ಕೇರಳದ ಕಣ್ಣೂರಿನಲ್ಲಿ ದುಬೈನಿಂದ ಆಗಮಿಸಿದ ವ್ಯಕ್ತಿಯಲ್ಲಿ ಭಾರತದ ಎರಡನೇ ಮಂಕಿಪಾಕ್ಸ್ ಪ್ರಕರಣ ದೃಢ

ನವದೆಹಲಿ: ಕೇರಳದ 31 ವರ್ಷದ ವ್ಯಕ್ತಿಯೊಬ್ಬರು ಸೋಮವಾರ ಮಂಕಿಪಾಕ್ಸ್‌ಗೆ ಧನಾತ್ಮಕ ಪರೀಕ್ಷೆ ನಡೆಸಿದ್ದು, ಇದು ಭಾರತದಲ್ಲಿ ಈ ರೋಗದ ಎರಡನೇ ದೃಢಪಡಿಸಿದ ಪ್ರಕರಣವಾಗಿದೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಜ್ಯದ ಕಣ್ಣೂರು ಜಿಲ್ಲೆಯವರಾದ ಇವರು ಜುಲೈ 13 ರಂದು ದುಬೈನಿಂದ ಕರ್ನಾಟಕದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದರು. ರೋಗದ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ … Continued

ಕೊಚ್ಚಿ: ಇಬ್ಬರು ಮಕ್ಕಳನ್ನು ನದಿಗೆ ಎಸೆದು ಸಾಯಿಸಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ತಂದೆ

ಕೊಚ್ಚಿ: ತಂದೆಯೊಬ್ಬರು ಶನಿವಾರ ಸಂಜೆ ತನ್ನ ಇಬ್ಬರು ಮಕ್ಕಳನ್ನು ಪೆರಿಯಾರ್ ನದಿಗೆ ಎಸೆದು ಕೊಂದು ಅದೇ ನದಿಗೆ ತಾನೂ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಸಂಜೆ ವರದಿಯಾಗಿದೆ. ಶನಿವಾರ ಸಂಜೆ 4:30 ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ತಂದೆ ಮೊದಲು ತನ್ನ ಮಗನನ್ನು ಹಾಗೂ ನಂತರ ಮಗಳನ್ನು ನದಿಗೆ ಎಸೆದಿದ್ದಾನೆ. ಘಟನೆಯನ್ನು ನೋಡಿದ … Continued

ಕೆಲವೇ ಸೆಕೆಂಡುಗಳಲ್ಲಿ ಎರಡು ಬಾರಿ ಸಾವಿನ ದವಡೆಯಿಂದ ಕೂದಲೆಳೆಯಲ್ಲಿ ಪಾರಾದ ಬಾಲಕ..! ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕಣ್ಣೂರು (ಕೇರಳ): ಶಾಲಾ ಬಾಲಕನೊಬ್ಬ ಸಾವಿನ ಮನೆ ಕದತಟ್ಟಿ ವಾಪಸ್ ಬಂದ ಘಟನೆಯ ವೀಡಿಯೋ ವೈರಲ್‌ ಆಗಿದೆ. 8 ವರ್ಷದ ಬಾಲಕನೊಬ್ಬ ಕೆಲವೇ ಸೆಕೆಂಡುಗಳಲ್ಲಿ ಒಂದಲ್ಲ ಎರಡು ಬಾರಿ ಸಾವಿನಿಂದ ಪಾರಾಗಿದ್ದಾನೆ…! ಒಂದು ಕ್ಷಣ ತಡವಾಗಿದ್ದರೂ ಬಾಲಕ ಬಸ್ ಚಕ್ರದ ಅಡಿಗೆ ಸಿಲುಕಿ, ಭೀಕರವಾಗಿ ಸಾವಿಗೀಡಾಗುತ್ತಿದ್ದ. ಆದರೆ ಅದೃಷ್ಟವಶಾತ್‌ ಪಾರಾಗಿದ್ದಾನೆ. ಅದಕ್ಕೂ ಮೊದಲು ಬೈಕ್‌ಗೆ ಡಿಕ್ಕಿ … Continued

ಡ್ರಾ ಮಾಡುವ ಕೆಲವೇ ಗಂಟೆಗಳ ಮೊದಲು ಖರೀದಿಸಿ 12 ಕೋಟಿ ರೂ. ಬಂಪರ್ ಲಾಟರಿ ಗೆದ್ದ ಪೇಂಟರ್..!

