ಕೇತನ ಅಗರ್ವಾಲ್ ಹತ್ಯೆ ಪ್ರಕರಣದ ಬಳಿಕ ಲೋಹಗಡ ಕೋಟೆಯತ್ತ ಜನರ ದಂಡು ; ಪ್ರವಾಸಿಗರ ಸಂಖ್ಯೆ ಶೇ.50 ಹೆಚ್ಚಳ

ಪುಣೆ: ಛತ್ರಪತಿ ಶಿವಾಜಿ ಮಹಾರಾಜರ ಜೊತೆ ನಿಕಟ ಸಂಬಂಧ ಹೊಂದಿರುವ ಹಾಗೂ ಯುನೆಸ್ಕೋ ಮಾನ್ಯತೆ ಪಡೆದಿರುವ ಐತಿಹಾಸಿಕ ಲೋಹಗಢ ಕೋಟೆ ಇದೀಗ ಮತ್ತೊಂದು ಕಾರಣಕ್ಕೆ ದೇಶದಾದ್ಯಂತ ಸುದ್ದಿಯಾಗಿದೆ. ಸಾಮಾನ್ಯವಾಗಿ 2–3 ಗಂಟೆಗಳ ಸುಲಭ ಟ್ರೆಕ್ಕಿಂಗ್ ಹಾಗೂ ನೈಸರ್ಗಿಕ ಸೌಂದರ್ಯಕ್ಕಾಗಿ ಪ್ರಸಿದ್ಧವಾಗಿರುವ ಈ ಕೋಟೆಗೆ ಈಗ ಕೇತನ ಅಗರ್ವಾಲ್ ಹತ್ಯೆ ನಡೆದ ಸ್ಥಳವನ್ನು ಕಣ್ಣಾರೆ ನೋಡಲು ಪ್ರವಾಸಿಗರ … Continued

ಉರಿ ಬಿಸಿಲಿನಲ್ಲಿ ʼತಲೆಗವಸುʼ..: ಸಿಸಿಟಿವಿ ಸುಳಿವಿನ ಮೇಲೆ ಪೊಲೀಸರು ಉದ್ಯಮಿ ಕೇತನ್ ಅಗರ್ವಾಲ್ ಕೊಲೆ ಪ್ರಕರಣ ಭೇದಿಸಿದ್ದು ಹೇಗೆ ?

ಪುಣೆ: ರಿಯಲ್ ಎಸ್ಟೇಟ್ ಸಂಸ್ಥೆಯ ನಿರ್ದೇಶಕರಾಗಿದ್ದ 26 ವರ್ಷದ ಯುವ ಉದ್ಯಮಿ ಕೇತನ್ ವಿಶಾಲ ಅಗರ್ವಾಲ್ ಅವರ ನಿಗೂಢ ಸಾವಿನ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್‌ ಸಿಕ್ಕಿದ್ದು, ಇದು ಆಕಸ್ಮಿಕ ಸಾವಲ್ಲ, ಇದು ಭೀಕರ ಕೊಲೆ ಎಂಬುದು ಬೆಳಕಿಗೆ ಬಂದಿದೆ. ನವೆಂಬರ್‌ನಲ್ಲಿ ಅದ್ದೂರಿಯಾಗಿ ಮದುವೆಯಾಗಬೇಕಾಗಿದ್ದ ಭಾವಿ ಪತ್ನಿಯೇ ತನ್ನ ಪ್ರೇಮಿಯೊಂದಿಗೆ ಸೇರಿ ಕೇತನ್‌ ಅವರನ್ನು ಲೋಹಗಢ ಕೋಟೆಯಿಂದ … Continued