ವೀಡಿಯೊ..| ಬಿಜೆಪಿಗೆ ಜಯ : ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲೇ ಕಾಂಗ್ರೆಸ್‌ ಕಾರ್ಯಕರ್ತರ ಮಾರಾಮಾರಿ…!

ತ್ರಿಶೂರ್‌ : ಶುಕ್ರವಾರ (ಜೂನ್ 7) ಕೇರಳದ ತ್ರಿಶೂರ್‌ನಲ್ಲಿರುವ ಜಿಲ್ಲಾ ಕಾಂಗ್ರೆಸ್ ಸಮಿತಿ (ಡಿಸಿಸಿ) ಕಚೇರಿಯೊಳಗೆ ಕಾಂಗ್ರೆಸ್ ಕಾರ್ಯಕರ್ತರ ಎರಡು ಗುಂಪುಗಳ ನಡುವೆ ದೊಡ್ಡ ಹೊಡೆದಾಟ ನಡೆದಿದೆ. ತ್ರಿಶೂರ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಮುರಳೀಧರನ್ ಸೋಲಿನ ಬಗ್ಗೆ ಚರ್ಚಿಸಲು ಸಭೆ ಕರೆದಿದ್ದಾಗ ಈ ಘಟನೆ ನಡೆದಿದೆ. ಈ ಹಿಂದೆ, ಸಿಪಿಐ(ಎಂ) ಮತ್ತು ಕಾಂಗ್ರೆಸ್ “ಬಿಜೆಪಿ ಈ … Continued

ಕರ್ನಾಟಕಕ್ಕೆ ಮುಂದಿನ 48 ಗಂಟೆಗಳಲ್ಲಿ ಮುಂಗಾರು ಪ್ರವೇಶ : ಈ ಜಿಲ್ಲೆಗಳಲ್ಲಿ ಭಾರೀ ಗಾಳಿಮಳೆಯ ಮುನ್ಸೂಚನೆ

ಬೆಂಗಳೂರು: ಎಲ್ಲರೂ ನಿರೀಕ್ಷಿಸುತ್ತಿದ್ದ ನೈರುತ್ಯ ಮುಂಗಾರು (southwest monsoon) ಜೂನ್ 2 ರಂದು ಕರ್ನಾಟಕಕ್ಕೆ ಆಗಮಿಸಲಿದ್ದು, ಜೂನ್‌ 5-6ರ ಆಗಮಿಸಲಿದೆ ಎಂದು ನಿರೀಕ್ಷಿಸಲಾಗಿದ್ದ ದಿನಾಂಕಗಳಿಗಿಂತ ಮುಂಚಿತವಾಗಿ ಆಗಮಿಸುತ್ತಿದೆ…! ಭಾರತೀಯ ಹವಾಮಾನ ಇಲಾಖೆ (IMD) ವರದಿ ಮಾಡಿರುವಂತೆ ಕೇರಳಕ್ಕೆ ಗುರುವಾರ (ಮೇ 30) ಮಾನ್ಸೂನ್ ಆಗಮನದ ಹಿನ್ನೆಲೆಯಲ್ಲಿ ಈ ಪ್ರಕಟಣೆ ಬಂದಿದೆ. ನೈಋತ್ಯ ಮಾನ್ಸೂನ್ ಗುರುವಾರ (ಮೇ … Continued

ಸಿಎಂ ಹಾಗೂ ನನ್ನ ವಿರುದ್ಧ ಕೇರಳದಲ್ಲಿ ಅಘೋರಿಗಳ ಮೂಲಕ ಶತ್ರು ಭೈರವಿ ಯಾಗ ಮಾಡಲಾಗ್ತಿದೆ : ಡಿಕೆ ಶಿವಕುಮಾರ ಹೊಸ ಬಾಂಬ್…!

