ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ ಅಂತ್ಯಕ್ರಿಯೆಯಲ್ಲಿ ವಿದೇಶಾಂಗ ಸಚಿವ ಜೈಶಂಕರ ಭಾಗಿ

ನವದೆಹಲಿ/ಢಾಕಾ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಹಾಗೂ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ (BNP) ಅಧ್ಯಕ್ಷೆ ಬೇಗಂ ಖಲಿದಾ ಜಿಯಾ (80) ಅವರು ಸುದೀರ್ಘ ಅನಾರೋಗ್ಯದ ನಂತರ ಮಂಗಳವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಅವರ ಅಂತ್ಯಕ್ರಿಯೆಯಲ್ಲಿ ಭಾರತ ಸರ್ಕಾರದ ಪರವಾಗಿ ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ ಭಾಗವಹಿಸಲಿದ್ದಾರೆ. ಡಾ. ಎಸ್. ಜೈಶಂಕರ ಅವರು ಬುಧವಾರ (ಡಿಸೆಂಬರ್ 31, … Continued

ಬಾಂಗ್ಲಾದೇಶದ ಮಾಜಿ ಪ್ರಧಾನಿ ಬೇಗಂ ಖಲೀದಾ ಜಿಯಾ ನಿಧನ

ಢಾಕಾ: ಬಾಂಗ್ಲಾದೇಶದ ರಾಜಕೀಯ ಇತಿಹಾಸದ ಪ್ರಬಲ ನಾಯಕಿ, ಮಾಜಿ ಪ್ರಧಾನಿ ಮತ್ತು ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ (BNP) ಅಧ್ಯಕ್ಷೆ ಬೇಗಂ ಖಲೀದಾ ಜಿಯಾ (80) ಅವರು ಸುದೀರ್ಘ ಅನಾರೋಗ್ಯದಿಂದ ಮಂಗಳವಾರ ಮುಂಜಾನೆ ನಿಧನರಾಗಿದ್ದಾರೆ. ಢಾಕಾದ ಎವರ್‌ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಇಂದು, ಮಂಗಳವಾರ (ಡಿಸೆಂಬರ್‌ 30) ಮುಂಜಾನೆ 6 ಗಂಟೆಗೆ  ಕೊನೆಯುಸಿರೆಳೆದರು ಎಂದು ಬಿಎನ್‌ಪಿ … Continued

ಶೇಖ್ ಹಸೀನಾ ವಿರುದ್ಧ ಸಂಚು | ಖಲೀದಾ ಜಿಯಾ ಪುತ್ರ-ಪಾಕಿಸ್ತಾನದ ಐಎಸ್‌ಐ ಸಭೆ-ಲಂಡನ್ ನಲ್ಲಿ ಯೋಜನೆ-ಢಾಕಾದಲ್ಲಿ ಕಾರ್ಯರೂಪ: ಬಾಂಗ್ಲಾದೇಶ ಗುಪ್ತಚರ ವರದಿ

ಗುಪ್ತಚರ ವರದಿಗಳ ಪ್ರಕಾರ, ಶೇಖ್ ಹಸೀನಾ ಸರ್ಕಾರದ ಪತನಕ್ಕೆ ಕಾರಣವಾದ ಮೀಸಲಾತಿ ವ್ಯವಸ್ಥೆಯ ವಿರುದ್ಧ ಭಾರಿ ಪ್ರತಿಭಟನೆಗಳಿಗೆ ಸಾಕ್ಷಿಯಾದ ಬಾಂಗ್ಲಾದೇಶದಲ್ಲಿ ಆಡಳಿತ ಬದಲಾವಣೆಯ ನೀಲನಕ್ಷೆಯನ್ನು ಲಂಡನ್‌ನಲ್ಲಿ ಪಾಕಿಸ್ತಾನದ ಐಎಸ್‌ಐ ಸಹಯೋಗದೊಂದಿಗೆ ರಚಿಸಲಾಗಿತ್ತು ಎಂದು ವರದಿಯೊಂದು ಹೇಳಿದೆ. ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿಯ (ಬಿಎನ್‌ಪಿ) ಹಂಗಾಮಿ ಮುಖ್ಯಸ್ಥ ಹಾಗೂ ಖಲೀದಾ ಜಿಯಾ ಅವರ ಪುತ್ರ ತಾರಿಕ್ ರೆಹಮಾನ್ ಮತ್ತು … Continued

ಶೇಖ್ ಹಸೀನಾ ಬಾಂಗ್ಲಾದೇಶದಿಂದ ಪಲಾಯನ ಮಾಡಿದ ಬೆನ್ನಿಗೇ ‘ಪ್ರತಿಸ್ಪರ್ಧಿ ಬೇಗಂ’ ಖಲೀದಾ ಜಿಯಾ ಜೈಲಿನಿಂದ ಬಿಡುಗಡೆ…!

ಢಾಕಾ : ಪ್ರಸ್ತುತ ಜೈಲಿನಲ್ಲಿರುವ ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ ಅವರನ್ನು ತಕ್ಷಣವೇ ಬಿಡುಗಡೆ ಮಾಡಲು ಬಾಂಗ್ಲಾ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಸೋಮವಾರ ಆದೇಶಿಸಿದ್ದಾರೆ. ಸತತ 15 ವರ್ಷಗಳಿಂದ ಪ್ರಧಾನಿಯಾಗಿದ್ದ ಶೇಖ್ ಹಸೀನಾ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ದೇಶದಿಂದ ಪಲಾಯನ ಮಾಡಿದ ಕೆಲವೇ ಗಂಟೆಗಳಲ್ಲಿ ಈ ಬೆಳವಣಿಗೆ ನಡೆದಿದೆ. ಪತ್ರಿಕಾ ಹೇಳಿಕೆ ಪ್ರಕಾರ, … Continued