ಆಂಬ್ಯುಲೆನ್ಸ್‌ನಲ್ಲಿ ಬಂದು ಸ್ಟ್ರೆಚರ್ ಮೇಲೆ ಮಲಗಿಕೊಂಡು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿ

ಕೋಲಾರ : ಬುಧವಾರದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಿದೆ. ಕೋಲಾರ ಜಿಲ್ಲೆಯ ಕೆಜಿಎಫ್‌ ತಾಲೂಕಿನಲ್ಲಿ ಅಪಘಾತದಲ್ಲಿ ಕಾರು ಮುರಿತಕ್ಕೆ ಒಳಗಾದ ವಿದ್ಯಾರ್ಥಿನಿಯೊಬ್ಬರು ಆಂಬ್ಯುಲೆನ್ಸ್‌ನಲ್ಲಿ ಬಂದು ಸ್ಟ್ರೆಚರ್‌ ಬೆಡ್‌ ಮೇಲೆ ಪರೀಕ್ಷೆ ಬರೆದಿರುವುದು ವರದಿಯಾಗಿದೆ. ಕೆಜಿಎಫ್ ತಾಲೂಕಿನ ಸೆಂಟ್ ಜೋಸೆಫ್ ಶಾಲೆಯ ವಿದ್ಯಾರ್ಥಿನಿ ಕುಸುಮಾ ಆಂಬ್ಯುಲೆನ್ಸ್‌ನಲ್ಲಿ ಬಂದು ಸ್ಟ್ರೆಚರ್‌ ಹಾಸಿಗೆಯ ಮೇಲೆ ಪರೀಕ್ಷೆ ಬರೆದಿದ್ದಾಳೆ. ಕೆಜಿಎಫ್ ತಾಲೂಕಿನ ಚಿನ್ನಗನಹಳ್ಳಿ … Continued

ಕನ್ನಡ ಸಿನೆಮಾದ ಖ್ಯಾತ ಖಳನಟ ಹರೀಶ ರಾಯ್ ಇನ್ನಿಲ್ಲ

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ ರಾಯ್ ಇಂದು, ಗುರುವಾರ (ನವೆಂಬರ್‌ 6) ನಿಧನರಾಗಿದ್ದಾರೆ. ಅವರಿಗೆ ಅವರಿಗೆ 55 ವರ್ಷ ವಯಸ್ಸಾಗಿತ್ತು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದು ಅವರು ಬೆಂಗಳೂರಿನ ಕಿದ್ವಾಯಿ ಹಾಸ್ಪಿಟಲ್‌ನಲ್ಲಿ ಥೈರಾಯಡ್‌ ಕ್ಯಾನ್ಸರ್‌ (Thyroid Cancer) ಕಾಯಿಲೆಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ‘ಓಂ’, … Continued