ಬೆಂಗಳೂರು: ರಾಜ್ಯದ ರಾಜಕೀಯ ಮುಖಂಡರೊಬ್ಬರು ನನ್ನ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇರಳದಲ್ಲಿ ಶತ್ರು ಭೈರವಿ ಯಾಗ ಮಾಡಿಸುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಗಂಭೀರ ಆರೋಪ ಮಾಡಿದ್ದಾರೆ. ದೆಹಲಿಯಿಂದ ವಾಪಸ್​ ಆದ ಬಳಿಕ ಸದಾಶಿವನಗರ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇರಳದಲ್ಲಿ ನನ್ನ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಮ್ಮ ಸರ್ಕಾರದ ವಿರುದ್ಧ ದೊಡ್ಡ ಪೂಜೆ … Continued

ಗೂಗಲ್ ಮ್ಯಾಪ್ ನಂಬಿ ಕಾರು ಓಡಿಸಿದ ಪ್ರವಾಸಿಗರು : ತುಂಬಿ ಹರಿಯುತ್ತಿದ್ದ ಹೊಳೆಗೆ ಬಿದ್ದ ಕಾರು…!

ಹೈದರಾಬಾದಿನ ಪ್ರವಾಸಿ ತಂಡವು ಕೇರಳದ ಕೊಟ್ಟಾಯಂ ಜಿಲ್ಲೆಯ ಕುರುಪಂಥರಾ ಪ್ರದೇಶದಲ್ಲಿ ಗೂಗಲ್ ನಕ್ಷೆಗಳನ್ನು ಬಳಸಿಕೊಂಡು ದಾರಿ ಹುಡುಕಲು ಹೋಗಿ ಎಸ್‌ಯುವಿ ಕಾರನ್ನು ಹೊಳೆಗೆ ಹಾರಿಸಿದ ಘಟನೆ ನಡೆದಿರುವುದು ವರದಿಯಾಗಿದೆ. ಶನಿವಾರ ಬೆಳಗಿನ ಜಾವ ಮಹಿಳೆ ಸೇರಿದಂತೆ ನಾಲ್ವರು ಪ್ರವಾಸಿಗರು ಅಲಪ್ಪುಳಕ್ಕೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಅದೃಷ್ಟವಶಾತ್‌ ಪ್ರವಾಸಿಗರಿಗೆ ಯಾವುದೇ ಗಾಯಗಳಾಗಿಲ್ಲ ಮತ್ತು ಸಮಯಕ್ಕೆ ಸರಿಯಾಗಿ … Continued

ಆಸ್ಪತ್ರೆಯಲ್ಲಿ ಎಡವಟ್ಟು : 4 ವರ್ಷದ ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಮಾಡುವುದರ ಬದಲು ನಾಲಿಗೆಗೆ ಆಪರೇಶನ್‌ ಮಾಡಿದ ವೈದ್ಯರು…!

ಕೋಝಿಕ್ಕೋಡ್: ಇಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ವೈದ್ಯರು ಗುರುವಾರ ಎಡವಟ್ಟು ಮಾಡಿದ್ದು, 4 ವರ್ಷದ ಬಾಲಕಿಗೆ ಬೆರಳಿನ ಶಸ್ತ್ರಚಿಕಿತ್ಸೆ ಮಾಡುವ ಬದಲಿಗೆ ನಾಲಿಗೆಗೆ ಶಸ್ತ್ರಚಿಕಿತ್ಸೆಯನ್ನು ಮಾಡಿದ ಘಟನೆ ವರದಿಯಾಗಿದೆ. ವೈದ್ಯಕೀಯ ಕಾಲೇಜು ಆಸ್ಪತ್ರೆಯ ತಾಯಿ ಮತ್ತು ಮಕ್ಕಳ ಆರೈಕೆ ಕೇಂದ್ರದಲ್ಲಿ ಮಗುವಿನ ಕೈಯಲ್ಲಿರುವ ಆರನೇ ಬೆರಳನ್ನು ತೆಗೆದುಹಾಕಲು ಶಸ್ತ್ರಚಿಕಿತ್ಸೆಗೆ ನಿಗದಿ ಪಡಿಸಲಾಗಿತ್ತು. ಆದರೆ, ಶಸ್ತ್ರಚಿಕಿತ್ಸೆಯ … Continued