ತಿರುವನಂತಪುರಂ: ಕೇರಳದ ಕೊಟ್ಟಾಯಂನಲ್ಲಿ ಪೇಂಟಿಂಗ್ ಕೆಲಸಗಾರರೊಬ್ಬರು ಸರ್ಕಾರದ ಕ್ರಿಸ್‌ಮಸ್-ಹೊಸ ವರ್ಷದ ಲಾಟರಿಯ 12 ಕೋಟಿ ರೂ.ಗಳ ಮೊದಲ ಬಹುಮಾನ ಗೆದ್ದಿದ್ದಾರೆ..! ಐಮನಂ ಸಮೀಪದ ಕುಡಯಂಪಾಡಿ ಮೂಲದ ಸದಾನಂದನ್ ಅಲಿಯಾಸ್ ಸದನ್ ಅವರು ಭಾನುವಾರ ಬೆಳಿಗ್ಗೆ ತಿರುವನಂತಪುರದಲ್ಲಿ ಲಕ್ಕಿ ಡ್ರಾಗೆ ಕೆಲವೇ ಗಂಟೆಗಳ ಮೊದಲು ಮಾರಾಟಗಾರರಿಂದ XG 218582 ಸಂಖ್ಯೆಯ ಲಾಟರಿ ಟಿಕೆಟ್ ಖರೀದಿಸಿದ್ದರು. ನಾನು ಬೆಳಿಗ್ಗೆ … Continued

ಭಾರತದಲ್ಲಿ ಓಮಿಕ್ರಾನ್ ಪ್ರಕರಣದ ಸಂಖ್ಯೆ 126ಕ್ಕೆ ಏರಿಕೆ ; ಕರ್ನಾಟಕ, ಕೇರಳ, ಮಹಾರಾಷ್ಟ್ರದಲ್ಲಿ ಹೆಚ್ಚು ಪ್ರಕರಣಗಳು ವರದಿ

ನವದೆಹಲಿ: ಕರ್ನಾಟಕ ಮತ್ತು ಕೇರಳ ಕ್ರಮವಾಗಿ ಆರು ಮತ್ತು ನಾಲ್ಕು ಪ್ರಕರಣಗಳನ್ನು ವರದಿ ಮಾಡಿದ್ದು, ಮಹಾರಾಷ್ಟ್ರದಲ್ಲಿ ಇನ್ನೂ ಮೂರು ಜನ ಓಮಿಕ್ರಾನ್‌ ರೂಪಾಂತರದ ಸೋಂಕಿಗೆ ಒಳಗಾಗಿದ್ದಾರೆ. ಈಗ ಭಾರತದ ಓಮಿಕ್ರಾನ್ ಕೋವಿಡ್ ಸಂಖ್ಯೆ ಶನಿವಾರ 126 ಕ್ಕೆ ಏರಿದೆ. ಕೇಂದ್ರ ಮತ್ತು ರಾಜ್ಯ ಅಧಿಕಾರಿಗಳ ಪ್ರಕಾರ, 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ – ಮಹಾರಾಷ್ಟ್ರ … Continued

ಕೇರಳದಲ್ಲಿ ಸೋಮವಾರ 20,000ಕ್ಕಿಂತ ಕಡಿಮೆ ಹೊಸ ಕೊರೊನಾ ಪ್ರಕರಣಗಳು ದಾಖಲು

ತಿರುವನಂತಪುರಂ: ಕೇರಳದಲ್ಲಿ ಸೋಮವಾರ (ಸಪ್ಟೆಂಬರ್ 6) 19,688 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದೆ. ಕಳೆದ ಹತ್ತು ದಿನಗಳ ನಂತರ ಇಂದು (ಸೋಮವಾರ)ಮೊದಲ ಬಾರಿಗೆ 20,000 ಕ್ಕಿಂತ ಕಡಿಮೆ ಕೊರೊನಾ ಪ್ರಕರಣಗಳು ವರದಿಯಾಗಿವೆ. ಇದೇ ಅವಧಿಯಲ್ಲಿ ಕೇರಳದಲ್ಲಿ 135 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 42,27,526 ಆಗಿದೆ. ಕೊರೊನಾದಿಂದ ಈವರೆಗೆ 21,631 ಜನ … Continued

