ವೀಡಿಯೊ..| ಖಲಿಸ್ತಾನಿ ಸಂಘಟನೆಗಳಿಂದ ₹133.54 ಕೋಟಿ ಪಡೆದ ಆಮ್‌ ಆದ್ಮಿ ಪಕ್ಷ : ಖಲಿಸ್ತಾನಿ ಭಯೋತ್ಪಾದಕ ಪನ್ನುನ್ ಆರೋಪ

ನವದೆಹಲಿ; 2014 ಮತ್ತು 2022 ರ ನಡುವೆ ಆಮ್ ಆದ್ಮಿ ಪಕ್ಷವು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್ ಡಾಲರ್ (ಅಂದಾಜು 133.54 ಕೋಟಿ ರೂ.) ಹಣ ಪಡೆದಿದೆ ಎಂದು ಖಲಿಸ್ತಾನಿ ಭಯೋತ್ಪಾದಕ ಗುರ್ಪತ್‌ವಂತ್ ಸಿಂಗ್ ಪನ್ನುನ್ ಆರೋಪಿಸಿದ್ದಾನೆ. ಅಮೆರಿಕ ಮತ್ತು ಕೆನಡಾದ ಉಭಯ ಪೌರತ್ವವನ್ನು ಹೊಂದಿರುವ ಭಾರತೀಯ ಮೂಲದ ಪನ್ನುನ್, ಸೋಮವಾರ ಸಾಮಾನಿಕ ಮಾಧ್ಯಮದ ಮೂಲಕ … Continued

ಅಮೆರಿಕದಲ್ಲಿ ಹಿಂದೂ ದೇವಾಲಯ ವಿರೂಪ: ಭಾರತದ ತೀಕ್ಷ್ಣ ಪ್ರತಿಕ್ರಿಯೆ

ನವದೆಹಲಿ : ಅಮೆರಿಕದ ಕ್ಯಾಲಿಫೋರ್ನಿಯಾದ ಪ್ರಮುಖ ಹಿಂದೂ ದೇವಾಲಯವನ್ನು ಖಲಿಸ್ತಾನ್ ಪರ ಘೋಷಣೆಗಳು ಮತ್ತು ಭಾರತ ವಿರೋಧಿ ಗೀಚುಬರಹ ಬರೆದು ವಿರೂಪಗೊಳಿಸಿದ ಕುರಿತು ಭಾರತ ತನಿಖೆ ನಡೆಸುವಂತೆ ಒತ್ತಾಯಿಸಿದೆ. ಹಿಂದೂ-ಅಮೆರಿಕನ್ ಫೌಂಡೇಶನ್‌ನಿಂದ X (ಹಿಂದೆ ಟ್ವಿಟರ್) ಚಿತ್ರಗಳನ್ನು ಹಂಚಿಕೊಂಡಾಗ ಘಟನೆ ಬೆಳಕಿಗೆ ಬಂದಿದೆ. ಫೋಟೋಗಳು ನೆವಾರ್ಕ್‌ನ ಸ್ವಾಮಿನಾರಾಯಣ ಮಂದಿರ ವಸನಾ ಸಂಸ್ಥೆಯ ಗೋಡೆಗಳ ಮೇಲೆ ಭಾರತ … Continued

ಖಲಿಸ್ತಾನ್ ವಿರುದ್ಧ ಮಾತನಾಡಿದ ನ್ಯೂಜಿಲೆಂಡ್ ರೇಡಿಯೋ ಜಾಕಿ ಕೊಲ್ಲಲು ಸಂಚು ರೂಪಿಸಿದ 3 ಅಪರಾಧಿಗಳಿಗೆ ಶಿಕ್ಷೆ

ಖಲಿಸ್ತಾನಿ ಸಿದ್ಧಾಂತದ ವಿರುದ್ಧ ದನಿಯೆತ್ತಿದ್ದ ಆಕ್ಲೆಂಡ್ ಮೂಲದ ಸಿಖ್ ರೇಡಿಯೋ ಜಾಕಿಯೊಬ್ಬರ ಹತ್ಯೆಗೆ ಯತ್ನಿಸಿದ ಆರೋಪದಲ್ಲಿ ನ್ಯೂಜಿಲೆಂಡ್‌ನಲ್ಲಿ ಮೂವರು ಭಾರತೀಯ ಮೂಲದ ವ್ಯಕ್ತಿಗಳಿಗೆ ಶಿಕ್ಷೆ ವಿಧಿಸಲಾಗಿದೆ. ದಿ ನ್ಯೂಜಿಲೆಂಡ್ ಹೆರಾಲ್ಡ್ ಪ್ರಕಾರ, ಹರ್ನೆಕ್ ಸಿಂಗ್ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ 2020 ಡಿಸೆಂಬರ್ 23ರಂದು ಆಕ್ಲೆಂಡ್‌ನ ವಾಟಲ್ ಡೌನ್ಸ್ ಪ್ರದೇಶದಲ್ಲಿ ಮೂವರು ಆರೋಪಿಗಳು ಹಲ್ಲೆ ನಡೆಸಿದ್ದರು … Continued