ಕೇರಳಕ್ಕೆ ಮೇ 31ರಂದು ನೈಋತ್ಯ ಮಾನ್ಸೂನ್ ಪ್ರವೇಶ : ವಾಡಿಕೆಗಿಂತ ಹೆಚ್ಚು ಮಳೆ ಸಾಧ್ಯತೆ ; ಹವಾಮಾನ ಇಲಾಖೆ

ನವದೆಹಲಿ : ಬಹುನಿರೀಕ್ಷಿತ ನೈಋತ್ಯ ಮಾನ್ಸೂನ್ ಮೇ 31 ರಂದು ಕೇರಳವನ್ನು ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಬುಧವಾರ ತಿಳಿಸಿದೆ. ನೈಋತ್ಯ ಮಾನ್ಸೂನ್ ಸಾಮಾನ್ಯವಾಗಿ ಜೂನ್ 1 ರಂದು ಕೇರಳದಲ್ಲಿ ಪ್ರಾರಂಭವಾಗುತ್ತದೆ. ಭಾರತದ ಕೃಷಿ ಆರ್ಥಿಕತೆಗೆ ನಾಲ್ಕು-ತಿಂಗಳ ನೈಋತ್ವ ಮಾನ್ಸೂನ್‌ ಋತುಮಾನವು ನಿರ್ಣಾಯಕವಾಗಿದೆ, ಇದು ದೇಶದಾದ್ಯಂತ ವಾರ್ಷಿಕ ಮಳೆಯ ಸುಮಾರು 75% ರಷ್ಟನ್ನು … Continued

ಒಂದೇ ಕಡೆ ಒಟ್ಟುಗೂಡಿದ 150 ಜೋಡಿ ಅವಳಿ-ತ್ರಿವಳಿಗಳು…!

ಇತ್ತೀಚೆಗೆ, ಕೇರಳದಲ್ಲಿ ತೆರೆದುಕೊಳ್ಳುವ ವಿಶಿಷ್ಟ ವಿದ್ಯಮಾನವು ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಗಮನಸೆಳೆದಿದೆ. ಸರಿಸುಮಾರು 150 ಜೋಡಿ ಅವಳಿಗಳು ವೃದ್ಧಾಶ್ರಮದಲ್ಲಿ ಒಟ್ಟುಗೂಡಿದ್ದವು. ಇದರಲ್ಲಿ 38 ಜೋಡಿ ಒಂದೇ ತರಹ ಕಾಣುವ ಅವಳಿಗಳಿದ್ದರೆ ಮೂರು ಜೋಡಿ ತ್ರಿವಳಿಗಳು ಇದ್ದರು. ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ (TNIE) ವರದಿ ಮಾಡಿದಂತೆ, ಆಲ್ ಕೇರಳ ಟ್ವಿನ್ಸ್ ಕಮ್ಯುನಿಟಿ (AKTC) ಈ ವಿಶಿಷ್ಟ … Continued

ವೀಡಿಯೋ..| ಎರಡೂ ಕೈತೋಳುಗಳಿಲ್ಲದೆ ಡ್ರೈವಿಂಗ್‌ ಲೈಸೆನ್ಸ್‌ ಪಡೆದ ಏಷ್ಯಾದ ಮೊದಲ ಮಹಿಳೆ ಇವರು : ಕೇರಳದ ಯುವತಿಯ ಕಾರ್‌ ಚಾಲನೆಗೆ ಬೆರಗಾಗ್ತೀರಾ..!