ಕೇರಳದಲ್ಲಿ ಜೀಕಾ ವೈರಸ್‍ ಪ್ರಕರಣಗಳ ಸಂಖ್ಯೆ 48ಕ್ಕೆ ಏರಿಕೆ

ತಿರುವನಂತಪುರಂ: ಕೇರಳದಲ್ಲಿ ಭಾನುವಾರ ಇನ್ನೂ ಇಬ್ಬರಿಗೆ ಜೀಕಾ ವೈರಸ್ ಧೃಢಪಡುವುದರೊಂದಿಗೆ ರಾಜ್ಯದಲ್ಲಿ ಈ ಸೋಂಕಿನ ಒಟ್ಟು ಪ್ರಕರಣಗಳ ಸಂಖ್ಯೆ 48ಕ್ಕೆ ಏರಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಭಾನುವಾರ ತಿಳಿಸಿದ್ದಾರೆ. ಭಾನುವಾರ ತಿರುವನಂತಪುರಂ ಜಿಲ್ಲೆಯಲ್ಲಿ 37 ವರ್ಷದ ವ್ಯಕ್ತಿಗೆ ಮತ್ತು ಕಳಕೊಟ್ಟಂ ನಲ್ಲಿ 27 ವರ್ಷದ ಮಹಿಳೆಗೆ ವೈರಸ್ ದೃಢಪಟ್ಟಿದೆ. ಒಟ್ಟು 48 ಪ್ರಕರಣಗಳ … Continued

ಸಂಭವನೀಯ ಡ್ರೋನ್ ದಾಳಿ ಬಗ್ಗೆ ಗುಪ್ತಚರ ಮಾಹಿತಿ ನಂತರ ಕೇರಳ, ತಮಿಳುನಾಡು ಹೈ ಅಲರ್ಟ್: ವರದಿ

ನವದೆಹಲಿ: ಸಂಭವನೀಯ ಡ್ರೋನ್ ದಾಳಿಯ ಬಗ್ಗೆ ಗುಪ್ತಚರ ಮಾಹಿತಿಗಳನ್ನು ಅನುಸರಿಸಿ ಕೇರಳ ಮತ್ತು ತಮಿಳುನಾಡು ಹೆಚ್ಚಿನ ಎಚ್ಚರಿಕೆ ವಹಿಸಿವೆ. ಬಿಸಿನೆಸ್ ಸ್ಟ್ಯಾಂಡರ್ಡ್ ವರದಿಯ ಪ್ರಕಾರ, ಕೇಂದ್ರ ಗುಪ್ತಚರ ಸಂಸ್ಥೆಗಳು ಕೇರಳ ಮತ್ತು ತಮಿಳುನಾಡು ರಾಜ್ಯ ಪೊಲೀಸರನ್ನು ಹೆಚ್ಚು ಸಜ್ಜಾಗಿರುವಂತೆ ಕೇಳಿಕೊಂಡಿವೆ. ಜೂನ್ 27 ರಂದು ಜಮ್ಮುವಿನ ವಾಯುಪಡೆ ನಿಲ್ದಾಣದಲ್ಲಿ ಅವಳಿ ಡ್ರೋನ್ ದಾಳಿಯ ನಂತರ ಈ … Continued

ಕೇರಳದಲ್ಲಿ ಕೊರೊನಾ ಉಲ್ಬಣ.. 35 ಸಾವಿರಕ್ಕೂ ಹೆಚ್ಚು ದಾಖಲೆಯ ದೈನಂದಿನ ಸೋಂಕು ದಾಖಲು

ತಿರುವನಂತಪುರಂ: ಕೇರಳದಲ್ಲಿ ಬುಧವಾರ 35,000 ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ 35,013 ಕೋವಿಡ್‌ -19 ಪ್ರಕರಣಗಳು ದಾಖಲಾಗಿದ್ದರೆ, 2.66 ಲಕ್ಷಕ್ಕೂ ಹೆಚ್ಚು ಜನರು ಪ್ರಸ್ತುತ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ, 41 ಜನರು ಸೋಂಕಿನಿಂದ ಮೃತಪಟ್ದಿದ್ದಾರೆ. ಒಟ್ಟು ಸಂಖ್ಯೆ 5,211ಕ್ಕೆ ಏರಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಹೊಸ ಪ್ರಕರಣಗಳ ಸೇರ್ಪಡೆಯೊಂದಿಗೆ, ಸೋಂಕಿನ ಸಂಖ್ಯೆ … Continued