ಪತ್ರಿಕಾಗೋಷ್ಠಿಯಲ್ಲಿ ಕಣ್ಣೀರಿಟ್ಟ ಸಾವಿರ ಕೋಟಿ ಒಡೆಯ ಕೆಜಿಎಫ್ ಬಾಬು..!

ಬೆಂಗಳೂರು: ರಾಜಕೀಯ ಈ ತರಹ ಇದೆ ಎಂದು ಗೊತ್ತಾಗಿದ್ದರೆ ದೇವರಾಣೆ ರಾಜಕೀಯಕ್ಕೆ ಬರುತ್ತಿರಲಿಲ್ಲ. ಬಂದು ತಪ್ಪು ಮಾಡಿದೆ ಎಂದು ಹೇಳುತ್ತ ವಿಧಾನ ಪರಿಷತ್ ಕಾಂಗ್ರೆಸ್ ಅಭ್ಯರ್ಥಿ ಎಂದು ಕೆಜಿಎಫ್ ಬಾಬು ಪತ್ರಿಕಾಗೋಷ್ಠಿಯಲ್ಲಿ ಕಣ್ಣೀರಿಟ್ಟಿದ್ದಾರೆ. ನನ್ನ ಪತ್ನಿ, ಮಗಳ ಪ್ರಾಣಕ್ಕೆ ಅಪಾಯ ತರುವ ಸಂಚು ನಡೆದಿತ್ತು. ನವೀದ್ ಎಂಬ ವ್ಯಕ್ತಿ ನನ್ನ ಆಸ್ತಿ ಖರೀದಿ ಮಾಡಿದ್ದ. 300 … Continued