ಆಂಬುಲೆನ್ಸ್ ದುರ್ಬಳಕೆ ಆರೋಪ : ಕೇಂದ್ರ ಸಚಿವ ಸುರೇಶಗೋಪಿ ವಿರುದ್ಧ ಪ್ರಕರಣ ದಾಖಲು

ತ್ರಿಶೂರ್: ಈ ವರ್ಷದ ಏಪ್ರಿಲ್‌ನಲ್ಲಿ ನಡೆದ ತ್ರಿಶೂರ್ ಪೂರಂ ಉತ್ಸವದ ವೇಳೆ ಆಂಬುಲೆನ್ಸ್ ಅನ್ನು ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಕೇಂದ್ರ ಸಚಿವ ಸುರೇಶ ಗೋಪಿ ಮತ್ತು ಇತರ ಇಬ್ಬರ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಈ ಸಂಬಂಧ ಕೇಂದ್ರ ಪೆಟ್ರೋಲಿಯಂ, ನೈಸರ್ಗಿಕ ಅನಿಲ ಮತ್ತು ಪ್ರವಾಸೋದ್ಯಮ ಖಾತೆ ರಾಜ್ಯ ಸಚಿವ … Continued

ರೈಲು ಡಿಕ್ಕಿ ಹೊಡೆದು ನಾಲ್ವರು ಸ್ವಚ್ಛತಾ ಕಾರ್ಮಿಕರು ಸಾವು

ತಿರುವನಂತಪುರಂ :  ಶನಿವಾರ ಸಂಜೆ ಶೋರನೂರ್ ರೈಲು ನಿಲ್ದಾಣದ ಬಳಿ ತಿರುವನಂತಪುರಂ ಕಡೆಗೆ ಹೋಗುವ ಕೇರಳ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದು ತಮಿಳುನಾಡಿನ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಸ್ಚಚ್ಛತಾ ಕಾರ್ಮಿಕರು ಸಾವಿಗೀಡಾಗಿದ್ದಾರೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ. ರೈಲು ನಿಲ್ದಾಣದಿಂದ ಕೆಲವು ಕಿಲೋಮೀಟರ್ ದೂರದಲ್ಲಿರುವ ಶೋರನೂರ್ ಸೇತುವೆಯ ಬಳಿ ರೈಲ್ವೆ ಹಳಿಯಿಂದ ಕಸವನ್ನು ತೆರವುಗೊಳಿಸುತ್ತಿದ್ದಾಗ ಮಧ್ಯಾಹ್ನ … Continued

ವೀಡಿಯೊ..| ಕೇರಳ ಸಿಎಂ ಬೆಂಗಾವಲು ವಾಹನಗಳ ಸರಣಿ ಡಿಕ್ಕಿ ; ಪಿಣರಾಯಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ತಿರುವನಂತಪುರಂ : ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Pinarayi Vijayan) ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ತಿರುವನಂತಪುರದಲ್ಲಿ ಈ ಘಟನೆ ನಡೆದಿದ್ದು, ದ್ವಿಚಕ್ರ ವಾಹನ ಸವಾರರಿಗೆ ಡಿಕ್ಕಿ ಹೊಡೆದುವುದನ್ನು ತಪ್ಪಿಸಲು ಹೋಗಿ ಒಮ್ಮೆಲೇ ಬ್ರೇಕ್‌ ಹಾಕಿದ ಪರಿಣಾಮ ಅವರ ಬೆಂಗಾವಲು ಕಾರುಗಳು ಸರಣಿಯಾಗಿ ಡಿಕ್ಕಿ ಹೊಡೆದುಕೊಂಡಿವೆ. ಈ ಅಪಘಾತದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ … Continued

ವೀಡಿಯೊ..| ಕಾಸರಗೋಡು : ದೇವಸ್ಥಾನ ಉತ್ಸವದ ವೇಳೆ ಪಟಾಕಿ ದುರಂತ, 150ಕ್ಕೂ ಹೆಚ್ಚು ಮಂದಿಗೆ ಗಾಯ, 10 ಜನರ ಸ್ಥಿತಿ ಗಂಭೀರ