ಉತ್ಸಾಹ ಮತ್ತು ಸಾಧನೆಗೆ ಯಾವುದೇ ಮಿತಿಯಿಲ್ಲ. ಇದಕ್ಕೆ ಜಿಲುಮೋಲ್ ಮೇರಿಯೆಟ್ ಥಾಮಸ್ ಉತ್ತಮ ಉದಾಹರಣೆಯಾಗಿದ್ದಾರೆ. ಎರಡೂ ಕೈಗಳಿಲ್ಲದ ಕೇರಳದ 32 ವರ್ಷದ ಈ ಮಹಿಳೆ ಚಾಲನಾ ಪರವಾನಗಿ ಪಡೆದ ಮೊದಲ ಏಷ್ಯಾದ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಜಿಲುಮೋಲ್ ಮೇರಿಯೆಟ್ ಥಾಮಸ್ ಅವರು ತನ್ನ ಪಾದಗಳ ಮೂಲಕ ಕಾರನ್ನು ಓಡಿಸುತ್ತಾರೆ. ಆರು ವರ್ಷಗಳ ಸುದೀರ್ಘ ಕಾಯುವಿಕೆ … Continued

ವಯನಾಡಿನಲ್ಲಿ ರಾಹುಲ್‌ ಗಾಂಧಿಗೆ ಶಾಕ್‌ ನೀಡಿದ ಬಿಜೆಪಿ : ಕಾಂಗ್ರೆಸ್‌ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿಜೆಪಿಗೆ ಸೇರ್ಪಡೆ

ತಿರುವನಂತಪುರಂ: ಲೋಕಸಭೆ ಚುನಾವಣೆಗೆ ಮುಂಚಿತವಾಗಿ ರಾಹುಲ್‌ ಗಾಂಧಿ ಸ್ಪರ್ಧಿಸಿರುವ ಕೇರಳದ ವಯನಾಡ್‌ನಲ್ಲಿ ಕಾಂಗ್ರೆಸ್ಸಿಗೆ ಬಿಜೆಪಿ ಬಿಗ್‌ ಶಾಕ್‌ ನೀಡಿದೆ. ನಿರ್ಣಾಯಕ ಲೋಕಸಭೆ ಸ್ಪರ್ಧೆಗೆ ಮುಂಚಿತವಾಗಿ ಹಿನ್ನಡೆಯಾಗಿ, ವಯನಾಡ್ ಜಿಲ್ಲಾ ಕಾಂಗ್ರೆಸ್ ಸಮಿತಿ (ಡಿಸಿಸಿ) ಪ್ರಧಾನ ಕಾರ್ಯದರ್ಶಿ ಪಿಎಂ ಸುಧಾಕರನ್ ಅವರು ಕಾಂಗ್ರೆಸ್‌ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರಿದ್ದಾರೆ. ಬಿಜೆಪಿಗೆ ಸೇರ್ಪಡೆಗೊಂಡ ಬಳಿಕ ಮಾತನಾಡಿದ … Continued

ಭಾರತೀಯ ನೌಕಾಪಡೆಯ ಮುಖ್ಯಸ್ಥರಾಗಿ ವೈಸ್ ಅಡ್ಮಿರಲ್ ದಿನೇಶ ತ್ರಿಪಾಠಿ ನೇಮಕ

ನವದೆಹಲಿ: ಭಾರತೀಯ ನೌಕಾಪಡೆಯ ಮುಂದಿನ ಮುಖ್ಯಸ್ಥರಾಗಿ ವೈಸ್ ಅಡ್ಮಿರಲ್ ದಿನೇಶ ತ್ರಿಪಾಠಿ ಅವರನ್ನು ನೇಮಕ ಮಾಡುವುದಾಗಿ ಸರ್ಕಾರ ಪ್ರಕಟಿಸಿದೆ. ಪ್ರಸ್ತುತ ನೌಕಾಪಡೆಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ ತ್ರಿಪಾಠಿ ಅವರು ವೈಸ್ ಅಡ್ಮಿರಲ್ ಆರ್ ಹರಿಕುಮಾರ ಅವರ ನಂತರ ಏಪ್ರಿಲ್ 30 ರಂದು ಅವರು ನೌಕಾಪಡೆಯ ಮುಂದಿನ ಮುಖ್ಯಸ್ಥರಾಗಿ ವಹಿಸಿಕೊಳ್ಳಲಿದ್ದಾರೆ. ತ್ರಿಪಾಠಿ ಅವರು ಭಾರತೀಯ ನೌಕಾಪಡೆಯಲ್ಲಿ … Continued