ಹೊಸ ವೀಡಿಯೊದಲ್ಲಿ ಭಾರತಕ್ಕೆ ‘ಹಮಾಸ್ ಮಾದರಿ ದಾಳಿ’ಯ ಬೆದರಿಕೆ ಹಾಕಿದ ಖಲಿಸ್ತಾನಿ ಭಯೋತ್ಪಾದಕ ಪನ್ನುನ್ | ವೀಡಿಯೊ

ನವದೆಹಲಿ: ಖಲಿಸ್ತಾನಿ ಭಯೋತ್ಪಾದಕ ಗುರ್ಪತ್‌ವಂತ್ ಸಿಂಗ್ ಪನ್ನುನ್ ಭಾರತಕ್ಕೆ ಬೆದರಿಕೆ ಹಾಕಿದ ಹೊಸ ವೀಡಿಯೊ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ಇದರಲ್ಲಿ ಆತ “ಭಾರತವು ಪಂಜಾಬ್ ಅನ್ನು ಆಕ್ರಮಿಸಿಕೊಳ್ಳಲು ಹೋದರೆ ಹಮಾಸ್ ತರಹದ ದಾಳಿ ಬಗ್ಗೆ ಎಚ್ಚರಿಕೆ ನೀಡಿದ್ದಾನೆ. ವೀಡಿಯೊದಲ್ಲಿ, ಪನ್ನುನ್, “(ಪಿಎಂ) ಮೋದಿ, ಪ್ಯಾಲೆಸ್ತೀನ್-ಇಸ್ರೇಲ್ ಸಂಘರ್ಷದಿಂದ ಕಲಿಯಿರಿ. ಪಂಜಾಬ್‌ನಿಂದ ಪ್ಯಾಲೆಸ್ತೀನ್‌ವರೆಗೆ ಆಕ್ರಮಣದಲ್ಲಿರುವ ಜನರು ಪ್ರತಿಕ್ರಿಯಿಸುತ್ತಾರೆ ಮತ್ತು ಹಿಂಸಾಚಾರವು … Continued

12ನೇ ತರಗತಿ ಪಠ್ಯಪುಸ್ತಕದಿಂದ ಖಾಲಿಸ್ತಾನ್”, “ಪ್ರತ್ಯೇಕ ಸಿಖ್ ರಾಷ್ಟ್ರ ಉಲ್ಲೇಖ ತೆಗೆದುಹಾಕಿದ ಎನ್‌ ಸಿಇಆರ್‌ಟಿ

ನವದೆಹಲಿ: ಖಾಲಿಸ್ತಾನ್ ಅಥವಾ ಪ್ರತ್ಯೇಕ ಸಿಖ್ ರಾಷ್ಟ್ರದ ಉಲ್ಲೇಖಗಳು ಇನ್ನು ಮುಂದೆ ಸಿಬಿಎಸ್‌ಇಯ 12 ನೇ ತರಗತಿ ವಿದ್ಯಾರ್ಥಿಗಳಿಗೆ ರಾಜ್ಯಶಾಸ್ತ್ರ ಪಠ್ಯಪುಸ್ತಕದ ಭಾಗವಾಗಿರುವುದಿಲ್ಲ. “ಸಿಖ್ ಸಮುದಾಯದ ವಿರುದ್ಧ ಆಕ್ಷೇಪಾರ್ಹ ವಿಷಯ” ಎಂದು ಫ್ಲ್ಯಾಗ್ ಮಾಡಿದ ಉನ್ನತ ಸಿಖ್ ಮಂಡಳಿಯ (SGPC) ಆಕ್ಷೇಪಣೆಗಳನ್ನು ಅನುಸರಿಸಿ ಭಾಗಗಳನ್ನು ತೆಗೆದುಹಾಕಲಾಗಿದೆ. ದೂರಿನ ಪರಿಶೀಲನೆಗೆ ತಜ್ಞರ ಸಮಿತಿಯನ್ನು ರಚಿಸಲಾಗಿದ್ದು, ಅವರ ಶಿಫಾರಸಿನ … Continued