಕ ಹಾಗೂ ಒಬ್ಬ ಯುವ ಮಾವುತ ಪ್ರಾಣ ಕಳೆದುಕೊಂಡಿದ್ದು, ಹಲವರು ಗಾಯಗೊಂಡಿದ್ದಾರೆ. ಈ ದುರಂತಗಳು ಧಾರ್ಮಿಕ ಆಚರಣೆಗಳಲ್ಲಿ … Continued

ಚುನಾವಣೆ : ತಮಿಳುನಾಡು, ಕೇರಳ, ಅಸ್ಸಾಂನಲ್ಲಿ ಗೆಲ್ಲುವುದು ಯಾರು..? ಎಕ್ಸಿಟ್‌ ಪೋಲ್‌ ಹೇಳುವುದೇನು..?

ನವದೆಹಲಿ: ತಮಿಳುನಾಡು, ಕೇರಳ ಮತ್ತು ಅಸ್ಸಾಂ ವಿಧಾನಸಭಾ ಚುನಾವಣೆಗಳ ಮಹಾ ಸಮರ ಮುಕ್ತಾಯಗೊಂಡಿದೆ. ಮತಯಂತ್ರಗಳಲ್ಲಿ ಭದ್ರವಾಗಿದ್ದ ಅಭ್ಯರ್ಥಿಗಳ ಭವಿಷ್ಯದ ಸುಳಿವು ನೀಡುವ ‘ಎಕ್ಸಿಟ್ ಪೋಲ್’ಗಳು (ಮತಗಟ್ಟೆ ಸಮೀಕ್ಷೆ) ಇದೀಗ ಹೊರಬಿದ್ದಿದೆ. ತಮಿಳುನಾಡಿನಲ್ಲಿ ಡಿಎಂಕೆಯ ಭದ್ರಕೋಟೆಗೆ ನಟ ವಿಜಯ ಸವಾಲಾಗಲಿದ್ದಾರೆಯೇ? ಕೇರಳದಲ್ಲಿ ದಶಕಗಳ ಕಾಲ ನಡೆದಿದ್ದ ಅಧಿಕಾರ ಬದಲಾವಣೆಯ ಸಂಪ್ರದಾಯ ಮರಳಿ ಬರಲಿದೆಯೇ?  ಅಸ್ಸಾಂನಲ್ಲಿ ಬಿಜೆಪಿಯ ಅಶ್ವಮೇಧ … Continued