ಕಾಸರಗೋಡು: ಕೇರಳದ ಕಾಸರಗೋಡು ಜಿಲ್ಲೆಯ ದೇವಸ್ಥಾನವೊಂದರಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದ ಪಟಾಕಿ ಅಪಘಾತದಲ್ಲಿ 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರಲ್ಲಿ 10 ಮಂದಿ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಘಟನೆ ಕಾಸರಗೋಡು ಜಿಲ್ಲೆಯ ನೀಲೇಶ್ವರದಲ್ಲಿ ದೇವಸ್ಥಾನವೊಂದರ ಉತ್ಸವ ವೇಳೆ ಸೋಮವಾರ ಮಧ್ಯರಾತ್ರಿ ನಡೆದಿದೆ. ದೀಪಾವಳಿ ಹಬ್ಬದ ಋತುವಿನ ಆರಂಭದ ಆಚರಣೆಯ ಸಂದರ್ಭದಲ್ಲಿ ಕಾಸರಗೋಡು ಜಿಲ್ಲೆಯ ಅಂಜುತಂಬಲಂ … Continued

ಕುಡಿದು ವಾಹನ ಚಲಾಯಿಸಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಆರೋಪ : ಖ್ಯಾತ ಮಲಯಾಳಂ ನಟ ಬೈಜು ಸಂತೋಷ ಬಂಧನ

ತಿರುವನಂತಪುರಂ: ಕುಡಿದು ವಾಹನ ಚಲಾಯಿಸಿದ ಆರೋಪದ ಮೇಲೆ ಖ್ಯಾತ ಮಲಯಾಳಂ ನಟ ಬೈಜು ಸಂತೋಷ ಅವರನ್ನು ಕೇರಳ ಪೊಲೀಸರು ಸೋಮವಾರ (ಅಕ್ಟೋಬರ್ 14) ಬಂಧಿಸಿದ್ದಾರೆ. ಭಾನುವಾರ ರಾತ್ರಿ 11:45 ರ ಸುಮಾರಿಗೆ ನಟ ಕುಡಿದ ಅಮಲಿನಲ್ಲಿ ತನ್ನ ಕಾರನ್ನು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಒಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅವರು ತಿರುವನಂತಪುರಂನ ಮ್ಯೂಸಿಯಂ ಪೊಲೀಸ್ … Continued

ಬೈಕ್ ಮೆಕಾನಿಕ್ ಬೆಳಗಾಗೋದ್ರೊಳಗೆ ಕೋಟ್ಯಧಿಪತಿ : ಕೇರಳ ಲಾಟರಿಯಲ್ಲಿ 25 ಕೋಟಿ ರೂ. ಬಹುಮಾನ ಗೆದ್ದ ʻಮಂಡ್ಯ ವ್ಯಕ್ತಿʼ…!

ಮಂಡ್ಯ : ಕರ್ನಾಟಕದ ಬೈಕ್ ಮೆಕಾನಿಕ್​ ರಾತ್ರಿ ಬೆಳಗಾಗುವುದರ ಒಳಗೆ ಕೋಟ್ಯಾಧಿಪತಿಯಾಗಿದ್ದಾರೆ. ಅವರು ಲಾಟರಿಯಲ್ಲಿ‌ 25 ಕೋಟಿ ರೂ.‌ಜಾಕ್ಪಾಟ್‌ ಗೆದಿದ್ದಾರೆ…! ಮಂಡ್ಯ ಜಿಲ್ಲೆಯ ಪಾಂಡವಪುರ ಪಟ್ಟಣದ ಅಲ್ತಾಫ್ ಪಾಷಾ ಅವರು ಕೇರಳದ ಲಾಟರಿಯಲ್ಲಿ 25 ಕೋಟಿ ರೂ.ಬಹುಮಾನ ಗೆದ್ದಿದ್ದಾರೆ. ಕೇರಳ ಲಾಟರಿಯ ತಿರುವೋಣಂ ಬಂಪರ್ ಬಹುಮಾನ ವಿಜೇತ ವಯನಾಡಿನಿಂದ ಟಿಕೆಟ್‌ ಖರೀದಿಸಿದ್ದಾರೆ. ಅವರು ವಯನಾಡಿನಲ್ಲಿರುವ ಸಂಬಂಧಿಕರ … Continued

ಕುಮಟಾ | ಲಾರಿಯಲ್ಲಿ ಸಾಗಿಸುತ್ತಿದ್ದ 27 ಕೋಣಗಳ ರಕ್ಷಣೆ ; ನಾಲ್ವರ ಬಂಧನ

ಕುಮಟಾ : ಲಾರಿಯೊಂದರಲ್ಲಿ ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಸುಮಾರು 27 ಕೋಣಗಳನ್ನು ಉತ್ತರ ಕನ್ನಡ ಜಿಲ್ಲೆಯ ಕುಮಟಾ ಎಪಿಎಂಸಿ ಬಳಿ ರಕ್ಷಣೆ ಮಾಡಿರುವ ಪೊಲೀಸರು ಈ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಮಹಾರಾಷ್ಟ್ರದ ಕೊಲ್ಲಾಪುರದಿಂದ ಕೇರಳದ ಕಸಾಯಿಖಾನೆಗೆ ಸಾಗಾಟ ಮಾಡಲಾಗುತ್ತಿತ್ತು ಎಂದು ಹೇಳಲಾಗಿದೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ವಾಹವನ್ನು ನಿಲ್ಲಿಸಿ ತಪಾಸಣೆ ಮಾಡಿದಾಗ … Continued

ನಟ ಮೋಹನಲಾಲ್‌ ಆಸ್ಪತ್ರೆಗೆ ದಾಖಲು

ಕೊಚ್ಚಿ: ಹಿರಿಯ ನಟ ಮೋಹನಲಾಲ್ ಅವರನ್ನು ಕೊಚ್ಚಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರತರವಾದ ಜ್ವರ, ಉಸಿರಾಟದ ತೊಂದರೆ ಮತ್ತು ಸ್ನಾಯು ನೋವು ಸೇರಿದಂತೆ ವಿವಿಧ ರೋಗಲಕ್ಷಣಗಳಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಧಿಕೃತ ವೈದ್ಯಕೀಯ ಹೇಳಿಕೆಯ ಪ್ರಕಾರ, ನಟನಿಗೆ ವೈರಲ್ ಉಸಿರಾಟದ ಸೋಂಕು ಇದೆ ಎಂದು ಶಂಕಿಸಲಾಗಿದೆ. 64 ವರ್ಷ ವಯಸ್ಸಿನ ನಟನಿಗೆ ಐದು ದಿನಗಳವರೆಗೆ ಸಾರ್ವಜನಿಕ ಸಂಪರ್ಕ … Continued

ಇದು ಸಾಮಾನ್ಯ ಅನಾಹುತವಲ್ಲ… : ವಯನಾಡು ಭೂಕುಸಿತ ಪೀಡಿತ ಪ್ರದೇಶಗಳಿಗೆ ಪ್ರಧಾನಿ ಮೋದಿ ಭೇಟಿ

ವಯನಾಡು: ವಿನಾಶಕಾರಿ ಭೂಕುಸಿತದಿಂದ ತತ್ತರಿಸಿರುವ ಕೇರಳದ ವಯನಾಡಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ವೈಮಾನಿಕ ಸಮೀಕ್ಷೆ ಕೈಗೊಂಡಿದ್ದಾರೆ. 400 ಕ್ಕೂ ಹೆಚ್ಚು ಜನರು ಸಾವಿಗೀಡಾಗಿ ನೂರಾರು ಜನ ಗಾಯಗೊಂಡಿರುವ ಕೇರಳದ ವಯನಾಡು ಜಿಲ್ಲೆಯ ಮುಂಡಕೈ-ಚೂರಲ್‌ಮಲ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ಕಲ್ಪೆಟ್ಟಾದ ಎಸ್.ಕೆ.ಎಂ.ಜೆ. ಶಾಲಾ … Continued

ವೀಡಿಯೊ | ವಯನಾಡು ಭೂ ಕುಸಿತ : 10 ದಿನಗಳಿಂದ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದ ಸೇನೆಗೆ ಜನರಿಂದ ಭಾವನಾತ್ಮಕ ಬೀಳ್ಕೊಡುಗೆ

ವಯನಾಡು : ಇತ್ತೀಚಿನ ಭೂಕುಸಿತ ರಕ್ಷಣಾ ಕಾರ್ಯಾಚರಣೆಗಳ ಸಮಯದಲ್ಲಿ ಭಾರತೀಯ ಸೈನಿಕರ ಧೀರ ಪ್ರಯತ್ನಗಳನ್ನು ಗುರುತಿಸಿ, ಕೇರಳದ ವಯನಾಡ್‌ನಲ್ಲಿ ಭಾರತೀಯ ಸೇನಾ ಸಿಬ್ಬಂದಿಗೆ ಜನರು ಹೃತ್ಪೂರ್ವಕ ಮತ್ತು ಭಾವನಾತ್ಮಕ ವಿದಾಯ ಹೇಳಿದರು. ಇತರರನ್ನು ರಕ್ಷಿಸಲು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟ ಸೈನಿಕರಿಗೆ ಸ್ಥಳೀಯ ಸಮುದಾಯ ಮತ್ತು ಹೊರಗಿನವರು ಕೃತಜ್ಞತೆ ಮತ್ತು ಮೆಚ್ಚುಗೆಯ ಸುರಿಮಳೆಗೈದರು. ಕೊಚ್ಚಿ ರಕ್ಷಣಾ ಸಾರ್ವಜನಿಕ … Continued